Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕೊಡಗು
  4. ಕಾರ್ಮಿಕನ ಬಂಧನಕ್ಕೆ ರೈತ ಸಂಘಟನೆಗಳ...

ಕಾರ್ಮಿಕನ ಬಂಧನಕ್ಕೆ ರೈತ ಸಂಘಟನೆಗಳ ಖಂಡನೆ; ಅರಣ್ಯ ಇಲಾಖೆ ವಿರುದ್ಧ ಸಿದ್ದಾಪುರದಲ್ಲಿ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ14 March 2025 11:31 PM IST
share
ಕಾರ್ಮಿಕನ ಬಂಧನಕ್ಕೆ ರೈತ ಸಂಘಟನೆಗಳ ಖಂಡನೆ; ಅರಣ್ಯ ಇಲಾಖೆ ವಿರುದ್ಧ ಸಿದ್ದಾಪುರದಲ್ಲಿ ಪ್ರತಿಭಟನೆ

ಸಿದ್ದಾಪುರ: ವಿದ್ಯುತ್ ತಗಲಿ ಕಾಡಾನೆ ಮೃತಪಟ್ಟ ಕಾರಣ ತೋಟದ ಕಾರ್ಮಿಕನನ್ನು ಅರಣ್ಯ ಇಲಾಖೆ ಬಂಧಿಸಿದ ಕ್ರಮವನ್ನು ಖಂಡಿಸಿ ರೈತ, ಕಾರ್ಮಿಕ ಸಂಘಟನೆಗಳು ಸಿದ್ದಾಪುರ ಪಟ್ಟಣದಲ್ಲಿ ಶುಕ್ರವಾರ ಸಂಜೆ ಮಾನವ ಸರಪಳಿ ರಚಿಸಿ ಅರಣ್ಯ ಇಲಾಖೆ ವಿರುದ್ಧ ಪ್ರತಿಭಟನೆ ನಡೆಸಿತು.

ರೈತ ಸಂಘದ ಜಿಲ್ಲಾ ಅಧ್ಯಕ್ಷ ಮನುಸೋಮಯ್ಯ ಮಾತನಾಡಿ, ವನ್ಯಜೀವಿಗಳ ಉಪಟಳ ತಡೆಗಟ್ಟಲು ವೈಜ್ಞಾನಿಕ ಚಿಂತನೆ ನಡೆಯಬೇಕಿದೆ. ಆನೆ ಸಂರಕ್ಷಣಾ ಪಡೆ, ಹುಲಿ ಸಂರಕ್ಷಣಾ ಪಡೆ, ಆರ್‌ಆರ್‌ಟಿ ಪಡೆಸೇರಿದಂತೆ ಇಲಾಖೆಯಲ್ಲಿ ಪ್ರತ್ಯೇಕ ಸಿಬ್ಬಂದಿ ಇದ್ದರೂ ಇವರು ಕಚೇರಿಗೆ ಸೀಮಿತವಾಗಿದ್ದು, ಇವುಗಳ ನಿಯಂತ್ರಣ ಕೆಲಸ ಆಗುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕಾರ್ಮಿಕ ಬೆಳೆಗಾರನ ಮೇಲೆನ ಪ್ರಕರಣ ಹಿಂಪಡೆಯಲು ಒತ್ತಾಯಿಸಿ ಹಾಗೂ ಕಾಡು ಪ್ರಾಣಿಗಳ ಹಾವಳಿ ತಡೆಗಟ್ಟಲು ಅರಣ್ಯ ಇಲಾಖೆ ವಿಫಲವಾಗಿರುವುದನ್ನು ಖಂಡಿಸಿ ಮಾ.18ರಂದು ಜಿಲ್ಲೆಯ ರೈತ ಮತ್ತು ಕಾರ್ಮಿಕ ಸಂಘಟನೆಯಲ್ಲಿ ಜಿಲ್ಲಾ ಅರಣ್ಯ ಭವನದ ಮುಂದೆ ಪ್ರತಿಭಟನೆ ನಡೆಸಲಾಗುವುದು ಎಂದು ಅವರು ಹೇಳಿದರು.

ಪ್ರತಿಭಟನೆಯಲ್ಲಿ ರೈತ ಸಂಘದ ವೀರಾಜಪೇಟೆ ತಾಲೂಕು ಅಧ್ಯಕ್ಷ ಮಂಡೇಪಂಡ ಪ್ರವೀಣ್ ಬೋಪಯ್ಯ ಮಾತನಾಡಿ, ಕಾಡಾನೆ ತೋಟಕ್ಕೆ ಬಾರದಂತೆ ತಡೆಗಟ್ಟಬೇಕು ಹಾಗೂ ವನ್ಯಮೃಗಗಳು ಮೃತಪಟ್ಟರೆ ಆಧಾರ ರಹಿತ ಸುಳ್ಳು ಮೊಕದ್ದಮೆ ಸೃಷ್ಟಿಸಿ ರೈತ ಕಾರ್ಮಿಕರನ್ನು ಆರೋಪಿ ಸ್ಥಾನದಲ್ಲಿ ನಿಲ್ಲಿಸುವ ಕ್ರಮವಾಗುತ್ತಿದೆ. ಕಾಡಾನೆ ವಿದ್ಯುತ್ ಸ್ಫರ್ಶದಿಂದ ಸಾವನ್ನಪಿದ ಘಟನೆಗೆ ಸಂಬಂಧಿಸಿದಂತೆ ತೋಟದ ಕಾರ್ಮಿಕನನ್ನು ಬಂಧಿಸಿ ಹಲ್ಲೆನಡೆಸಿರುವ ಅರಣ್ಯ ಇಲಾಖೆ ತಕ್ಷಣ ಆತನನ್ನು ಬಿಡುಗಡೆ ಮಾಡಿ ಆತನ ಮೇಲಿನ ಮೊಕದ್ದಮೆ ವಾಪಸ್ ಪಡೆಯಬೇಕು ಎಂದು ಒತ್ತಾಯಿಸಿದರು.

ಈ ವೇಳೆ ಅಮ್ಮತ್ತಿ ಹೋಬಳಿ ಅಧ್ಯಕ್ಷ ಬಿ.ಸಿ.ಬೋಪಣ್ಣ, ಕಾರ್ಮಿಕ ಮುಖಂಡ ಭರತ್, ಎಚ್.ಬಿ.ರಮೇಶ್, ವಿಕ್ರಮ್ ಬಿದ್ದಪ್ಪ ಸಜೀವನ್, ಲಿಖಿತ್ ಸೋಮಣ್ಣ, ಸಂಚಾಲಕರಾದ ಸಿ.ಬಿ.ಪೂಣಚ್ಚ, ಹರೀಶ್ ಸೋಮಯ್ಯ ಹಾಗೂ ಕಾರ್ಮಿಕರು, ಬೆಳೆಗಾರರು, ಮುಂತಾದವರು ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X