Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕೊಪ್ಪಳ
  4. ಗಂಗಾವತಿ | ಸರಕಾರಿ ಗೋದಾಮಿನಲ್ಲಿಟ್ಟಿದ್ದ...

ಗಂಗಾವತಿ | ಸರಕಾರಿ ಗೋದಾಮಿನಲ್ಲಿಟ್ಟಿದ್ದ ಪಡಿತರ ಅಕ್ಕಿಯನ್ನು ಅಕ್ರಮ ಸಾಗಾಣಿಕೆಗೆ ಯತ್ನ: ಮೂವರ ವಿರುದ್ಧ ಪ್ರಕರಣ ದಾಖಲು

ವಾರ್ತಾಭಾರತಿವಾರ್ತಾಭಾರತಿ28 Aug 2025 11:57 AM IST
share
ಗಂಗಾವತಿ | ಸರಕಾರಿ ಗೋದಾಮಿನಲ್ಲಿಟ್ಟಿದ್ದ ಪಡಿತರ ಅಕ್ಕಿಯನ್ನು ಅಕ್ರಮ ಸಾಗಾಣಿಕೆಗೆ ಯತ್ನ: ಮೂವರ ವಿರುದ್ಧ ಪ್ರಕರಣ ದಾಖಲು

ಗಂಗಾವತಿ: ಕನಕಗಿರಿ ರಸ್ತೆ ಬಳಿ ಇರುವ ಸರಕಾರಿ ಗೋದಾಮಿನಲ್ಲಿನ ಪಡಿತರ ಅಕ್ಕಿಯನ್ನು ಖಾಸಗಿ ಸಂಸ್ಥೆಯ ಚೀಲಗಳಲ್ಲಿ ತುಂಬಿ, ಲಾರಿಯಲ್ಲಿ ಸಾಗಿಸುತ್ತಿದ್ದ ವೇಳೆ ಗಂಗಾವತಿ ತಾಲೂಕು ಗ್ಯಾರಂಟಿ ಸಮಿತಿಯ ಸದ್ಯಸ್ಯರು ಮತ್ತು ಅಧಿಕಾರಿಗಳು ಪರಿಶೀಲಿಸಿದಾಗ ಸರಕಾರಿ ಗೋದಾಮಿನಿಂದ ಪಡಿತರವನ್ನು ಅಕ್ರಮವಾಗಿ ಸಾಗಿಸುತ್ತಿರುವುದು ಪತ್ತೆಯಾಗಿದೆ.

ಈ ಕುರಿತು ತಹಶೀಲ್ದಾರ್ ಕಚೇರಿಯ ಆಹಾರ ಶಿರಸ್ತೇದಾರ್ ಸುಹಾಸ್ ಯರೇಶೀಮಿ ಅವರು ನಗರದ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಈ ದೂರಿನ ಆಧಾರದ ಮೇಲೆ ಗೋದಾಮು ವ್ಯವಸ್ಥಾಪಕ ಸೋಮಶೇಖರ ಬುಡ್ಡನವರ, ರೈಸ್‌ಮಿಲ್ ಮಾಲಕ ವಿದ್ಯಾನಗರದ ಉಮಾಶಂಕರ, ಲಾರಿ ಮಾಲಕ ಮತ್ತು ಚಾಲಕರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿತದ ಕಿರಿಯ ಸಹಾಯಕ ಹಾಗೂ ಗೋದಾಮು ವ್ಯವಸ್ಥಾಪಕ ಸೋಮಶೇಖರ ಅವರನ್ನು ಸೇವೆಯಿಂದ ಅಮಾನತು ಮಾಡಲು ಸರಕಾರ ಆದೇಶಿಸಿದೆ.

ಪ್ರಕರಣದ ಹಿನ್ನೆಲೆ:

ನಗರದ ವಿದ್ಯಾನಗರದ ಗೌರಿಶಂಕರ ರೈಸ್‌ ಮಿಲ್‌ ನಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಸುಮಾರು 168 ಕ್ವಿಂಟಲ್ ಅಕ್ಕಿಯನ್ನು 2022ರಲ್ಲಿ ಅಧಿಕಾರಿಗಳು ದಾಳಿ ಮಾಡಿ ವಶಕ್ಕೆ ಪಡೆದು, ಸರಕಾರಿ ಗೋದಾಮಿನಲ್ಲಿಟ್ಟಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದವರ ವಿರುದ್ಧ ಪ್ರಕರಣ ದಾಖಲಿಸಿದ್ದರು.

ಆದರೆ, ಆರೋಪಿಗಳು ನ್ಯಾಯಾಲಯದ ಮೊರೆ ಹೋಗಿ, ‘ಅಧಿಕಾರಿಗಳು ಸೂಕ್ತ ದಾಖಲೆ ಸಂಗ್ರಹಿಸದೆ, ಅಕ್ಕಿಯನ್ನು ವಶಕ್ಕೆ ಪಡೆದಿದ್ದಾರೆ’ ಎಂದು ವಾದ ಮಂಡಿಸಿದ್ದರು. ಇದೇ ವರ್ಷ ಜಿಲ್ಲಾಧಿಕಾರಿಗಳು ಆರೋಪಿಗಳಿಗೆ ಅಕ್ಕಿ ವಾಪಸ್ ನೀಡುವಂತೆ ಆದೇಶಿಸಿದ್ದರು.

ಜಪ್ತಿ ಮಾಡಿದ್ದ 168 ಕ್ವಿಂಟಲ್ ಅಕ್ಕಿಯನ್ನು ರೈಸ್‌ ಮಿಲ್‌ ನವರು ಮರಳಿ ಪಡೆದುಕೊಳ್ಳುವಾಗ ಗೋದಾಮು ವ್ಯವಸ್ಥಾಪಕ ಹಾಗೂ ಇತರರು ಸೇರಿ 275ಕ್ಕೂ ಹೆಚ್ಚು ಕ್ವಿಂಟಲ್‌ ನಷ್ಟು ಅಕ್ಕಿಯನ್ನು ಅಕ್ರಮವಾಗಿ ಸಾಗಾಣಿಕೆ ಮಾಡಲು ಸಹಕರಿಸಿದ್ದಾರೆ ಎನ್ನುವ ಆರೋಪಗಳು ಕೇಳಿಬರುತ್ತಿವೆ.

ಸುಮಾರು 9.10 ಲಕ್ಷ ರೂ ಮೌಲ್ಯದ ಪಡಿತರ ಅಕ್ಕಿ ಮತ್ತು, ಲಾರಿಯನ್ನು ಪೊಲೀಸ್ ವಶಕ್ಕೆ ನೀಡಲಾಗಿದೆ ಎMದು ತಿಳಿದು ಬಂದಿದೆ.

Tags

Gangavathi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X