Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕೊಪ್ಪಳ
  4. 2028ಕ್ಕೂ ಡಿ.ಕೆ.ಶಿವಕುಮಾರ್‌ ಅವರೇ ಸಿಎಂ...

2028ಕ್ಕೂ ಡಿ.ಕೆ.ಶಿವಕುಮಾರ್‌ ಅವರೇ ಸಿಎಂ : ಸಚಿವ ಶಿವರಾಜ್ ತಂಗಡಗಿ

ವಾರ್ತಾಭಾರತಿವಾರ್ತಾಭಾರತಿ15 Aug 2026 3:12 PM IST
share
2028ಕ್ಕೂ ಡಿ.ಕೆ.ಶಿವಕುಮಾರ್‌ ಅವರೇ ಸಿಎಂ : ಸಚಿವ ಶಿವರಾಜ್ ತಂಗಡಗಿ

ಕೊಪ್ಪಳ : 2028ಕ್ಕೂ ಕಾಂಗ್ರೆಸ್ ಸರಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬರಲಿದ್ದು, ಡಿ.ಕೆ.ಶಿವಕುಮಾರ್ ಅವರೇ ಮುಖ್ಯಮಂತ್ರಿಯಾಗಿರಲಿದ್ದಾರೆ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ‌ ವರ್ಗಗಳ ಕಲ್ಯಾಣ ಇಲಾಖೆ‌ ಸಚಿವ ಶಿವರಾಜ್.ಎಸ್.ತಂಗಡಗಿ ಹೇಳಿದ್ದಾರೆ.‌

2028ಕ್ಕೆ‌ ಪಕ್ಷದ ಹಿರಿಯ ನಾಯಕರು ಮುಖ್ಯಮಂತ್ರಿ ಹುದ್ದೆಯ ಆಕಾಂಕ್ಷಿಗಳಾಗಿದ್ದೇವೆ ಎನ್ನುತ್ತಿದ್ದರಲ್ಲ ಎಂಬ ಮಾಧ್ಯಮದವರ ಪ್ರಶ್ನೆಗೆ ಕೊಪ್ಪಳದಲ್ಲಿ ಪ್ರತಿಕ್ರಿಯಿಸಿದ ಸಚಿವರು, ಸಹಜವಾಗಿ ಹಿರಿಯರು ತಮ್ಮ ಭಾವನೆ‌ ವ್ಯಕ್ತಪಡಿಸುವುದು ತಪ್ಪಲ್ಲ. ಆದರೆ 2028ಕ್ಕೂ ಕೂಡ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗುವುದು ನಿಶ್ಚಿತ ಎಂದರು.‌

ಜಿಲ್ಲೆಯಲ್ಲಿ ಶಾಸಕ ರಾಘವೇಂದ್ರ ಹಿಟ್ನಾಳ್ ಅವರು ಮಂತ್ರಿ ಪದವಿಯ ಆಕಾಂಕ್ಷಿಯಾಗಿದ್ದರು. ಮುಂದಿನ ದಿನಗಳಲ್ಲಿ‌‌ ಹಿಟ್ನಾಳ್‌ ಅವರು ಸಚಿವರಾಗುತ್ತಾರೆ ಎಂಬ ವಿಶ್ವಾಸವಿದೆ. ನಮ್ಮಲ್ಲಿ‌ ಯಾವುದೇ ಮುನಿಸುಗಳಿಲ್ಲ. ಜಿಲ್ಲೆಯ ಶಾಸಕರೆಲ್ಲ ಒಟ್ಟಾಗಿದ್ದೇವೆ ಎಂದು ತಿಳಿಸಿದರು.

ಬಿಜೆಪಿಯವರಿಗೆ ಕಾಂಗ್ರೆಸ್ ಪಕ್ಷದ ಬಗ್ಗೆ ಮಾತನಾಡಲು ಯಾವುದೇ ನೈತಿಕತೆ ಇಲ್ಲ. ದೇಶಕ್ಕೆ‌ ಮಾದರಿಯಾದ ಐದು ಗ್ಯಾರಂಟಿ ಯೋಜನೆಗಳ ಬಗ್ಗೆ ಟೀಕೆ‌-ಟಿಪ್ಪಣಿ ಮಾಡಿದ್ದ ಬಿಜೆಪಿಗರು, ತಮ್ಮ‌ ಗ್ಯಾರಂಟಿ ಯೋಜನೆಗಳನ್ನು ಬಿಜೆಪಿ ನೇತೃತ್ವದ ಸರಕಾರ ಆಡಳಿತದಲ್ಲಿರುವ ರಾಜ್ಯದಲ್ಲಿ ಜಾರಿಗೆ ತಂದಿದ್ದಾರೆ. ಬಿಜೆಪಿಯಲ್ಲಿ ಅಶೋಕ್‌‌‌ ಅವರನ್ನು ಕಂಡರೆ,‌ ಸುನೀಲ್ ಕುಮಾರ್ ಅವರಿಗೆ ಆಗಲ್ಲ, ಸುನೀಲ್‌ ಕಂಡರೆ ಸಿ.ಟಿ.ರವಿ ಅವರಿಗೆ ಆಗಲ್ಲ.‌ ತಮ್ಮ ಪಕ್ಷದಲ್ಲಿನ ಸಮಸ್ಯೆಗಳನ್ನು ಬಿಜೆಪಿಯವರು ಮೊದಲು ಬಗೆಹರಿಸಿಕೊಳ್ಳಲಿ ಎಂದು ಛೇಡಿಸಿದರು.‌

ಪ್ರಸ್ತುತ ನಿಮಗೆ ಹಂಚಿಕೆ ಮಾಡಿರುವ ಖಾತೆ ಬಗ್ಗೆ ಅತೃಪ್ತಿ ಇದೆಯೇ ಎಂಬುದಕ್ಕೆ ಪ್ರತಿಕ್ರಿಯಿಸಿ, ನನಗೆ ಯಾವುದೇ ಅತೃಪ್ತಿ‌ ಇಲ್ಲ. ಸಮಾಜ ಕಲ್ಯಾಣ ಇಲಾಖೆ ನೀಡುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದೆ. ಆದರೆ ಹಿರಿಯರಾದ ಕಾರಣ ಮುನಿಯಪ್ಪ ಅವರಿಗೆ ಆ ಇಲಾಖೆಯನ್ನು ನೀಡಿರುವುದಾಗಿ ಸಿಎಂ ಹೇಳಿದ್ದಾರೆ. ಮುಂದುವರೆಸಲಾಗಿರುವ ಖಾತೆಯನ್ನು ಸರ್ಮಥವಾಗಿ ನಿಭಾಯಿಸುತ್ತೇನೆ ಎಂದು ತಿಳಿಸಿದರು.

Tags

D.K.ShivakumarMinister Shivaraj Tangadagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X