Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕೊಡಗು
  4. ಮಡಿಕೇರಿ| ಸಾಹಸಮಯ ಕಾರು ಚಾಲನೆ :...

ಮಡಿಕೇರಿ| ಸಾಹಸಮಯ ಕಾರು ಚಾಲನೆ : ಹರಿಕೃಷ್ಣ-ಕುನಾಲ್ ಜೋಡಿಗೆ ಚಾಂಪಿಯನ್ ಪಟ್ಟ

ವಾರ್ತಾಭಾರತಿವಾರ್ತಾಭಾರತಿ22 Nov 2023 6:34 PM IST
share
ಮಡಿಕೇರಿ| ಸಾಹಸಮಯ ಕಾರು ಚಾಲನೆ : ಹರಿಕೃಷ್ಣ-ಕುನಾಲ್ ಜೋಡಿಗೆ ಚಾಂಪಿಯನ್ ಪಟ್ಟ

ಮಡಿಕೇರಿ: ಕೊಡಗಿನ ಕಾಫಿ ತೋಟಗಳ ಕಡಿದಾದ ರಸ್ತೆಯಲ್ಲಿ ತಮ್ಮ ಕಾರುಗಳನ್ನು ಚಲಾಯಿಸಿ ನಿಗದಿತ ಸಮಯ ಸಾಧಿಸುವ ಮೂಲಕ ದೆಹಲಿಯ ಹರಿಕೃಷ್ಣ ವಾದಿಯ- ಹಿಮಾಚಲಪ್ರದೇಶದ ಕುನಾಲ್ ಕಶ್ಯಪ್ ಜೋಡಿ ಕಾರು ಚಾಲನೆಯಲ್ಲಿ ಚಾಂಪಿಯನ್ ಪಟ್ಟ ಅಲಂಕರಿಸಿದ್ದಾರೆ.

ಬ್ಲೂ ಬ್ಯಾಂಡ್ ಎಫ್‍ಎಂ ಎಸ್‍ಸಿಐ ಇಂಡಿಯನ್ ನ್ಯಾಷನಲ್ ರ್ಯಾಲಿ ಚಾಂಪಿಯನ್‍ಶಿಪ್ ನೇತೃತ್ವದಲ್ಲಿ ರೋಬಸ್ಟಾ ಸ್ಪೋಟ್ರ್ಸ್ ಅಂಡ್ ಅಡ್ವೆಂಚರ್ ಅಕಾಡೆಮಿ ಸಹಕಾರದೊಂದಿಗೆ ನಡೆದ ರೋಬಸ್ಟಾ-2023 ರ್ಯಾಲಿಯ ಅಂತಿಮ ದಿನದಂದು ಹೊಸಳ್ಳಿ ಹಾಗೂ ಮಾರ್ಗೊಳ್ಳಿ ಕಾಫಿ ತೋಟಗಳ ಕಡಿದಾದ ರಸ್ತೆಯಲ್ಲಿ ರೋಮಾಂಚನಕಾರಿಯಾಗಿ ತಮ್ಮ ಕಾರುಗಳನ್ನ ಚಲಾಯಿಸಿ ಸಾಧನೆಯ ಗುರಿ ಮುಟ್ಟಿದ್ದಾರೆ.

ನಾಲ್ಕು ಚಕ್ರದ ವಾಹನಗಳಿಗೆ ಐದನೇ ಸುತ್ತಿನ ಇಂಡಿಯನ್ ನ್ಯಾಷನಲ್ ರ್ಯಾಲಿ ಚಾಂಪಿಯನ್‍ಶಿಪ್ ಅತ್ಯಂತ ರೋಚಕವಾಗಿತ್ತು. ಪಾಲಿಬೆಟ್ಟ ವ್ಯಾಪ್ತಿಯಲ್ಲಿರುವ ಕಾಫಿ ತೋಟದ ದುರ್ಗಮ ಹಾದಿಯಲ್ಲಿ ಮೈನವಿರೇಳಿಸುವ ರ್ಯಾಲಿ ನಡೆಯಿತು.

ಅರೋರ ವಿಕ್ರಂ ರಾವ್- ಸೌಮ್ಯ ಜೋಡಿ ದ್ವಿತೀಯ ಹಾಗೂ ಜಾಹನ್ ಸಿಂಗ್ ಗಿಲ್- ಸೂರಜ್ ಕೇಶವ ತೃತೀಯ ಸ್ಥಾನಕ್ಕೆ ತೃಪ್ತಿ ಪಟ್ಟುಕೊಳ್ಳಬೇಕಾಯಿತು. ಐಎನ್‍ಆರ್‍ಸಿ2 ವಿಭಾಗದಲ್ಲಿ ಹರಿಕೃಷ್ಣ ವಾದಿಯ- ಕುನಾಲ್ ಕಶ್ಯಪ್ ಪ್ರಥಮ, ಅರೋರ ವಿಕ್ರಂ ರಾವ್- ಎ.ಜಿ.ಸೋಮಯ್ಯ ದ್ವಿತೀಯ, ಡರಿಯೋಸ್ ಶೋಫ್- ಶಹೀದ್ ಸಲ್ದಾನ್ ತೃತೀಯ ಬಹುಮಾನ ಪಡೆದಿದ್ದಾರೆ.

