Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕಾಸರಗೋಡು
  4. ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ...

ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಭವನದಲ್ಲಿ ಉಚಿತ ವೈದ್ಯಕೀಯ ಶಿಬಿರ ಉದ್ಘಾಟಿಸಿದ ಡಾ.ಬಿ.ಯಸ್. ರಾವ್

ವಾರ್ತಾಭಾರತಿವಾರ್ತಾಭಾರತಿ14 Sep 2023 5:57 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಭವನದಲ್ಲಿ ಉಚಿತ ವೈದ್ಯಕೀಯ ಶಿಬಿರ ಉದ್ಘಾಟಿಸಿದ ಡಾ.ಬಿ.ಯಸ್. ರಾವ್

ಕಾಸರಗೋಡು: ಕೆ.ಯಂ.ಸಿ.ಹಾಸ್ಪಿಟಲ್ ಅತ್ತಾವರ ಮಂಗಳೂರು ಇವರ ನೇತೃತ್ವದಲ್ಲಿ ಸಾಂಸ್ಕೃತಿಕ ಕ್ಷೇತ್ರದ ಜನಪ್ರಿಯ ಸಂಸ್ಥೆಯಾದ ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಪ್ರತಿಷ್ಠಾನದ ಸಾಂಸ್ಕೃತಿಕ ಭವನದಲ್ಲಿ ಉಚಿತ ವೈದ್ಯಕೀಯ ತಪಾಸಣೆ ನಡೆಯಿತು.

ಗಡಿನಾಡು ಕಾಸರಗೋಡಿನ ಹಿರಿಯ ವೈದ್ಯ ಡಾ. ಬಿ.ಯಸ್. ರಾವ್ ಅವರು ದೀಪಬೆಳಗಿಸಿ ಉದ್ಘಾಟಿಸಿ ಗ್ರಾಮೀಣ ಪ್ರದೇಶದ ಜನರಲ್ಲಿ ಆರೋಗ್ಯ ದ ಬಗ್ಗೆ ಜಾಗೃತಿ ಮೂಡಿಸುವ ಶಿಬಿರ ನಡೆಸುತ್ತಿರುವ ಕೆ.ಯಂ.ಸಿ.ಯವರ ಕಾರ್ಯ ಸ್ತುತ್ಯರ್ಹ ಎಂದು ಶ್ಲಾಘಿಸಿದರು.

ಸಾಂಸ್ಕೃತಿಕ ವಾಗಿ ಹಲವು ಕಾರ್ಯಕ್ರಮಗಳನ್ನು ಆಯೋಜಿಸಿದ ಪ್ರತಿಷ್ಠಾನ ತನ್ನ ಸಾಂಸ್ಕೃತಿಕ ಕ್ಷೇತ್ರದ ಹೊರತಾದ ಚಟುವಟಿಕೆ ಮೆಚ್ಚುವಂತಹದು. ಈ ಹಿಂದೆ ಕೊವಿಡ್ ಸಮಯದಲ್ಲೂ ಪ್ರತಿಷ್ಠಾನವು ಕೊರೋನಾ ಯಕ್ಷಗಾನದ ಮೂಲಕ ಸಮಾಜಕ್ಕೆ ಜಾಗೃತಿ ಮೂಡಿಸಿ ವಿಶ್ವ ಆರೋಗ್ಯ ಸಂಸ್ಥೆಯ ಮೆಚ್ಚುಗೆಗೆ ಪಾತ್ರರಾದುದನ್ನು ನೆನಪಿಸಿದರು.

