Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕಾಸರಗೋಡು
  4. ಮಂಜೇಶ್ವರ: ಸ್ನೇಹಾಲಯದಲ್ಲಿ 'ಫ್ಯಾಷನ್...

ಮಂಜೇಶ್ವರ: ಸ್ನೇಹಾಲಯದಲ್ಲಿ 'ಫ್ಯಾಷನ್ ಫೆಸ್ಟ್'

ವಾರ್ತಾಭಾರತಿವಾರ್ತಾಭಾರತಿ31 July 2023 4:48 PM IST
share
ಮಂಜೇಶ್ವರ: ಸ್ನೇಹಾಲಯದಲ್ಲಿ ಫ್ಯಾಷನ್ ಫೆಸ್ಟ್

ಮಂಜೇಶ್ವರ, ಜು.31: ಸ್ನೇಹಾಲಯ ಮಾನಸಿಕರ ಪುನರ್ವಸತಿ ಕೇಂದ್ರದ ನಿವಾಸಿಗಳಿಗಾಗಿ 'ಸ್ನೇಹಾಲಯ ಫ್ಯಾಷನ್ ಫೆಸ್ಟ್' ನ್ನು ಜು.29ರಂದು ಆಯೋಜಿಸಲಾಗಿತ್ತು.

ವಿಕಲ ಚೇತನರಿಗಾಗಿ ನಡೆದ ಈ ಫ್ಯಾಷನ್ ಫೆಸ್ಟ್ ನಲ್ಲಿ ರಾಂಪ್ ವಾಕ್ ನಡೆಸಿದ ಸ್ನೇಹಾಲಯದ 49 ನಿವಾಸಿಗಳ ಉತ್ಸಾಹ, ಆತ್ಮವಿಶ್ವಾಸ ಹಾಗೂ ಆಶಾವಾದಿತನ ವು ಎಲ್ಲರ ಪ್ರಶಂಸೆಗೆ ಪಾತ್ರವಾಯಿತು.

ಮುಖ್ಯ ಅಥಿತಿಗಳಾಗಿ ಮಂಜೇಶ್ವರ ಶಾಸಕ ಎ.ಕೆ. ಎಂ.ಅಶ್ರಫ್ ಹಾಗೂ ಜೋಸೆಪ್ ಕ್ರಾಸ್ತಾ ಫಲಕದ ಅನಾವರಣದೊಂದಿಗೆ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಮಂಜೇಶ್ವರ ಗ್ರಾಮ ಪಂಚಾಯತ್ ಅಧ್ಯಕ್ಷೆ ಜೀನ್ ಲವಿನಾ ಮೊಂತೆರೊ, ನಿರೂಪಕ ವಿ.ಜೆ ಡಿಕ್ಸನ್, ಛಾಯಾಗ್ರಾಹಕ ಶಂಸುದ್ದೀನ್ ತಾಂಡಿಲಂ, ಡಿಜೆ ಶಾಡ್ಜ್, ಅಂತಾರಾಷ್ಟ್ರೀಯ ಫ್ಯಾಷನ್ ಶೋ ನಿರ್ದೇಶಕ ಶನೋಜ್ ಇರಾನಿ, ನೃತ್ಯ ಸಂಯೋಜಕಿ ಸಜ್ನಾ ಸಾಜ್, ವಸ್ತ್ರ ವಿನ್ಯಾಸಕಾರರಾದ ಯಜ್ಞೇಶ್ ಅಮೀನ್ ಉಳ್ಳಾಲ್, ಕರಾವಳಿ ಸುದ್ದಿಯ ಪ್ರಧಾನ ಸಂಪಾದಕ ರೋಶನ್ ಮಾರ್ಟಿಸ್, ಕೆಥೊಲಿಕ್ ಸಭಾ, ಮಂಗಳೂರು ಪ್ರಾಂತದ ಅಧ್ಯಕ್ಷ ಅಲ್ವಿನ್ ಡಿಸೋಜ, ಸೌದಿ ಸ್ನೇಹಿತರ ಸಂಘದ ನವೀನ್ ಮೊಂತೆರೊ, - ಸೀತಾಂಗೋಳಿ ಸಂತೋಷ ಆರ್ಟ್ಸ್ ಆ್ಯಂಡ್ ಸ್ಪೋರ್ಟ್ಸ್ ಕ್ಲಬ್ ಸಂಸ್ಥಾಪಕ ಅಧ್ಯಕ್ಷ ಎಂ.ಎಸ್.ಥಾಮಸ್, ಶ್ರೀ ಫ್ಯಾಷನ್ ಮಾಡೆಲ್ ಹಾಗೂ ಶೋ ಡೈರೆಕ್ಟರ್ ಶೋಭಿತ್ ಹಾಗೂ ವಸ್ತ್ರ ವಿನ್ಯಾಸಗಾರ್ತಿ ಅಕ್ಷಯ ಉಪಸ್ಥಿತತರಿದ್ದರು.

ಇದೇವೇಳೆ ಕಾರ್ಯಕ್ರಮದ ಮುಖ್ಯ ಸಂಯೋಜಕರಾದ ಶೋಭಿತ್ ಹಾಗೂ ಅಕ್ಷಯರನ್ನು ಸನ್ಮಾನಿಸಲಾಯಿತು.

ಸ್ನೇಹಾಲಯದ ಸಂಸ್ಥಾಪಕರು ಹಾಗೂ ಟ್ರಸ್ಟಿಗಳು ಅತಿಥಿಗಳನ್ನು ಸ್ವಾಗತಿಸಿದರು. ಮಂಗಳೂರಿನ ಖ್ಯಾತ ಕಾರ್ಯನಿರ್ವಾಹಕಿ ಲವಿಟ ಮಿನೇಜಸ್ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X