ಐಎನ್‍ಆರ್‍ಸಿ3 ವಿಭಾಗದಲ್ಲಿ ಜಾಹನ್ ಸಿಂಗ್ ಗಿಲ್- ಸೂರಜ್ ಕೇಶವ ಪ್ರಸಾದ್ ಪ್ರಥಮ, ಶೇಶಾಂಕ್ ಜಾಮ್ಮೆಲ್- ಆಶೀಶ್ ಶರ್ಮಾ ದ್ವಿತೀಯ, ಡರಿಯೋಸ್ ಶೋಫ್- ಶಹೀದ್ ಸಲ್ಮಾನ್ ತೃತೀಯ ಬಹುಮಾನ ಪಡೆದಿದ್ದಾರೆ. ಐಎನ್‍ಆರ್‍ಸಿ4 ವಿಭಾಗದಲ್ಲಿ ಅಭಿನ್ ರೈ- ಅರವಿಂದ್ ಧೀರೇಂದ್ರ ಪ್ರಥಮ, ವಿವೇಕ್ ಉತ್ತುಪರ್ಣ ಅಥೇರಿಯ ಕೌಸಗಿ ದ್ವಿತೀಯ, ಸಫೀಕುದೀಲ್ - ವಿ.ಅರುಣ್ ತೃತೀಯ ಬಹುಮಾನ ಪಡೆದಿದ್ದಾರೆ.

ಜಿವೈಪಿಎವೈ ವಿಭಾಗದಲ್ಲಿ ಮಿಚು ಗಣಪತಿ- ವೇಣು ರಮೇಶ್ ಕುಮಾರ್ ಪ್ರಥಮ, ಅಭಿಷೇಕ್ ಗೌಡ- ಧೀರಜ್ ಮನೆ ದ್ವಿತೀಯ, ಜಯಂತ್ ಸೋಮನಾಥನ್-ಆರ್.ರಾಜಶೇಖರ್ ತೃತೀಯ ಬಹುಮಾನ ಪಡೆದಿದ್ದಾರೆ.

ಮಹಿಳಾ ವಿಭಾಗದಲ್ಲಿ ಅನುಶ್ರೀಯಾ ಗುಲಟಿ- ಶೇರ್ವೇನ್ ಪ್ರಥಮ, ಶಿವಾನಿ-ಅರ್ಜುನ್ ಧೀರೇಂದ್ರ ದ್ವಿತೀಯ, ಪ್ರಗತಿ ಗೌಡ- ತ್ರಿಶಾ ಅಲ್ಲೋಕರ್ ತೃತೀಯ ಬಹುಮಾನ ಪಡೆದಿದ್ದಾರೆ. ಜೂನಿಯರ್ ಐಎನ್‍ಆರ್‍ಸಿ ವಿಭಾಗದಲ್ಲಿ ಜಾಹನ್ ಸಿಂಗ್ ಗಿಲ್ - ಸೂರಜ್ ಕೇಶವ ಪ್ರಸಾದ್ ಪ್ರಥಮ, ಅಭಿನ್ ರೈ- ಅರವಿಂದ್ ಧೀರೇಂದ್ರ ದ್ವಿತೀಯ, ವಿವೇಕ್ ರುತ್ತುಪೂರ್ಣ- ಅಥೇರಿಯಾ ಕೌಂಸಗಿ ತೃತೀಯ ಬಹುಮಾನ ಪಡೆದಿದ್ದಾರೆ.

ಕೊಡಗಿನ ಅಭಿನ್ ರೈ-ರೈಜೀಂಗ್ ಸ್ಟಾರ್ ಟ್ರೋಫಿಯಲ್ಲಿ ತನ್ನಗಿಸಿಕೊಂಡಿದ್ದಾರೆ. ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಸಮಾರಂಭದಲ್ಲಿ ಪಾಲ್ಗೊಂಡು ಕಾರು ಸ್ಪರ್ಧೆಗಳಲ್ಲಿ ಭಾಗವಹಿಸಿದ ರ್ಯಾಲಿ ಪಟುಗಳಿಗೆ ಬಹುಮಾನ ವಿತರಣೆ ಮಾಡಿದರು.

ಈ ಸಂದರ್ಭ ಬ್ಲೂ ಬ್ಯಾಂಡ್ ನ ಪ್ರಮುಖರಾದ ಪ್ರೇಮ್ ನಾಥ್ , ಮೂಸ ಶರೀಫ್, ರೋಬಸ್ಟಾ ಸ್ಪೋಟ್ರ್ಸ್ ಅಂಡ್ ಅಡ್ವೆಂಚರ್ ಅಕಾಡೆಮಿಯ ಉದ್ಧಪಂಡ ತಿಮ್ಮಣ್ಣ, ಅಪ್ಪಣ್ಣ, ಜಮ್ಮಂಡ ಸೋಮಣ್ಣ, ಮಹೇಶ್ ಅಪ್ಪಯ್ಯ ಸೇರಿದಂತೆ ಮತ್ತಿತರರು ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X