ಕೆ.ಯಂ.ಸಿ.ಯ ಕ್ಯಾನ್ಸರ್ ತಜ್ಞ ವ್ಯೆದ್ಯರಾದ ಡಾ.ಅಭಿಷೇಕ್ ಕೃಷ್ಣ ಅವರು ಕ್ಯಾನ್ಸರ್ ಕುರಿತಾದ ಮಾಹಿತಿ ನೀಡಿದರು. ನಾಗರಿಕರು ದುಶ್ಟಟ ದಿಂದ ಮುಕ್ತರಾಗಿ , ಹಿತ ಮಿತವಾದ ಆಹಾರ ಸೇವನೆ ಯಿಂದ ಆರೋಗ್ಯ ವಂತರಾಗಿರಿ. ಕ್ಯಾನ್ಸರ್ ರೋಗಿಗಳು ಭಯ ಪಡ ಬೇಕಾಗಿಲ್ಲ. ಈಗ ರೋಗ ಲಕ್ಷಣಗಳು ಯಾವ ಹಂತದಲ್ಲಿದ್ದರೂ ಈಗ ಗುಣಪಡಿಸಬಹುದು ಎಂದರು.

ಕೆ.ಯಂ. ಸಿ.ಯ ಶಿಬಿರದ ಸಂಘಟಕ ಉದಯ ಭಟ್, ಈ ಹಿಂದೆ ನಡೆಸಿದ ಹಲವು ಶಿಬಿರ,ಅದರಿಂದ ನಾಗರಿಕರಿಗಾದ ಪ್ರಯೋಜನಗಳು ವಿವರಿಸಿದರು.

ಮಣಿಪಾಲ ಕೆ.ಯಂ. ಸಿ.ಯ ನೇತ್ರ ತಜ್ಞೆ ಡಾ.ಶೈಲಜಾ, ಮಂಗಳೂರಿನ ಡಾ. ನಾರಾಯಣ ಮಧೂರು. ಡಾ.ರಾಜಾರಾಮ ದೇವಕಾನ, ಶಿವನಾರಾಯಣ ಗೆಳೆಯರ ವಾಟ್ಸಾಪ್ ಬಳಗದ ಅಧ್ಯಕ್ಷರಾದ ಶ್ರೀ ವಾಸುದೇವ ಕಾರಂತ ಉಪಸ್ಥತರಿದ್ದರು.

ಶಿವನಾರಾಯಣ ಗೆಳೆಯರ ವಾಟ್ಸಾಪ್ ಬಳಗದ ವತಿಯಿಂದ ಸಿರಿಬಾಗಿಲು ಪ್ರತಿಷ್ಠಾನಕ್ಕೆ ಬೃಹತ್ ಮೊತ್ತದ ಪಾತ್ರೆ ಸಾಮಗ್ರಿಗಳನ್ನು ಬಳಗದ ಸದಸ್ಯರು ಜತೆ ಗೂಡಿ ಡಾ.ಬಿ.ಯಸ್. ರಾವ್ ಮುಖಾಂತರ ಪ್ರತಿಷ್ಠಾನದ ಅಧ್ಯಕ್ಷ ರಾಮಕೃಷ್ಣ ಮಯ್ಯ ಸಿರಿಬಾಗಿಲು ಇವರಿಗೆ ಹಸ್ತಾಂತರಿಸಿದರು. ರಾಮಕೃಷ್ಣ ಮಯ್ಯ ಅವರು ಅತಿಥಿಗಳನ್ನು ಸ್ವಾಗತಿಸಿದರು. ಶ್ರೀ ಜಗದೀಶ ಕೆ.ಕೂಡ್ಲು ಇವರು ನಿರೂಪಿಸಿ, ಶ್ರೀ ಮೋಹನ್ ಕುಮಾರ್ ಶೆಟ್ಟಿ ಸಿರಿಬಾಗಿಲು ವಂದಿಸಿದರು. ಆ ಬಳಿಕ ಪ್ರಸಿದ್ದ ವೈದ್ಯರುಗಳಿಂದ 335 ಕ್ಕೂ ಹೆಚ್ಚು ನಾಗರಿಕರಿಗೆ ಉಚಿತ ವೈದ್ಯಕೀಯ ತಪಾಸಣೆ ನಡೆಸಲಾಯಿತು. ಸಿರಿಬಾಗಿಲು ಪ್ರತಿಷ್ಠಾನದ ವತಿಯಿಂದ ಉಚಿತ ಕನ್ನಡಕ ಹಾಗು ಔಷದಗಳನ್ನು ನೀಡಲಾಯಿತು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X