Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಗೌರವಧನ ಏರಿಕೆಗೆ ಆಗ್ರಹಿಸಿ ಸಿಐಟಿಯು...

ಗೌರವಧನ ಏರಿಕೆಗೆ ಆಗ್ರಹಿಸಿ ಸಿಐಟಿಯು ನೇತೃತ್ವದಲ್ಲಿ ಅಕ್ಷರ ದಾಸೋಹ ನೌಕರರ ಧರಣಿ

ವಾರ್ತಾಭಾರತಿವಾರ್ತಾಭಾರತಿ11 July 2023 9:32 PM IST
share
ಗೌರವಧನ ಏರಿಕೆಗೆ ಆಗ್ರಹಿಸಿ ಸಿಐಟಿಯು ನೇತೃತ್ವದಲ್ಲಿ ಅಕ್ಷರ ದಾಸೋಹ ನೌಕರರ ಧರಣಿ

ಮಂಗಳೂರು, ಜು.11: ಗೌರವಧನ ಏರಿಕೆಗೆ ಒತ್ತಾಯಿಸಿ ಅಕ್ಷರ ದಾಸೋಹ ನೌಕರರು ಸಿಐಟಿಯು ನೇತೃತ್ವದಲ್ಲಿ ಮಂಗಳವಾರ ಮಂಗಳೂರು ತಾಲೂಕು ಪಂಚಾಯತು ಕಚೇರಿ ಬಳಿ ಧರಣಿ ನಡೆಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘ (ಸಿಐಟಿಯು) ಜಿಲ್ಲಾಧ್ಯಕ್ಷೆ ಭವ್ಯಾ ಅವರು ಅಕ್ಷರ ದಾಸೋಹ ನೌಕರರ ಮಾಸಿಕ ಗೌರವ ಧನವನ್ನು ರೂ. 12, 000ಕ್ಕೆ ಏರಿಸಬೇಕು. ಕೂಡಲೇ ರೂ. 6000ನ್ನಾದರೂ ಕರ್ನಾಟಕ ರಾಜ್ಯ ಸರಕಾರ ನೀಡಬೇಕು ಎಂದು ಆಗ್ರಹಿಸಿದರು.

ಹಿಂದಿನ ಸರಕಾರ ತನ್ನ ಕೊನೆಯ ಬಜೆಟ್‌ನಲ್ಲಿ ರೂ. 1, 000ವನ್ನು ಏರಿಕೆ ಮಾಡಿದ ಘೋಷಣೆಗೆ ಆದೇಶಪತ್ರ ಹೊರಡಿಸಿಲ್ಲ.ಮಾತ್ರವಲ್ಲದೆ ರಾಜ್ಯದಲ್ಲಿ ಸುಮಾರು 6, 000 ಮಂದಿ ಬಿಸಿಯೂಟ ಕಾರ್ಮಿಕರಿಗೆ 60ವರ್ಷ ಆಗಿದೆ ಎಂಬ ಕಾರಣ ನೀಡಿ ಕೆಲಸದಿಂದ ಬಿಡುಗಡೆ ಮಾಡಿದೆ. ಆದರೆ ಅವರಿಗೆ ಪಿಂಚಣಿಯಾಗಲೀ ಇಡಿಗಂಟಾಗಲಿ ನೀಡಿಲ್ಲ.ಅವರುಗಳಿಗೆ ಇಡಿಗಂಟು 1ಲಕ್ಷ ನೀಡಬೇಕು ಇಲ್ಲದಿದ್ದಲ್ಲಿ ಅವರನ್ನು ಕೆಲಸದಿಂದ ಬಿಡುಗಡೆ ಮಾಡಬಾರದು ಎಂದರು.

ಬಿಸಿಯೂಟ ಕಾರ್ಮಿಕರು ಮೃತಪಟ್ಟರೆ ಅವರ ಮಕ್ಕಳಿಗೆ ಬಿಸಿಯೂಟ ಕಾರ್ಮಿರಾಗಿ ಕೆಲಸ ನೀಡಬೇಕೆಂದು ಒತ್ತಾಯಿಸಿದರು.

ಸಿಐಟಿಯು ಜಿಲ್ಲಾ ಉಪಾಧ್ಯಕ್ಷರಾದ ವಸಂತ ಆಚಾರಿಯವರು ಮಾತನಾಡಿ ಅಕ್ಷರ ದಾಸೋಹ ಯೋಜನೆಯನ್ನು ಯಾವುದೇ ಕಾರಣಕ್ಕೂ ಖಾಸಗೀಕ ರಣ ಮಾಡಬಾರದು. ಶಿಕ್ಷಣ ಇಲಾಖೆಯ ಸುಪರ್ಧಿಯಲ್ಲಿಯೇ ಈ ಯೋಜನೆ ನಡೆಯಬೇಕು. ಪ್ರತಿಶಾಲೆಯಲ್ಲಿ ಕನಿಷ್ಠ ಇಬ್ಬರು ಕಾರ್ಮಿಕರು ಬಿಸಿಯೂಟ ಕೆಲಸಕ್ಕೆ ಇರಲೇ ಬೇಕು. ಈ ಯೋಜನೆ ಯಶಸ್ವಿಗೊಂಡರೆ ಮಕ್ಕಳ ಆರೋಗ್ಯ ಮತ್ತು ಶಾಲೆಯಲ್ಲಿ ಮಕ್ಕಳ ಸಂಖ್ಯೆ ಏರಿಕೆಯಾಗಲಿದೆ ಎಂದು ಅವರು ಹೇಳಿದರು.

ಮಂಗಳೂರು ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಕಾರಿ ಮನವಿಯನ್ನು ಸ್ವೀಕರಿಸಿ ರಾಜ್ಯದ ಮುಖ್ಯ ಮಂತ್ರಿಗೆ ಕಳುಹಿಸಿಕೊಡುವುದಾಗಿ ಭರವಸೆ ನೀಡಿದರು. ಪ್ರತಿಭಟನೆಯ ನೇತೃತ್ವವನ್ನು ಮುಂದಾಳುಗಳಾದ ರೇಖಲತಾ,ಶಬಾನ ಬಾನು, ಯಶೋಧ,ಅರುಣ, ಲಲಿತ,ಆಸ್ಮಾ ಮುಂತಾದವರು ವಹಿಸಿದ್ದರು. ಮಂಗಳೂರು,ಮೂಡುಬಿದಿರೆ,ಉಳ್ಳಾಲ ಮತ್ತು ಸುಳ್ಯದಲ್ಲಿ ಧರಣಿ ನಡೆದಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X