Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕೊಪ್ಪಳ
  4. ಜಿಲ್ಲಾ ಯೋಜನಾ ಸಮಿತಿ ಚುನಾವಣೆಯಲ್ಲಿ...

ಜಿಲ್ಲಾ ಯೋಜನಾ ಸಮಿತಿ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷದ ಹಿನ್ನಡೆಗೆ ಪಕ್ಷದ ಕಾರ್ಯತಂತ್ರದ ವೈಫಲ್ಯ ಕಾರಣ: ಚಂದ್ರಶೇಖರ ನಾಲತ್ವಾಡ್

ವಾರ್ತಾಭಾರತಿವಾರ್ತಾಭಾರತಿ14 Jan 2026 7:34 PM IST
share
ಜಿಲ್ಲಾ ಯೋಜನಾ ಸಮಿತಿ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷದ ಹಿನ್ನಡೆಗೆ ಪಕ್ಷದ ಕಾರ್ಯತಂತ್ರದ ವೈಫಲ್ಯ ಕಾರಣ: ಚಂದ್ರಶೇಖರ ನಾಲತ್ವಾಡ್

ಕುಷ್ಟಗಿ: ಮಂಗಳವಾರ ನಡೆದ ಜಿಲ್ಲಾ ಯೋಜನಾ ಸಮಿತಿ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಎಲ್ಲಾ ಆರು ಸ್ಥಾನಗಳನ್ನು ಗೆಲ್ಲುವಷ್ಟು ಬಹುಮತ ಹೊಂದಿದ್ದರೂ ಕೇವಲ ಎರಡು ಸ್ಥಾನಗಳಿಗೆ ಮಾತ್ರ ಸೀಮಿತವಾಗಿರುವುದು ಪಕ್ಷದ ಕಾರ್ಯತಂತ್ರದ ವೈಫಲ್ಯವನ್ನು ಸ್ಪಷ್ಟಪಡಿಸುತ್ತದೆ ಎಂದು ಕುಷ್ಟಗಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಂದ್ರಶೇಖರ್‌ ನಾಲತ್ವಾಡ್ ಹೇಳಿದರು.

ಒಟ್ಟು 96 ಮತದಾರರಲ್ಲಿ 94 ಮತಗಳು ಚಲಾವಣೆಯಾಗಿದ್ದು, ಒಂದು ಮತ ಅಮಾನ್ಯಗೊಂಡಿದೆ. ಮಾನ್ಯವಾದ 93 ಮತಗಳಲ್ಲಿ ಸಿದ್ದೇಶಕುಮಾರ್‌ ಕಲ್ಲಬಾಗಿಲಮಠ ಹಾಗೂ ಈಶಪ್ಪ ಅಮರಪ್ಪ ಮಾತ್ರ ಆಯ್ಕೆಯಾಗಿದ್ದಾರೆ. ಬಹುಮತ ಇದ್ದರೂ ಹೆಚ್ಚಿನ ಸ್ಥಾನಗಳನ್ನು ಪಡೆಯಲು ಪಕ್ಷ ವಿಫಲವಾಗಿರುವುದು ಆತ್ಮಪರಿಶೀಲನೆಗೆ ಕಾರಣವಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.

ಚುನಾವಣೆಯ ಘೋಷಣೆಯಾದ ದಿನದಿಂದಲೇ ಸಮಗ್ರ ಹಾಗೂ ಸ್ಪಷ್ಟ ಕಾರ್ಯತಂತ್ರ ರೂಪಿಸುವಲ್ಲಿ ಪಕ್ಷ ವಿಫಲವಾಗಿದೆ. ಶಾಸಕರು, ಸಂಸದರು ಮತ್ತು ಜಿಲ್ಲಾ ಘಟಕದ ನಡುವೆ ಸಮನ್ವಯದ ಕೊರತೆ ಕಾಣಿಸಿಕೊಂಡಿದೆ. ಮತದಾನಕ್ಕೂ ಮುನ್ನ ಸಭೆಗಳನ್ನು ನಡೆಸಿ ಸೂಕ್ತ ಯೋಜನೆ ರೂಪಿಸಬಹುದಾಗಿದ್ದರೂ, ನಾಯಕತ್ವದಿಂದ ಅಗತ್ಯ ಉತ್ಸಾಹ ಮತ್ತು ಬದ್ಧತೆ ಕಾಣಿಸಲಿಲ್ಲ ಎಂದು ಟೀಕಿಸಿದರು.

ಬಹುಮತ ಇದ್ದರೂ ಗೆಲುವು ಕೈ ತಪ್ಪಿದ ಪರಿಣಾಮ ಪ್ರಾಮಾಣಿಕವಾಗಿ ದುಡಿದ ಕಾರ್ಯಕರ್ತರು ಮುಜುಗರ ಅನುಭವಿಸುವಂತಾಗಿದೆ. ಸೋಲಿಗೆ ಕಾರಣರಾದವರನ್ನು ಗುರುತಿಸಿ, ಹೈಕಮಾಂಡ್‌ಗೆ ವರದಿ ಸಲ್ಲಿಸಿ ನಿಯಮಾನುಸಾರ ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದರು.

ಚುನಾವಣಾ ಫಲಿತಾಂಶದ ಕುರಿತು ಎಲ್ಲ ಆಸಕ್ತರಿಗೆ ಅವಕಾಶ ನೀಡುವಂತೆ ಸಮಗ್ರ ಪರಾಮರ್ಶೆ ನಡೆಯಬೇಕು. ಮುಂದಿನ ಗ್ರಾಮ ಪಂಚಾಯಿತಿ ಚುನಾವಣೆಗಳಲ್ಲಿ ಉತ್ತಮ, ವಿದ್ಯಾವಂತ ಹಾಗೂ ಜನಪರ ಕಾಳಜಿ ಹೊಂದಿದ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಅಗತ್ಯವಿದೆ ಎಂದು ಚಂದ್ರಶೇಖರ್‌ ನಾಲತ್ವಾಡ್ ಹೇಳಿದರು.

Tags

congress
share
ವಾರ್ತಾಭಾರತಿ
ವಾರ್ತಾಭಾರತಿ
Next Story
X