Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕಾಸರಗೋಡು
  4. ಕಾಸರಗೋಡು: ಬಾಲಕಿಯ ಅಪಹರಣ ಪ್ರಕರಣ;...

ಕಾಸರಗೋಡು: ಬಾಲಕಿಯ ಅಪಹರಣ ಪ್ರಕರಣ; ಆರೋಪಿಯ ಬಂಧನ

ವಾರ್ತಾಭಾರತಿವಾರ್ತಾಭಾರತಿ25 May 2024 10:56 AM IST
share
ಕಾಸರಗೋಡು: ಬಾಲಕಿಯ ಅಪಹರಣ ಪ್ರಕರಣ; ಆರೋಪಿಯ ಬಂಧನ

ಕಾಸರಗೋಡು : ಹೊಸದುರ್ಗ ಠಾಣಾ ವ್ಯಾಪ್ತಿಯ ಹತ್ತು ವರ್ಷದ ಬಾಲಕಿಯನ್ನು ಅಪಹರಿಸಿ , ಲೈಂಗಿಕ ದೌರ್ಜನ್ಯ ನಡೆಸಿ ಕಿವಿಯೋಲೆಯನ್ನು ದರೋಡೆಗೈದ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿಯನ್ನು ವಿಶೇಷ ತನಿಖಾ ತಂಡ ಆಂಧ್ರಪ್ರದೇಶದಿಂದ ಬಂಧಿಸುವಲ್ಲಿ ಯಶಸ್ವಿಯಾಗಿದೆ .

ಮಡಿಕೇರಿ ನಾಪೋಕ್ಲು ವಿನ ಸಲೀಂ ( 39) ಬಂಧಿತ ಆರೋಪಿ ಎಂದು ತಿಳಿದು ಬಂದಿದೆ . ಈತನನ್ನು ಶುಕ್ರವಾರ ರಾತ್ರಿ ಕಾಸರಗೋಡಿಗೆ ಕರೆ ತಂದಿರುವ ತನಿಖಾ ತಂಡ ಹೆಚ್ಚಿನ ವಿಚಾರಣೆ ನಡೆಸುತ್ತಿದೆ.

ಸ್ವಂತವಾಗಿ ಮೊಬೈಲ್ ಫೋನ್ ಬಳಸದ ಈತ ಬೇರೊಬ್ಬನ ಮೊಬೈಲ್ ಮೂಲಕ ಮನೆಯವರನ್ನು ಸಂಪರ್ಕಿಸಿದ್ದು , ಈ ನಂಬ್ರ ಕೇಂದ್ರೀಕರಿಸಿ ತನಿಖೆ ನಡೆಸಿದ ತನಿಖಾ ತಂಡ ಈತನನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದೆ.

ಬಾಲಕಿಯನ್ನು ಅಪಹರಿಸಿದ್ದ ದಿನ ಲಭಿಸಿದ್ದ ಸಿಸಿ ಟಿವಿ ದೃಶ್ಯಗಳನ್ನು ಕೇಂದ್ರೀಕರಿಸಿ ನಡೆಸಿದ ತನಿಖೆಯಿಂದ ಈತನ ಚಲನವಲನಗಳನ್ನು ಗಮನಿಸಿದ ತನಿಖಾ ತಂಡಕ್ಕೆ ಆರೋಪಿಯ ಗುರುತು ಪತ್ತೆ ಹಚ್ಚಲು ಸಾಧ್ಯವಾಗಿದೆ.

ಮೇ 15 ರಂದು ಮುಂಜಾನೆ ಪಡನಕ್ಕಾಡ್‌ ನಲ್ಲಿರುವ ಮನೆಯಿಂದ ಮಗು ಮಲಗಿದ್ದಾಗ ಅಪಹರಿಸಿದ ದುಷ್ಕರ್ಮಿಯು ಆಕೆಯ ಚಿನ್ನದ ಕಿವಿಯೋಲೆಗಳನ್ನು ದೋಚಿಕೊಂಡು ಒಂದು ಕಿಲೋಮೀಟರ್ ದೂರದಲ್ಲಿ ಅವಳನ್ನು ಬಿಟ್ಟು ಪರಾರಿಯಾಗಿದ್ದ. ವೈದ್ಯಕೀಯ ವರದಿಯ ನಂತರ ಲೈಂಗಿಕ ದೌರ್ಜನ್ಯ ನಡೆದಿರುವುದೂ ದೃಢಪಟ್ಟಿ ತ್ತು

ಬಾಲಕಿಯನ್ನು ಅಡುಗೆಮನೆಯ ಬಾಗಿಲಿನಿಂದ ಕರೆದೊಯ್ದು ಹತ್ತಿರದ ಗದ್ದೆಯಲ್ಲಿ ತೊರೆದ ದುಷ್ಕರ್ಮಿಯು, ಬೆದರಿಕೆ ಹಾಕಿದ್ದ ಎನ್ನಲಾಗಿದೆ.

ಸಮೀಪದ ಮನೆಗೆ ತೆರಳಿ ಮಾಹಿತಿ ನೀಡಿದ ಬಾಲಕಿಯರು ತನ್ನ ಮನೆಯವರನ್ನು ಸಂಪರ್ಕಿಸಿದ್ದಾಳೆ. ಮನೆಯವರು ಕರೆದೊಯ್ದು ವಿಚಾರಿಸಿದಾಗ ಕೃತ್ಯ ಬೆಳಕಿಗೆ ಬಂದಿತ್ತು . ಪ್ರಕರಣವನ್ನು ಗಂಭೀರವಾಗಿ ತೆಗೆದು ಕೊಂಡು ಎಸ್ ಐ ಟಿ ಗೆ ತನಿಖೆ ಒಪ್ಪಿಸಲಾಗಿತ್ತು.

ಉತ್ತರ ವಲಯ ಉಪ ನಿರೀಕ್ಷಕ ಥಾಮ್ಸನ್ ಜೋಸ್ ಮತ್ತು ಜಿಲ್ಲಾ ಪೊಲೀಸ್ ಮುಖ್ಯಸ್ಥ ಪಿ ಬಿಜೋಯ್ ನೇತೃತ್ವದ ತಂಡವು ತನಿಖೆಯ ಮೇಲ್ನೋಟ ವಹಿಸಿತ್ತು.

20 ಸದಸ್ಯರನ್ನೊಳಗೊಂಡ ಎಸ್‌ಐಟಿ ತನಿಖಾ ತಂಡದಲ್ಲಿ ಡಿವೈಎಸ್‌ಪಿಗಳಾದ ಲತೀಶ್, ಸಿ. ಕೆ ಸುನೀಲ್‌ಕುಮಾರ್ ಮತ್ತು ಪಿ ಬಾಲಕೃಷ್ಣನ್ ನಾಯರ್ ಅವರ ನೇತೃತ್ವದಲ್ಲಿ ವೃತ್ತ ನಿರೀಕ್ಷಕ ಎಂ. ಪಿ ಆಜಾದ್ ಮತ್ತು ಸಬ್ ಇನ್‌ಸ್ಪೆಕ್ಟರ್‌ಗಳಾದ ಅಖಿಲ್ ಮತ್ತು ಎಂಟಿಪಿ ಸೈಫುದ್ದೀನ್ ಮೊದಲಾದವರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X