Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕಾಸರಗೋಡು
  4. ಉಪ್ಪಳ | ಕೋಟ್ಯಂತರ ರೂ. ಮೌಲ್ಯದ ಡ್ರಗ್ಸ್...

ಉಪ್ಪಳ | ಕೋಟ್ಯಂತರ ರೂ. ಮೌಲ್ಯದ ಡ್ರಗ್ಸ್ ಪತ್ತೆ ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡ ರಚನೆ: ಎಸ್ಪಿ

ಓರ್ವ ಮಧ್ಯವರ್ತಿಯ ಬಂಧನ

ವಾರ್ತಾಭಾರತಿವಾರ್ತಾಭಾರತಿ21 Sept 2024 3:32 PM IST
share
ಉಪ್ಪಳ | ಕೋಟ್ಯಂತರ ರೂ. ಮೌಲ್ಯದ ಡ್ರಗ್ಸ್ ಪತ್ತೆ ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡ ರಚನೆ: ಎಸ್ಪಿ

ಕಾಸರಗೋಡು: ಉಪ್ಪಳ ಪತ್ವಾಡಿಯ ಮನೆಯೊಂದರಲ್ಲಿ ಕೋಟ್ಯ೦ತರ ರೂ. ಮೌಲ್ಯದ ಮಾದಕ ವಸ್ತು ಪತ್ತೆಯಾದ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆಗೆ ವಿಶೇಷ ತನಿಖಾ ತಂಡ ರಚಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿ . ಶಿಲ್ಪಾ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿಂದು ಈ ಬಗ್ಗೆ ಮಾಹಿತಿ ನೀಡಿದ ಅವರು, ಪ್ರಕರಣಕ್ಕೆ ಸಂಬಂಧಿಸಿ ಅಸ್ಗರ್ ಅಲಿ ಎಂಬಾತನನ್ನು ಬಂಧಿಸಲಾಗಿದೆ. ಆತನ ಸೊತ್ತುಗಳನ್ನು ಮುಟ್ಟುಗೋಲು ಹಾಕಲಾಗುವುದು ಎಂದರು.

ಅಸ್ಗರ್ ಅಲಿ ಮನೆಯಲ್ಲಿ ಮಾದಕ ವಸ್ತು ದಾಸ್ತಾನಿಟ್ಟಿರುವುದಾಗಿ ಪೊಲೀಸರಿಗೆ ಲಭಿಸಿದ ಖಚಿತ ಮಾಹಿತಿಯಂತೆ ದಾಳಿ ನಡೆಸಲಾಗಿದೆ ಎಂದು ಹೇಳಿದರು.

ಬಂಧಿತ ಅಸ್ಗರ್ ಅಲಿ ಮಧ್ಯವರ್ತಿಯಾಗಿಯಾಗಿದ್ದು, ಈ ದಂಧೆಯ ಹಿಂದೆ ಬೃಹತ್ ಜಾಲ ಕಾರ್ಯಾಚರಿಸುತ್ತಿದ್ದು, ಆ ನಿಟ್ಟಿನಲ್ಲಿ ತನಿಖೆ ನಡೆಯುತ್ತಿದೆ ಎಂದು ತಿಳಿಸಿದರು.

ಪತ್ವಾಡಿಯ ಮನೆಯಲ್ಲಿ ತಪಾಸಣೆ ನಡೆಸಿದಾಗ 3.40 ಕಿಲೋ ಎಂಡಿಎಂಎ , 640 ಗ್ರಾಂ ಗಾಂಜಾ, 97.97 ಗ್ರಾಂ ಕೊಕೈನ್ , 39 ಕ್ಯಾಫ್ಸೂಲ್ ಗಳು ಪತ್ತೆಯಾಗಿದ್ದು, ಅವುಗಳನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಹೆಚ್ಚಿನ ವಿಚಾರಣೆಗೆ ಕಸ್ಟಡಿಗೆ ಪಡೆಯಲಾಗುವುದು ಎಂದು ಡಿ.ಶಿಲ್ಪಾ ತಿಳಿಸಿದರು .

ಮೇಲ್ಪರಂಬ ಪೊಲೀಸ್ ಇನ್ ಸ್ಪೆಕ್ಟರ್ ಎ.ಸಂತೋಷ್ ಕುಮಾರ್ , ಮಂಜೇಶ್ವರ ಠಾಣಾ ಸಬ್ ಇನ್ ಸ್ಪೆಕ್ಟರ್ ನಿಖಿಲ್ , ಸ್ಪೆಷಲ್ ಬ್ರಾಂಚ್ ಸೀನಿಯರ್ ಅಧಿಕಾರಿ ಪ್ರದೀಶ್ ಗೋಪಾಲನ್ , ಪ್ರದೀಪನ್ ಮೇಲ್ಪರಂಬ, ವಂದನಾ ಮಂಜೇಶ್ವರ , ಮಧು ಮಂಜೇಶ್ವರ, ಪ್ರಸಾದ್ ವಿದ್ಯಾನಗರ , ಧಣೇಶ್ ಮಂಜೇಶ್ವರ , ಸುಮೇಶ್ ರಾಜ್ , ನಿಧೀಶ್ ಮಂಜೇಶ್ವರ , ಪ್ರಶೋಭ್ , ನಿಧಿನ್ ಮಂಜೇಶ್ವರ , ಸಲಾಂ ಮಂಜೇಶ್ವರ ಮೊದಲಾದವರು ದಾಳಿ ನಡೆಸಿದ ತಂಡದಲ್ಲಿದ್ದರು ಎಂದು ಎಸ್ಪಿ ತಿಳಿಸಿದರು.



ಅಸ್ಗರ್ ಅಲಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X