Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕಾಸರಗೋಡು
  4. ಕುಣಿಯ | ಸಮಸ್ತ ನೂರನೇ ವಾರ್ಷಿಕ...

ಕುಣಿಯ | ಸಮಸ್ತ ನೂರನೇ ವಾರ್ಷಿಕ ಅಂತರರಾಷ್ಟ್ರೀಯ ಮಹಾ ಸಮ್ಮೇಳನ : ಶಿಬಿರದ ಛಾವಣಿಗೆ ಶಿಲಾನ್ಯಾಸ

ವಾರ್ತಾಭಾರತಿವಾರ್ತಾಭಾರತಿ3 Dec 2025 10:22 PM IST
share
ಕುಣಿಯ | ಸಮಸ್ತ ನೂರನೇ ವಾರ್ಷಿಕ ಅಂತರರಾಷ್ಟ್ರೀಯ ಮಹಾ ಸಮ್ಮೇಳನ : ಶಿಬಿರದ ಛಾವಣಿಗೆ ಶಿಲಾನ್ಯಾಸ

ಕುಣಿಯ(ಕಾಸರಗೋಡು): ಸಮಸ್ತ ಕೇರಳ ಜಂಇಯ್ಯತುಲ್ ಉಲಮಾದ ನೂರನೇ ವಾರ್ಷಿಕ ಅಂತರರಾಷ್ಟ್ರೀಯ ಮಹಾಸಮ್ಮೇಳನದ ಭಾಗವಾಗಿ ಕುಣಿಯದಲ್ಲಿ ನಿರ್ಮಿಸಲಾಗುತ್ತಿರುವ ಶಿಬಿರದ ಛಾವಣಿಗೆ ಸಮಸ್ತ ಅಧ್ಯಕ್ಷರಾದ ಸೈಯದುಲ್ ಉಲಮಾ ಸೈಯದ್ ಜಿಫ್ರಿ ಮುತ್ತುಕ್ಕೋಯ ತಂಙಳ್ ಶಿಲಾನ್ಯಾಸ ಕಾರ್ಯ ನೆರವೇರಿಸಿದರು.

2026ರ ಫೆ.4ರಿಂದ 8ರವರೆಗೆ ನಡೆಯುವ ಐತಿಹಾಸಿಕ ಮಹಾಸಮ್ಮೇಳನದ ಸಿದ್ಧತೆಗಳು ಭರದಲ್ಲಿ ನಡೆಯುತ್ತಿದ್ದು, ನಿನ್ನೆ ಮಧ್ಯಾಹ್ನ ಪ್ರಸ್ತುತ ಸಮಾರಂಭದಲ್ಲಿ ಅಧಿಕೃತವಾಗಿ ಶಿಬಿರದ ಛಾವಣಿ ನಿರ್ಮಾಣಕ್ಕೆ ಚಾಲನೆ ದೊರೆಯಿತು. ಈ ಮಹಾಸಮ್ಮೇಳನವನ್ನು ಇತಿಹಾಸವಾಗಿ ಮಾರ್ಪಾಡಿಸಲು ಎಲ್ಲರೂ ಪ್ರಾರ್ಥಿಸಬೇಕು ಎಂದು ಸಮಸ್ತ ಅಧ್ಯಕ್ಷರಾದ ಸಯ್ದುಲ್ ಉಲಮಾ ಸೈಯದ್ ಜಿಫ್ರೀ ಮುತ್ತುಕ್ಕೋಯ ತಂಙಳ್ ಕರೆ ನೀಡಿದರು.

ವರಕ್ಕಲ್ ಮುಲ್ಲಕ್ಕೋಯ ತಂಙಳ್ ನಗರದಲ್ಲಿ ನಿರ್ಮಾಣವಾಗುತ್ತಿರುವ ಈ ಶಿಬಿರ ಛಾವಣಿಯು 33,313 ಶಿಬಿರಾರ್ಥಿಗಳಿಗೆ ವಸತಿ ಹಾಗೂ ಶಿಬಿರ ವೀಕ್ಷಣೆಯ ವ್ಯವಸ್ಥೆ ಒದಗಿಸಲಿದ್ದು, ಇದು ದೇಶದಲ್ಲೇ ಅತ್ಯಂತ ದೊಡ್ಡ ಸೌಲಭ್ಯವಾಗಲಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಸಮಸ್ತ ಕಾರ್ಯದರ್ಶಿ ಎಂ.ಟಿ. ಅಬ್ದುಲ್ಲಾ ಮುಸ್ಲಿಯಾರ್ ಅಧ್ಯಕ್ಷತೆ ವಹಿಸಿದರು. ಸಮಸ್ತ ಜನರಲ್ ಮ್ಯಾನೇಜರ್ ಕೆ. ಮೊಯೀನುಕುಟ್ಟಿ ಮಾಸ್ಟರ್ ಮುನ್ನುಡಿ ಭಾಷಣ ನಿರ್ವಹಿಸಿದರು. ಅಬ್ದುಸ್ಸಲಾಂ ದಾರಿಮಿ ಆಲಂಪಾಡಿ ಸ್ವಾಗತಿಸಿದರು.

ಪ್ರಸ್ತುತ ಸಮಾರಂಭದಲ್ಲಿ ಕೆ. ಉಮರ್ ಫೈಝಿ ಮುಕ್ಕಂ, ಎ.ವಿ. ಅಬ್ದುರ್ರಹ್ಮಾನ್ ಮುಸ್ಲಿಯಾರ್, ಬಿ.ಕೆ. ಅಬ್ದುಲ್ ಖಾದಿರ್ ಮುಸ್ಲಿಯಾರ್ ಬಂಬ್ರಾಣ, ಉಸ್ಮಾನ್ ಫೈಝಿ ತೋಡಾರು, ಎನ್.ಎ. ನೆಲ್ಲಿಕ್ಕುನ್ನು ಎಂಎಲ್ಎ, ಎಂ.ಎಸ್. ತಂಙಳ್ ಮದನಿ, ಟಿಪಿಸಿ ತಂಙಳ್, ಶುಹೈಬ್ ತಂಙಳ್, ಇಸ್ಮಾಯಿಲ್ ಕುಂಞಿ ಹಾಜಿ, ಚೆಂಗಳ ಅಬ್ದುಲ್ಲಾ ಫೈಝಿ ಸೇರಿದಂತೆ ಹಲವಾರು ಉಲಮಾ ಮತ್ತು ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಕುಣಿಯದಲ್ಲಿ ನಡೆಯಲಿರುವ ಸಮಸ್ತ ನೂರನೇ ವಾರ್ಷಿಕ ಅಂತಾರಾಷ್ಟ್ರೀಯ ಮಹಾಸಮ್ಮೇಳನವು ಜಾಗತಿಕವಾಗಿ ಗಮನ ಸೆಳೆಯುವ ಭವ್ಯ ಸಂಗಮವಾಗಲಿದೆ ಎಂದು ಸಮಸ್ತ ನೇತಾರರು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X