Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ವಾಡಿ | ಯೇಸುವಿನ ಸಂದೇಶ ಸತ್ಯ,‌ ಕರುಣೆಯ...

ವಾಡಿ | ಯೇಸುವಿನ ಸಂದೇಶ ಸತ್ಯ,‌ ಕರುಣೆಯ ಮೇಲೆ ಕೇಂದ್ರೀಕೃತ : ಡಾ.ರಾಬರ್ಟ್ ಮೈಕೆಲ್ ಮಿರಾಂಡಾ

ವಾರ್ತಾಭಾರತಿವಾರ್ತಾಭಾರತಿ28 July 2026 5:37 PM IST
share
ವಾಡಿ | ಯೇಸುವಿನ ಸಂದೇಶ ಸತ್ಯ,‌ ಕರುಣೆಯ ಮೇಲೆ ಕೇಂದ್ರೀಕೃತ : ಡಾ.ರಾಬರ್ಟ್ ಮೈಕೆಲ್ ಮಿರಾಂಡಾ

ವಾಡಿ: ಯೇಸು ಕ್ರಿಸ್ತನ ಸಂದೇಶವು ಪ್ರೀತಿ, ಕ್ಷಮೆ, ಕರುಣೆ ಹಾಗೂ ಸತ್ಯದ ಮೌಲ್ಯಗಳ ಮೇಲೆ ಕೇಂದ್ರೀಕೃತವಾಗಿದೆ ಎಂದು ಕಲಬುರಗಿ ಕ್ರೈಸ್ತಧರ್ಮ ಕ್ಷೇತ್ರದ ಧರ್ಮಾಧ್ಯಕ್ಷ ಡಾ. ರಾಬರ್ಟ್ ಮೈಕೆಲ್ ಮಿರಾಂಡಾ ಹೇಳಿದರು.

ಪಟ್ಟಣದ ಕ್ಯಾಥೋಲಿಕ್ ಚರ್ಚ್ ಆವರಣದಲ್ಲಿರುವ ಸಂತ ಅನ್ನಮ್ಮನವರ ನವೀಕೃತ ದೇವಾಲಯವನ್ನು ಉದ್ಘಾಟಿಸಿ ಆಶೀರ್ವಚನ ನೀಡಿದ ಅವರು, ಸಂತ ಅನ್ನಮ್ಮ ಮತ್ತು ಸಂತ ಜೋಕಿಮ್ ಅವರ ಹಬ್ಬದ ದಿನವೇ ದೇವಾಲಯ ಲೋಕಾರ್ಪಣೆಗೊಂಡಿರುವುದು ವಿಶೇಷವಾಗಿದೆ ಎಂದು ಹೇಳಿದರು.

ಯೇಸು ಕ್ರಿಸ್ತನ ತಾಯಿ ಪವಿತ್ರ ಕನ್ಯಾ ಮರಿಯಮ್ಮನ ತಾಯಿ ಹಾಗೂ ಯೇಸು ಕ್ರಿಸ್ತನ ಅಜ್ಜಿಯಾಗಿರುವ ಸಂತ ಅನ್ನಮ್ಮ ಅವರು ತಾಯಂದಿರು, ಗರ್ಭಿಣಿಯರು, ಅಜ್ಜ-ಅಜ್ಜಿಯರು ಹಾಗೂ ಕುಟುಂಬಗಳ ರಕ್ಷಕ ಸಂತೆಯಾಗಿ ಗೌರವಿಸಲ್ಪಡುತ್ತಾರೆ ಎಂದು ತಿಳಿಸಿದರು.

ವಾಡಿ ಧರ್ಮಕೇಂದ್ರದ ಫಾದರ್ ರೋಶನ್ ಡಿಸೋಜಾ ಮಾತನಾಡಿ, ದೇವರನ್ನು ಪೂರ್ಣ ಹೃದಯದಿಂದ ಪ್ರೀತಿಸಬೇಕು. ನೆರೆಹೊರೆಯವರನ್ನು ಗೌರವಿಸಿ, ಬಡವರು, ದುರ್ಬಲರು ಹಾಗೂ ಸಂಕಷ್ಟದಲ್ಲಿರುವವರ ಮೇಲೆ ಕರುಣೆ ತೋರಬೇಕು. ಸತ್ಯ, ನ್ಯಾಯ ಮತ್ತು ವಿನಯದಿಂದ ಬದುಕುವುದೇ ಯೇಸು ಕ್ರಿಸ್ತನ ನಿಜವಾದ ಸಂದೇಶ ಎಂದು ಹೇಳಿದರು.

ಈ ಸಂದರ್ಭದಲ್ಲಿ ಪ್ರಧಾನ ಧರ್ಮಗುರು ಫಾದರ್ ಸಂತೋಷ ಬಾಪು, ಪಾಲನಾ ಪರಿಷತ್ತಿನ ಸದಸ್ಯರಾದ ಆನಂದ ಬೋನಿ, ಸಿಸ್ಟರ್ ಗ್ರೇಸಿ, ಸಿರ್ಸ್ಟ ಜಯಾರಾಣಿ ವಸಂತಾ, ಸಿಸ್ಟರ್ ಅಮಲಾ, ಸಿಸ್ಟರ್‌ ಅನು, ನವೀನ್ ಯರಬೋಯಿ, ರಾಯಪ್ಪ ಯರಬೋಯಿ, ಆನಂದ ಯರ ಬೋಯಿ, ಜೋವೆಲ್ ಯರಬೋಯಿ, ತೆರೆಸಾ ಜಾನ್ ಯರಬೋಯಿ, ಅನಿತಾ ಪ್ರಸಾದ್, ಪ್ರಕಾಶ, ಬಾಲರಾಜ್, ರಾಬರ್ಟ್, ಸೈಮನ್ ಸೇರಿದಂತೆ ಶಹಾಬಾದ್‌, ಚಿತ್ತಾಪುರ, ಕಲಬುರಗಿ, ಸೇಡಂ, ಯಾದಗಿರಿ, ಬೀದರ್‌ ಹಾಗೂ ವಿವಿಧೆಡೆಯಿಂದ ನೂರಾರು ಜನ ಆಗಮಿಸಿದ್ದರು.

Tags

JesusWadi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X