Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. 'ಮದ್ಯ ಮುಕ್ತ ಕರ್ನಾಟಕ' ಗ್ಯಾರೆಂಟಿ...

'ಮದ್ಯ ಮುಕ್ತ ಕರ್ನಾಟಕ' ಗ್ಯಾರೆಂಟಿ ಆಗಲಿ: ಎಸ್‌ವೈಎಸ್

ವಾರ್ತಾಭಾರತಿವಾರ್ತಾಭಾರತಿ15 July 2023 8:15 PM IST
share
ಮದ್ಯ ಮುಕ್ತ ಕರ್ನಾಟಕ ಗ್ಯಾರೆಂಟಿ ಆಗಲಿ: ಎಸ್‌ವೈಎಸ್

ಮಂಗಳೂರು: ನಮ್ಮ ಸರ್ಕಾರಗಳು ಜನರ ಏಳಿಗೆಗಾಗಿ ಎಷ್ಟೇ ಯೋಜನೆಗಳನ್ನು ಹಮ್ಮಿಕೊಂಡರೂ ದೇಶ ಇನ್ನೂ ಹಿಂದುಳಿದ ದೇಶಗಳ ಪಟ್ಟಿಯಲ್ಲೇ ಉಳಿಯಲು ಮುಖ್ಯ ಕಾರಣ ಮದ್ಯ ಮಾದಕಗಳು. ಕರ್ನಾಟಕ ಸರಕಾರವು ಐದು ಗ್ಯಾರಂಟಿಗಳ ಮೂಲಕ ಜನಪ್ರಿಯ ಯೋಜನೆಗಳನ್ನು ಜಾರಿಗೊಳಿಸಿರುವುದು ಅಭಿನಂದನಾರ್ಹ. ಆದರೆ ಇದರ ಪ್ರಯೋಜನ ಪೂರ್ಣವಾಗಿ ಲಭಿಸಬೇಕಾದರೆ ಮದ್ಯವನ್ನು ಸಂಪೂರ್ಣವಾಗಿ ನಿಷೇಧಿಸಬೇಕು. ಮದ್ಯಮುಕ್ತ ಕರ್ನಾಟಕದ ಗ್ಯಾರಂಟಿಯನ್ನು ನೀಡಲು ಸರಕಾರ ಸಿದ್ಧವಾಗಬೇಕು ಎಂದು ಸುನ್ನೀ ಯುವಜನ ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿ ಕೆಎಂ ಅಬೂಬಕರ್ ಸಿದ್ದೀಖ್ ಆಗ್ರಹಿಸಿದರು.

ಎಸ್‌ವೈಎಸ್ ತಲಪಾಡಿ ಮತ್ತು ಕೋಟೆಕಾರ್ ಸರ್ಕಲ್ ಸಮಿತಿಗಳ ಆಶ್ರಯದಲ್ಲಿ ನಡೆದ ಮಾದಕ ವಿರೋಧಿ ಜಾಗೃತಿ ಜಾಥಾದ ಸಮಾರೋಪವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಇಂದು ಭಾರತೀಯರ ಸರಾಸರಿ ಪ್ರಾಯ 28 ವರ್ಷವಾಗಿದ್ದು, ಜನಸಂಖ್ಯೆಯಲ್ಲಿ ಮೂರನೇ ಎರಡು ಭಾಗದಷ್ಟು ಜನರು 15 ರಿಂದ 65 ವರ್ಷ ನಡುವೆ ಇದ್ದಾರೆ. ಅಂದರೆ ಜಗತ್ತಿನಲ್ಲಿ ಅತ್ಯಂತ ಉತ್ಪಾದಕ ಶಕ್ತಿಯನ್ನು ಹೊಂದಿದ ಯುವ ರಾಷ್ಟ್ರಗಳಲ್ಲಿ ಒಂದಾಗಿ ಭಾರತವು ಪರಿಗಣಿಸಲ್ಪಟ್ಟಿದೆ. ಆದರೆ ತಂಬಾಕುವಿನಿಂದ ಹಿಡಿದು ಮದ್ಯದ ಮೂಲಕ ಮುಂದುವರಿದು ನಾನಾ ಬಗೆಯ ಮಾದಕ ದ್ರವ್ಯಗಳ ಮೂಲಕ ಆ ಯುವಶಕ್ತಿಯು ಅಪವ್ಯಯವಾಗುತ್ತಿದೆ. ಹೆತ್ತವರು ಮಕ್ಕಳನ್ನು ಅತಿಯಾಗಿ ಪ್ರೀತಿಸುತ್ತಾ ಅವರ ನಡೆನುಡಿಗಳನ್ನು ಗಮನಿಸುತ್ತಾ ಉತ್ತಮ ಸಂಸ್ಕೃತಿಯನ್ನು ಮೈಗೂಡಿಸಿಕೊಳ್ಳುವ ಮೂಲಕ ದುಶ್ಚಟಗಳಿಂದ ದೂರವಿರುವಂತೆ ನೋಡಿಕೊಳ್ಳಬೇಕು ಎಂದು ಅವರು ಕರೆ ನೀಡಿದರು.

ಖ್ಯಾತ ವಾಗ್ಮಿ ಮಅರೂಫ್ ಸುಲ್ತಾನಿ ಆತೂರು ಮುಖ್ಯ ಭಾಷಣ ಮಾಡಿದರು. ಬಶೀರ್ ಅಹ್ಸನಿ ತೋಡಾರ್ ಸ್ವಾಗತಿಸಿ, ಎಎಚ್ ಸಿರಾಜ್ ವಂದಿಸಿದರು.

ಸುನ್ನೀ ಸಂಘಟನೆಗಳ ನಾಯಕರು ಹಾಗೂ ಸ್ಥಳೀಯ ಜಮಾಅತ್ ನೇತಾರರು ಭಾಗವಹಿಸಿದ್ದರು.

ಮಾದಕ ದ್ರವ್ಯದ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ 14 ಮೊಹಲ್ಲಾಗಳಲ್ಲಿ ಸುಮಾರು ನಾಲ್ಕು ಸಾವಿರದಷ್ಟು ಮನೆಗಳಿಗೆ ಕರಪತ್ರ ವಿತರಣೆ, ಯೂನಿಟ್ ಕನ್ವೆನ್ಷನ್, ಮಹಿಳಾ ಸಂಗಮ, ಲೀಡರ್ಸ್ ಮೀಟ್ ಮುಂತಾದ ಅನೇಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು.




share
ವಾರ್ತಾಭಾರತಿ
ವಾರ್ತಾಭಾರತಿ
Next Story
X