Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕಾಸರಗೋಡು
  4. ಅಕ್ರಮ ಭೂಸ್ವಾಧೀನ ಪಡಿಸಿದವರಿಂದ ವಶಕ್ಕೆ...

ಅಕ್ರಮ ಭೂಸ್ವಾಧೀನ ಪಡಿಸಿದವರಿಂದ ವಶಕ್ಕೆ ಪಡೆದು ಭೂರಹಿತರಿಗೆ ವಿತರಿಸಲಾಗುವುದು: ಸಚಿವ ಕೆ. ರಾಜನ್

ವಾರ್ತಾಭಾರತಿವಾರ್ತಾಭಾರತಿ3 Feb 2024 9:13 PM IST
share
ಅಕ್ರಮ ಭೂಸ್ವಾಧೀನ ಪಡಿಸಿದವರಿಂದ ವಶಕ್ಕೆ ಪಡೆದು ಭೂರಹಿತರಿಗೆ ವಿತರಿಸಲಾಗುವುದು: ಸಚಿವ ಕೆ. ರಾಜನ್

ಮಂಜೇಶ್ವರ : ಅಕ್ರಮ ಭೂಸ್ವಾಧೀನ ಪಡಿಸಿದವರಿಂದ ವಶಕ್ಕೆ ಪಡೆದು ಭೂರಹಿತರಿಗೆ ವಿತರಿಸಲಾಗುವುದು ಎಂದು ಕೇರಳ ಕಂದಾಯ ಹಾಗೂ ವಸತಿ ಸಚಿವ ಕೆ. ರಾಜನ್ ಹೇಳಿದರು.

ಅವರು ಮಂಜೇಶ್ವರ ತಾಲೂಕಿನ ಎಡನಾಡು ಸ್ಮಾರ್ಟ್ ಗ್ರೂಫ್ ಗ್ರಾಮ ಕಚೇರಿಯನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಿ ಮಾತನಾಡುತ್ತಿದ್ದರು. ಎಲ್ಲರಿಗೂ ಭೂಮಿ, ಭೂ ರಹಿತ ರಿಲ್ಲದ ರಾಜ್ಯ ಸರಕಾರದ ಗುರಿಯಾಗಿದೆ ಎಂದು ಹೇಳಿದರು.

ರಾಜ್ಯದಲ್ಲಿ 35 ಗ್ರಾಮ ಕಚೇರಿಗಳು ಸ್ಮಾರ್ಟ್ ಆಗಿ ಪರಿವರ್ತನೆ ಗೊಳ್ಳ ಲಿದೆ.ಎಲ್ಲರಿಗೂ ಭೂಮಿ, ಎಲ್ಲರಿಗೂ ಹಕ್ಕು ಪತ್ರ, ಎಲ್ಲಾ ಸೇವೆ ಸ್ಮಾರ್ಟ್ ಗೊಳಿಸಲಾಗುವುದು ಕಂದಾಯ ಇಲಾಖೆಯ ಯೋಜನೆಯಾಗಿದೆ. ಕಂದಾಯ ಇಲಾಖೆ ಆಧುನಿಕ ರೀತಿಯಲ್ಲಿ ಜನರ ಕೈಗೆ ತಲ ಪಿಸುವ ಯೋಜನೆ ಹೊಂದಿದೆ ಎಂದು ಸಚಿವರು ಹೇಳಿದರು.

ಕಳೆದ ಎರಡು ವರ್ಷ ದಲ್ಲಿ ಎರಡೂ ಲಕ್ಷಕ್ಕೂ ಅಧಿಕ ಹಕ್ಕು ಪತ್ರ ಗಳನ್ನು ನೀಡಲಾಗಿದೆ.30 ಸಾವಿರ ಹಕ್ಕು ಪತ್ರ ಗಳು ವಿತರಿಸಲು ಸಜ್ಜು ಗೊಳಿಸಲಾಗಿದೆ. ಫೆಬ್ರವರಿ ತಿಂಗಳೊಳಗೆ ಒಂದೂವರೆ ಲಕ್ಷ ದಷ್ಟು ಹಕ್ಕು ಪತ್ರ ವಿತರಿಸಲಾಗುವುದು ಎಂದು ಹೇಳಿದರು. ಶಾಸಕ ಎ..ಕೆ.ಎಂ ಅಶ್ರಫ್ ಅಧ್ಯಕ್ಷತೆ ವಹಿಸಿ ಶಿಲಾ ಫಲಕ ಅನಾವರಣ ಗೊಳಿಸಿದರು. ಜಿಲ್ಲಾಧಿಕಾರಿ ಕೆ. ಇಂಪಾ ಶೇಖರ್, ಪುತ್ತಿಗೆ ಪಂಚಾಯತ್ ಅಧ್ಯಕ್ಷ ಡಿ ಸುಬ್ಬಣ್ಣ ಆಳ್ವ, ಜಿಲ್ಲಾ ಪಂಚಾಯತ್ ಸದಸ್ಯ ನಾರಾಯಣ ನಾಯ್ಕ್, ಬ್ಲಾಕ್ ಪಂಚಾಯತ್ ಸದಸ್ಯೆ ಎಂ. ಚಂದ್ರಾವತಿ, ಪುತ್ತಿಗೆ ಪಂಚಾಯತ್ ಸದಸ್ಯ ಅನಿತಾ , ವಿವಿಧ ರಾಜಕೀಯ ಪಕ್ಷಗಳ ಮುಖಂಡರಾದ ಪ್ರದೀಪ್ ಕುಮಾರ್ , ಕೃಷ್ಣ ಆಳ್ವ, ಸುಲೈಮಾನ್ , ಪಿ.ಅಬ್ದುಲ್ಲಾ, ರಾಘವ ಚೇರಾಲ್ , ಹಮೀದ್ ಕಾಸ್ ಮಸ್, ಉದಯ ರಾಜ್, ಮನೋಜ್ ಕುಮಾರ್, ಸಿದ್ದೀಕ್ ಕೊಡ್ಯ ಮ್ಮೆ, ಪ್ರವೀಣ್ ಕುಂಬಳೆ,ಅಹಮ್ಮದ್ ಅಲಿ,ತಾಜುದ್ದೀನ್, ಜಯಂತ ಪಾಟಾಳಿ, ಅಝೀಝ್ ಬೇರಿಕೆ ಮೊದಲಾದವರು ಉಪಸ್ಥಿತರಿದ್ದರು.

ಯೋಜನಾಧಿಕಾರಿ ಪಿ.ಆರ್ ಸುಂದರೇಶನ್ ವರದಿ ಓದಿದರು.ಭೂ ಕಂದಾಯ ಆಯುಕ್ತ ಡಾ. ಎ. ಕೌಶಿಗನ್ ಸ್ವಾಗತಿಸಿ, ಎಡಿಎಂ ಕೆ.ವಿ ಶ್ರುತಿ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X