Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕಾಸರಗೋಡು
  4. ಕೇರಳವನ್ನು ಯುಡಿಎಫ್ ಮತ್ತು ಬಿಜೆಪಿ‌ ಮತ...

ಕೇರಳವನ್ನು ಯುಡಿಎಫ್ ಮತ್ತು ಬಿಜೆಪಿ‌ ಮತ ರಾಜ್ಯವನ್ನಾಗಿಸಲು ಶ್ರಮಿಸುತ್ತಿವೆ: ಶಾಸಕ ಎಂ.ರಾಜಗೋಪಾಲನ್

ವಾರ್ತಾಭಾರತಿವಾರ್ತಾಭಾರತಿ1 Jan 2026 8:46 PM IST
share
ಕೇರಳವನ್ನು ಯುಡಿಎಫ್ ಮತ್ತು ಬಿಜೆಪಿ‌ ಮತ ರಾಜ್ಯವನ್ನಾಗಿಸಲು ಶ್ರಮಿಸುತ್ತಿವೆ: ಶಾಸಕ ಎಂ.ರಾಜಗೋಪಾಲನ್

ಮಂಜೇಶ್ವರ: ಸಮಸ್ತ ಸುಂದರ ದೇವರ ರಾಜ್ಯವೆಂದು ಹೆಸರು ಪಡೆದ ಕೇರಳವನ್ನು ಯುಡಿಎಫ್ ಮತ್ತು ಬಿಜೆಪಿ ಮತ ರಾಜ್ಯವನ್ನಾಗಿಸಲು ಶ್ರಮಿಸುತ್ತಿವೆ ಎಂದು ಸಿಪಿಐಎಂ ಜಿಲ್ಲಾ ಕಾರ್ಯದರ್ಶಿ, ಶಾಸಕ ಎಂ ರಾಜಗೋಪಾಲನ್ ತಿಳಿಸಿದ್ದಾರೆ.

ಅವರು ಸಿಪಿಐಎಂ ನೇತಾರ, ರೈತ ಮುಖಂಡರಾಗಿದ್ದ ಬಿ.ಎಂ ರಾಮಯ್ಯ ಶೆಟ್ಟಿ ಅವರ 23ನೇ ಸಂಸ್ಮರಣೆ ದಿನಾಚರಣೆಯನ್ನು ಹೊಸಂಗಡಿಯಲ್ಲಿ ಉದ್ಘಾಟಿಸಿ ಮಾತನಾಡುತ್ತಿದ್ದರು.

