Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕಾಸರಗೋಡು
  4. ಕಾಸರಗೋಡು ವಿವಿಧ ಕ್ಷೇತ್ರಗಳಲ್ಲಿ...

ಕಾಸರಗೋಡು ವಿವಿಧ ಕ್ಷೇತ್ರಗಳಲ್ಲಿ ಅಭಿವೃದ್ಧಿ ಸಾಮರ್ಥ್ಯವನ್ನು ಹೊಂದಿರುವ ಜಿಲ್ಲೆ: ಸ್ಪೀಕರ್ ಯು.ಟಿ. ಖಾದರ್

ಬಿಲ್ಡಪ್ ಕಾಸರಗೋಡು ಸೊಸೈಟಿ ಸ್ವಾಗತ ಸಮಾರಂಭ

ವಾರ್ತಾಭಾರತಿವಾರ್ತಾಭಾರತಿ5 Aug 2023 11:01 PM IST
share
ಕಾಸರಗೋಡು ವಿವಿಧ ಕ್ಷೇತ್ರಗಳಲ್ಲಿ ಅಭಿವೃದ್ಧಿ ಸಾಮರ್ಥ್ಯವನ್ನು ಹೊಂದಿರುವ ಜಿಲ್ಲೆ: ಸ್ಪೀಕರ್ ಯು.ಟಿ. ಖಾದರ್

ಕಾಸರಗೋಡು: ಬಿಲ್ಡಪ್ ಕಾಸರಗೋಡು ಸೊಸೈಟಿ ಇತ್ತೀಚೆಗೆ ನಡೆಸಿದ ಸ್ವಾಗತ ಸಮಾರಂಭದಲ್ಲಿ ಕರ್ನಾಟಕ ವಿಧಾನ ಸಭಾಧ್ಯಕ್ಷರಾದ ಯು.ಟಿ.ಖಾದರ್ ಫರೀದ್ ಮಾತನಾಡಿ, ಕಾಸರಗೋಡು ಜಿಲ್ಲೆಯು ವಿವಿಧ ಕ್ಷೇತ್ರಗಳಲ್ಲಿ ಉತ್ತಮ ಅಭಿವೃದ್ಧಿ ಸಾಮರ್ಥ್ಯವನ್ನು ಹೊಂದಿದೆ ಎಂದು ಹೇಳಿದರು.

ಮಂಗಳೂರು ಮತ್ತು ಕಣ್ಣೂರು ವಿಮಾನ ನಿಲ್ದಾಣಗಳ ಉಪಸ್ಥಿತಿ, ಮಂಗಳೂರು ಸಮುದ್ರ ಬಂದರು ಸೇವೆ, ಜಿಲ್ಲೆಯಲ್ಲಿ ಕಡಿಮೆ ವೆಚ್ಚದಲ್ಲಿ ಸರ್ಕಾರಿ ಮತ್ತು ಖಾಸಗಿ ವಲಯಗಳ ಭೂಮಿ ಲಭ್ಯತೆ ಇವೆಲ್ಲ ಜಿಲ್ಲೆಯಲ್ಲಿ ಕೈಗಾರಿಕೀಕರಣಕ್ಕೆ ಹೆಚ್ಚುವರಿ ಅವಕಾಶಗಳನ್ನು ಕಲ್ಪಿಸುತ್ತದೆ ಎಂದು ಅವರು ಅಭಿಪ್ರಾಯ ಪಟ್ಟರು.

ಸಮಾರಂಭದಲ್ಲಿ ನಿವೃತ್ತ ಐ.ಜಿ. ಕೆ.ವಿ.ಮಧುಸೂದನನ್ ನಾಯರ್, ಖ್ಯಾತ ಕೈಗಾರಿಕೋದ್ಯಮಿ ಎಂ.ಟಿ.ಪಿ. ಮುಹಮ್ಮದ್ ಕುಂಞಿ, ಚಿತ್ರನಟ ಮತ್ತು ವಕೀಲರಾದ ಗಂಗಾಧರನ್ ಕುಟ್ಟಮತ್, ಅಕ್ಕರ ಫೌಂಡೇಶನ್ ನಿರ್ದೇಶಕರಾದ ಫಾತಿಮಾ ಫಜ್ಲೀನ್ ಅವರನ್ನು ಸನ್ಮಾನಿಸಲಾಯಿತು.

ಬಿಲ್ಡಪ್ ಕಾಸರಗೋಡು ಸೊಸೈಟಿಯ ಅಧ್ಯಕ್ಷ ರವೀಂದ್ರನ್ ಕನ್ನಂಕೈ ಅಧ್ಯಕ್ಷತೆ ವಹಿಸಿದ್ದರು. ಪ್ರಧಾನ ಕಾರ್ಯದರ್ಶಿ ಡಾ. ಶೇಖ್ ಬಾವಾ ಅವರು ಸ್ವಾಗತ ಭಾಷಣ ಮಾಡಿದರು.

ಕೆ.ವಿ.ಮಧುಸೂದನನ್ ನಾಯರ್, ಎಂ.ಟಿ.ಪಿ.ಮುಹಮ್ಮದ್ ಕುಂಞಿ, ಗಂಗಾಧರನ್ ಕುಟ್ಟಮತ್, ಅನೂಪ್ ಕಳನಾಡ್, ಡಾ.ರಶ್ಮಿಪ್ರಕಾಶ್, ದಯಾಕರ್ ಮಾಡ, ಹರೀಸ್ ಕದಿರಿ, ಬಾಲಾಮಣಿ ಟೀಚರ್, ಪ್ರೊ.ಸುಜಾತ, ರಫೀಕ್ ಮಾಸ್ತರ್, ಸಾದಿಕ್ ಮಂಜೇಶ್ವರಂ ಮತ್ತು ಮುಹಮ್ಮದಲಿ ಫತ್ತಾಹ್ ಉಪಸ್ಥಿತರಿದ್ದರು.

ಕೋಶಾಧಿಕಾರಿ ಸುಲೈಖಾ ಮಾಹಿನ್ ಧನ್ಯವಾದ ಅರ್ಪಿಸಿದರು.

ಅಂದು ಮಧ್ಯಾಹ್ನ 2 ಗಂಟೆಗೆ ಬಿಲ್ಡಪ್ ಕಾಸರಗೋಡು ಸೊಸೈಟಿ ಮತ್ತು ಎಎಸ್‌ಎಪಿ ಕಮ್ಯುನಿಟಿ ಸ್ಕಿಲ್ ಪಾರ್ಕ್ ಜಂಟಿಯಾಗಿ “ಕಾಸರಗೋಡು ಜಿಲ್ಲೆ ಎದುರಿಸುತ್ತಿರುವ ಸಮಸ್ಯೆಗಳು ಮತ್ತು ಅದರ ಪರಿಹಾರ” ಎಂಬ ಚರ್ಚಾಗೋಷ್ಠಿ ನಡೆಸಿತು.













share
ವಾರ್ತಾಭಾರತಿ
ವಾರ್ತಾಭಾರತಿ
Next Story
X