Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕೊಡಗು
  4. ಬಿಜೆಪಿಗೆ ಮತ್ತೆ ಹೋಗುವ ಪ್ರಶ್ನೆಯೇ...

ಬಿಜೆಪಿಗೆ ಮತ್ತೆ ಹೋಗುವ ಪ್ರಶ್ನೆಯೇ ಇಲ್ಲ: ಜಗದೀಶ್ ಶೆಟ್ಟರ್

ವಾರ್ತಾಭಾರತಿವಾರ್ತಾಭಾರತಿ28 Dec 2023 11:26 PM IST
share
ಬಿಜೆಪಿಗೆ ಮತ್ತೆ ಹೋಗುವ ಪ್ರಶ್ನೆಯೇ ಇಲ್ಲ: ಜಗದೀಶ್ ಶೆಟ್ಟರ್

ಮಡಿಕೇರಿ: ಬಿಜೆಪಿಗೆ ಮತ್ತೆ ಹೋಗುವ ಪ್ರಶ್ನೆಯೇ ಇಲ್ಲ ಎಂದು ಕಾಂಗ್ರೆಸ್ ವಿಧಾನ ಪರಿಷತ್ ಸದಸ್ಯ ಜಗದೀಶ್ ಶೆಟ್ಟರ್ ಸ್ಪಷ್ಟಪಡಿಸಿದ್ದಾರೆ.

ಕುಶಾಲನಗರದ ಬಳಿ ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಗಮಿಸಿದ ವೇಳೆ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ನನ್ನನ್ನು ಯಾರೂ ಕರೆದಿಲ್ಲ ಎಂದರು.

ಕೊರೋನ ಸಂದರ್ಭದಲ್ಲಿ ಬಿಎಸ್‌ವೈ ಸರಕಾರದಿಂದ 40,000 ಕೋಟಿ ರೂ. ಅಕ್ರಮ ನಡೆದಿದೆ ಎಂಬ ಯತ್ನಾಳ್ ಆರೋಪಕ್ಕೆ ಉತ್ತರಿಸಿದ ಶೆಟ್ಟರ್, ಭ್ರಷ್ಟಾಚಾರದ ಬಗ್ಗೆ ಬಿಜೆಪಿಯವರಿಗೆ ಮಾತನಾಡುವ ನೈತಿಕ ಹಕ್ಕಿಲ್ಲ. ಇದೀಗ ಎಲ್ಲ ಹೊರಗೆ ಬರುತ್ತಿದೆ. ಈಗಾಗಲೇ ಸಿದ್ದರಾಮಯ್ಯ ಸರಕಾರ ತನಿಖೆಗೆ ಸಮಿತಿ ರಚಿಸಿದ್ದು, ತನಿಖೆ ನಡೆಯುತ್ತಿದೆ. ಯತ್ನಾಳ್ ಮಾಹಿತಿ ತೆಗೆದುಕೊಂಡು ತನಿಖೆ ಮಾಡಿದ್ದಲ್ಲಿ ತಪ್ಪು ಮಾಡಿದವರಿಗೆ ಶಿಕ್ಷೆ ಆಗಲಿದೆ. ಯತ್ನಾಳ್ ಆರೋಪದ ಬಗ್ಗೆ ದಾಖಲೆ ನೀಡಿದರೆ ತನಿಖೆಗೆ ಅನುಕೂಲವಾಗಲಿದೆ ಎಂದು ಹೇಳಿದರು. ಅದೇ ಸಂದರ್ಭ ಬಿಜೆಪಿಯ 40 ಪರ್ಸೆಂಟ್ ಸರಕಾರದ ಬಗ್ಗೆ ಕಾಂಗ್ರೆಸ್ ಆರೋಪ ಮಾಡಿತ್ತು ಎಂದು ಶೆಟ್ಟರ್ ನೆನಪಿಸಿದರು.

ವೀರಶೈವ ಲಿಂಗಾಯತ ಮಹಾ ಅಧಿವೇಶನದಲ್ಲಿ ಧರ್ಮ ನಿರ್ಣಯ ವಿಚಾರ ಬಗ್ಗೆ ಪ್ರತಿಕ್ರಿಯೆ ನೀಡಿದ ಶೆಟ್ಟರ್, ಲಿಂಗಾಯತ ವೀರಶೈವ ಸಮುದಾಯ ಸಂಖ್ಯೆ ಕುಟುಂಬದ ಬಗ್ಗೆ ಮಾಹಿತಿ ಕಲೆ ಹಾಕಬೇಕು. ನೆರೆಯ ರಾಜ್ಯಗಳಲ್ಲಿ ಎಷ್ಟಿದ್ದಾರೆ ಅನ್ನುವ ಮಾಹಿತಿ ಸಂಗ್ರಹ ಆಗಬೇಕಾಗಿದೆ. ಈ ಕಾರಣಕ್ಕೆ ಧರ್ಮದ ಕಾಲಂನಲ್ಲಿ ವೀರಶೈವ ಲಿಂಗಾಯತ ಅಂತ ಬರೆಯುವ ನಿರ್ಣಯ ಮಾಡಿದ್ದಾರೆ. ಸಮಾಜದ ಬಂಧುಗಳು ಯಾವ ರೀತಿ ಸ್ಪಂದಿಸುತ್ತಾರೆ ಎನ್ನುವುದನ್ನು ಕಾದು ನೋಡಬೇಕಾಗಿದೆ ಎಂದರು.

ಕನ್ನಡ ನಾಮಫಲಕ ಅಳವಡಿಕೊಳ್ಳುವ ಬಗ್ಗೆ ಕನ್ನಡಪರ ಸಂಘಟನೆಗಳ ಗಲಾಟೆ ವಿಚಾರದ ಬಗ್ಗೆ ಮಾತನಾಡಿದ ಶೆಟ್ಟರ್, ಕನ್ನಡದ ಬಗ್ಗೆ ಜಾಗೃತಿ ಆಗಬೇಕು. ಅದು ಜನರ ಮನಸ್ಸಿನಲ್ಲಿ ಬರಬೇಕು. ಉದ್ಯಮಿಗಳಿಗೆ ಕನ್ನಡ ಭಾಷೆಯ ಬಗ್ಗೆ ಜಾಗೃತಿ ಮಾಡಬೇಕಾಗಿದೆ. ತಮಿಳುನಾಡಿನ ಜನರು ಈ ವಿಚಾರದಲ್ಲಿ ಈಗಾಗಲೇ ಜಾಗೃತರಾಗಿದ್ದಾರೆ. ಕನ್ನಡ ಪರ ಸಂಘಟನೆ ಸರಕಾರದ ಗಮನಕ್ಕೆ ತಂದು ಜಾಗೃತಿ ಮೂಡಿಸ ಬೇಕಾಗಿದೆ ಕಾನೂನನ್ನು ನೇರವಾಗಿ ಕೈಗೆ ತೆಗೆದುಕೊಳ್ಳುವುದು ಸರಿಯಲ್ಲ ಎಂದು ಅವರು ಹೇಳಿದರು.

ಈ ಸಂದರ್ಭದಲ್ಲಿ ಮಡಿಕೇರಿ ಶಾಸಕ ಡಾ.ಮಂತರ್ ಗೌಡ ಸೇರಿದಂತೆ ಇತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X