ಬಿಜೆಪಿ ಆಡಳಿತದ ಉತ್ತರ ಪ್ರದೇಶ, ದೆಹಲಿ ರಾಜ್ಯಗಳಲ್ಲಿ ಮತ ಅಲ್ಪಸಂಖ್ಯಾತರ ನಿವಾಸಗಳ ಮೇಲೆ ಬುಲ್ಡೋಸರ್ ಹತ್ತಿಸಿದಾಗ ಅದಕ್ಕೆದುರಾಗಿ ಹೋರಾಟ ನಡೆಸಿದ್ದು ಸಿಪಿಎಂ ಆಗಿದೆ. ಸಿಪಿಎಂ ನ ಪೋಲೀಟ್ ಬ್ಯೂರೋ ಸದಸ್ಯೆ ಬೃಂದಾ ಕಾರಾಟ್ ಅವರ ನೇತೃತ್ವದಲ್ಲಿ ಬುಲ್ಡೋಸರನ್ನು ತಡೆದು ನಿಲ್ಲಿಸಿ ನ್ಯಾಯಾಂಗದ ಮುಖಾಂತರ ಹೋರಾಟಕ್ಕೆ ನೇತೃತ್ವ ನೀಡಿದ್ದಾರೆ. ಈಗ ಬೆಂಗಳೂರು ಫಕೀರ್ ಕಾಲನಿಯಲ್ಲಿ ದಟ್ಟ ದರಿದ್ರರಾದ ಸಾವಿರಾರು ಮಂದಿಯ ಗುಡಿಸಲುಗಳನ್ನು ಅತೀ ಶೀತದ ಸಮಯದಲ್ಲಿ ಮಕ್ಕಳಿಂದ ಹಿಡಿದು ವಯೋವೃದ್ಧರನ್ನು ಬೀದಿಗೆ ತಳ್ಳಿ ರಾತ್ರಿಯ ಸಮಯದಲ್ಲಿ ಕಾಂಗ್ರೆಸ್ ಸರಕಾರ ಬುಲ್ಡೋಸರ್ ನೀತಿಯನ್ನು ಜ್ಯಾರಿಗೊಳಿಸಿದ್ದಾರೆ. ಸಿಪಿಎಂ ಪಕ್ಷದ ಜನ ಪ್ರತಿನಿಧಿಗಳು, ಕೇರಳ ಮುಖ್ಯಮಂತ್ರಿ ಮಧ್ಯಪ್ರವೇಶ ಮಾಡಿದ ನಂತರ ಅದು ದೊಡ್ಡ ವಾರ್ತೆಯಾಯಿತು. ಕೇರಳದ ಮುಖ್ಯಮಂತ್ರಿಯ ಮಧ್ಯಪ್ರವೇಶವನ್ನು ಬಿಜೆಪಿ ಮತ್ತು ಕರ್ನಾಟಕದ ಕಾಂಗ್ರೆಸ್ ಎದುರಿಸಿದಾಗ ಕೇರಳದ ಮುಸ್ಲಿಂ ಲೀಗ್ ಮತ್ತು ಬೆಂಗಳೂರು ಕೆಎಂಸಿಸಿ ಸಹ ಬುಲ್ಡೋಸರ್ನ ಒಟ್ಟಿಗೆ ನಿಂತ ಚಿತ್ರ ಕಾಣುವಂತೆ ಆಯಿತು. ಕೇರಳದ ಪಂಚಾಯತ್ ಚುನಾವಣೆಯಲ್ಲಿ ಕೋಲೀಬಿ ಸಖ್ಯದ ರೀತಿಯಲ್ಲಿ ಬೆಂಗಳೂರಿನ ಈ ವಿಷಯದಲ್ಲಿ ಕೊಳೀಬಿಗಳು ಒಂದಾದನ್ನು ಕಾಣಬಹುದು ಎಂದು ಹೇಳಿದರು.

ಸಭೆಯಲ್ಲಿ ಕೆಆರ್ ಜಯಾನಂದ ಅಧ್ಯಕ್ಷತೆ ವಹಿಸಿದ್ದರು. ಬೇಬಿ ಶೆಟ್ಟಿ ಸ್ವಾಗತಿಸಿದರು. ಅಬ್ದುಲ್ ರಝಾಕ್ ಚಿಪ್ಪಾರ್, ಚಂದ್ರಹಾಸ ಶೆಟ್ಟಿ ಉಪಸ್ಥಿತರಿದ್ದರು. ತ್ರಿಥಲ ಪಂಚಾಯತ್ ಚುನಾವಣೆಯಲ್ಲಿ ವಿಜಯಗೊಳಿಸಿದವರಿಗೆ ಸನ್ಮಾನಿಸಲಾಯಿತು.

ಬೆಳಗ್ಗೆ ಬಿಎಂ ರಾಮಯ್ಯ ಶೆಟ್ಟಿಯವರ ಸ್ಮೃತಿ ಮಂಟಪದಲ್ಲಿ ಪುಷ್ಪಾರ್ಚನೆ ಕಾರ್ಯಕ್ರಮವನ್ನು ಕಾಞಂಗಾಡ್ ಮುನಿಸಿಪಾಲಿಟಿ ಚೆಯರ್ಮ್ಯಾನ್ ವಿವಿ ರಮೇಶನ್ ಉದ್ಘಾಟಿಸಿದರು. ಕೆಆರ್ ಜಯಾನಂದ ಮಾತನಾಡಿದರು. ಕೆ ಕಮಲಾಕ್ಷ ಸ್ವಾಗತಿಸಿ‌, ಬಿಎಂ ಕರುಣಾಕರ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X