Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕೋಲಾರ
  4. ಸಿಜೆಐಗೆ ಶೂ ಎಸೆದ ಘಟನೆ ಖಂಡಿಸಿ...

ಸಿಜೆಐಗೆ ಶೂ ಎಸೆದ ಘಟನೆ ಖಂಡಿಸಿ ಅ.17ರಂದು ಕೋಲಾರ ಜಿಲ್ಲಾದ್ಯಂತ ಸ್ವಯಂ ಪ್ರೇರಿತ ಬಂದ್ : ಜನಪರ ಸಂಘಟನೆಗಳ ಕರೆ

ವಾರ್ತಾಭಾರತಿವಾರ್ತಾಭಾರತಿ11 Oct 2025 11:56 PM IST
share
ಸಿಜೆಐಗೆ ಶೂ ಎಸೆದ ಘಟನೆ ಖಂಡಿಸಿ ಅ.17ರಂದು ಕೋಲಾರ ಜಿಲ್ಲಾದ್ಯಂತ ಸ್ವಯಂ ಪ್ರೇರಿತ ಬಂದ್ : ಜನಪರ ಸಂಘಟನೆಗಳ ಕರೆ

ಕೋಲಾರ, ಅ.11: ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರ ನ್ಯಾಯ ಪೀಠಕ್ಕೆ ಶೂ ಎಸೆದ ಘಟನೆ ಖಂಡಿಸಿ ಕೋಲಾರ ಜಿಲ್ಲಾ ಜನಪರ ಸಂಘಟನೆಗಳ ಒಕ್ಕೂಟ ವತಿಯಿಂದ ಅ.17ರಂದು ಜಿಲ್ಲಾದ್ಯಂತ ಸ್ವಯಂ ಪ್ರೇರಿತ ಬಂದ್‌ಗೆ ಕರೆ ನೀಡಲಾಗಿದೆ.

ಶನಿವಾರ ನಗರದ ನಚಿಕೇತ ನಿಲಯದ ಆವರಣದಲ್ಲಿನ ಬುದ್ಧ ವಿಹಾರದಲ್ಲಿ ಜಿಲ್ಲೆಯ ದಲಿತ, ರೈತ, ಪ್ರಗತಿಪರ, ಕನ್ನಡಪರ, ಕಾರ್ಮಿಕ, ಅಲ್ಪಸಂಖ್ಯಾತ, ಹಿಂದುಳಿದ ವರ್ಗಗಳು, ಅತಿಥಿ ಉಪನ್ಯಾಸಕರ ಸಂಘ ಮತ್ತು ಮಹಿಳಾ ಸಂಘಟನೆಗಳು ಸಭೆ ಸೇರಿ ಈ ಬಗ್ಗೆ ಚರ್ಚೆ ನಡೆಸಿದರು.

ದೇಶದ ಜನತೆಯ ಸ್ವಾಭಿಮಾನವನ್ನು ಎತ್ತಿ ಹಿಡಿಯಲು, ಪ್ರಜಾಪ್ರಭುತ್ವ ವ್ಯವಸ್ಥೆ ಹಾಗೂ ಸಂವಿಧಾನದ ರಕ್ಷಣೆ ಮಾಡಿಕೊಳ್ಳಲು ಒಕ್ಕೊರಲಿನ ಸಂದೇಶ ಸಾರಲು ಕೋಲಾರ ಜಿಲ್ಲಾ ಜನಪರ ಸಂಘಟನೆಗಳ ಒಕ್ಕೂಟದಿಂದ ಜಿಲ್ಲಾ ಬಂದ್‌ಗೆ ತೀರ್ಮಾನಿಸಲಾಯಿತು.

ಸಭೆಯಲ್ಲಿ ದಲಿತ ಸಂಘರ್ಷ ಸಮಿತಿಯ ಟಿ.ವಿಜಯ ಕುಮಾರ್, ಪಂಡಿತ್ ಮುನಿವೆಂಕಟಪ್ಪ, ಸಿಪಿಎಂ ಮುಖಂಡ ಗಾಂಧಿನಗರ ನಾರಾಯಣಸ್ವಾಮಿ, ಅಲ್ಪಸಂಖ್ಯಾತರ ಮುಖಂಡ ನಗರಸಭೆ ಮಾಜಿ ಸದಸ್ಯ ಸಲಾವುದ್ದೀನ್ ಬಾಬು, ಅಫ್ರೋಝ್ ಪಾಷಾ, ಅನ್ವರ್ ಪಾಷ, ಎ.ಪಿ.ಎಲ್.ರಂಗನಾಥ್, ಹಾರೋಹಳ್ಳಿ ರವಿ, ಚಲ್ದಿಗಾನಹಳ್ಳಿ ಮುನಿವೆಂಕಟಪ್ಪ, ಸಂಗಸಂದ್ರ ವಿಜಯ್ ಕುಮಾರ್, ರೈತ ಮುಖಂಡರಾದ ಅಬ್ಬಿಣಿ ಶಿವಪ್ಪ, ಟಿ.ಎಂ.ವೆಂಕಟೇಶ್, ಕಾರ್ಮಿಕ ಮುಖಂಡರಾದ ಹೊನ್ನೇನಹಳ್ಳಿ ಯಲ್ಲಪ್ಪ, ವಿಜಯ್ ಕೃಷ್ಣ, ಚಂದ್ರಮೌಳಿ, ಅಶ್ವಥ್ ನಾರಾಯಣ ಅಂತ್ಯಜ, ವರದೇನಹಳ್ಳಿ ವೆಂಕಟೇಶ್, ಸಿ.ವಿ.ನಾಗರಾಜ್, ಮಾರ್ಜೇನಹಳ್ಳಿ ಬಾಬು, ಶೆಟ್ಟಿಗಾನಹಳ್ಳಿ ಅಂಬರೀಷ್, ದೊಡ್ನಹಳ್ಳಿ ಸುಬ್ರಮಣಿ, ಹೂಹಳ್ಳಿ ನಾಗರಾಜ್, ಹಿರೇಕರಪನಹಳ್ಳಿ ಯಲ್ಲಪ್ಪ, ಚಿಗುರು ಪ್ರಭಾವತಿ , ಈನೆಲ ಈಜಲ ವೆಂಕಟಾಚಲಪತಿ, ಬೊಜ್ಜು ರಾಜಪ್ಪ, ಶಂಕರಪ್ಪ, ಸಿ.ಎಂ.ಅಶೋಕ್, ಎಂ.ಸಿ.ಚಂದ್ರಯ್ಯ, ರಾಧಾಕೃಷ್ಣ, ಮಾಲೂರು ಸಂಪಂಗಿ, ಜಿಲ್ಲೆಯ ಎಲ್ಲ ತಾಲೂಕುಗಳ ಮುಖಂಡರು ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X