Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ನಾವು ತಳಮಟ್ಟದಲ್ಲಿ ಪಕ್ಷ ಸಂಘಟನೆಗೆ...

ನಾವು ತಳಮಟ್ಟದಲ್ಲಿ ಪಕ್ಷ ಸಂಘಟನೆಗೆ ಶ್ರಮಿಸಿದವರು : ಶಾಸಕ ಬಸನಗೌಡ ಪಾಟೀಲ್ ಯತ್ನಾಳ್

ವಾರ್ತಾಭಾರತಿವಾರ್ತಾಭಾರತಿ27 Nov 2024 8:29 PM IST
share
Photo of Protest

ರಾಯಚೂರು : ಲೋಕಸಭಾ ಚುನಾವಣೆಯಲ್ಲಿ ಕಲ್ಯಾಣ ಕರ್ನಾಟಕ ಭಾಗದಲ್ಲಿ ಬಿಜೆಪಿ ಹೀನಾಯವಾಗಿ ಸೋತಿದೆ. ಉಪ ಚುನಾವಣೆಯಲ್ಲೂ ಮುಖಭಂಗವಾಗಿದೆ. ಬಿಜೆಪಿ ಪಕ್ಷದ ಸಂಘಟನೆ ನಮ್ಮ ಹೋರಾಟದ ಉದ್ದೇಶವಾಗಿದೆ. ನಾವೂ ತಳಮಟ್ಟದಲ್ಲಿ ಪಕ್ಷ ಸಂಘಟನೆಗೆ ಶ್ರಮಿಸಿದವರು, ಮಧ್ಯದಿಂದ ಲೀಡರ್ ಆದವರು ಅಲ್ಲ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.

ರಾಯಚೂರಿನ ಅತ್ತನೂರ್ ಫಂಕ್ಷನ್ ಹಾಲ್ ನಲ್ಲಿ ಆಯೋಜಿಸಿದ್ದ ವಕ್ಫ್ ಭೂ ಕಬಳಿಕೆ ವಿರೋಧಿ ಜನಜಾಗೃತಿ ಹೋರಾಟ ಸಮಾವೇಶದಲ್ಲಿ ಮಾತನಾಡಿದ ಅವರು, ದೇಶದಲ್ಲಿ ಅತಿದೊಡ್ಡ ಸಂಚು ನಡೆಯುತ್ತಿದ್ದು ಬಿಜೆಪಿ ವಿರುದ್ದ ಸುಳ್ಳು ಕಂತೆ ಸೃಷ್ಟಿಸಲಾಗುತ್ತಿದೆ. ಈಗ ಯಾವ ಚುನಾವಣೆಯೂ ಇಲ್ಲ ಆದರೆ ರೈತರು, ಮಠ, ಮಂದಿರಗಳಿಗೆ ವಕ್ಫ್ ಎಂದು ನಮೂದಿಸುವ ಕುತಂತ್ರದ ವಿರುದ್ದ ಜಾಗೃತಿ ಮೂಡಿಸಲಾಗುತ್ತಿದೆ. ಹೊರತು ಪಕ್ಷ ವಿರೋಧಿಗಳು ನಾವಲ್ಲ ಎಂದರು.

ನಾನು ಸೇರಿದಂತೆ ರಮೇಶ ಜಾರಕಿಹೊಳಿ, ಅರವಿಂದ ಲಿಂಬಾವಳಿ, ಕುಮಾರ ಬಂಗಾರಪ್ಪ ನಾಲ್ಕೈದು ಬಾರಿ ಶಾಸಕರು, ಸಚಿವರಾಗಿದ್ದೇವೆ. ನಮಗೇನು ಅಧಿಕಾರದ ಹುಚ್ಚು ಹಿಡಿದಿಲ್ಲ. ಈಗ ಚುನಾವಣೆಯೂ ಇಲ್ಲ. ನಾವು ಪಕ್ಷ ವಿರೋಧಿ ಚಟುವಟಿಕೆ ಮಾಡುತ್ತಿಲ್ಲ ಎಂದು ಹೇಳಿದರು.

ವಕ್ಫ್ ವಿರುದ್ಧ ನಮ್ಮ ಹೋರಾಟಕ್ಕೆ ಬಿಜೆಪಿಯ ಕೆಲ ನಾಯಕರು ಸ್ಥಳೀಯ ಕಾರ್ಯಕರ್ತರಿಗೆ ನಮ್ಮ ಹೋರಾಟದಲ್ಲಿ ಭಾಗವಹಿಸದಂತೆ ಎಚ್ಚರಿಕೆ ನೀಡುತ್ತಿದ್ದಾರೆ. ಕಾರ್ಯಕರ್ತರು ನೊಟೀಸ್ ಗೆ ಹೆದರದೆ ರೈತರ ಜೊತೆ ಬೀದಿಗಿಳಿದು ಹೋರಾಟ ಮಾಡಬೇಕು. ನಾವೂ ಬಿಜೆಪಿಯವರು ಪಕ್ಷ ಸಂಘಟನೆಗಾಗಿ ದುಡಿದವರು ಮಧ್ಯದಿಂದ ನಾಯಕರಾದವರಲ್ಲ ಎಂದು ಹೇಳಿದರು.

ಮಾಜಿ ಸಚಿವ ರಮೇಶ ಜಾರಕಿಹೊಳಿ, ಎನ್.ಆರ್.ಸಂತೋಷ, ಕುಮಾರ ಬಂಗಾರಪ್ಪ, ಜಿ.ಎಂ ಸಿದ್ದೇಶ್ವರ, ಅರವಿಂದ ಲಿಂಬಾವಳಿ, ಬಿ.ಪಿ ಹರೀಶ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X