Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕೊಪ್ಪಳ
  4. Kanakagiri | ಜನಗಣತಿ ಕಾರ್ಯ...

Kanakagiri | ಜನಗಣತಿ ಕಾರ್ಯ ನಿರ್ವಹಿಸಿದ ಶಿಕ್ಷಕರಿಗೆ ಗೌರವಧನ ಬಿಡುಗಡೆಗೆ ಮನವಿ

ವಾರ್ತಾಭಾರತಿವಾರ್ತಾಭಾರತಿ7 July 2026 6:03 PM IST
share
Kanakagiri | ಜನಗಣತಿ ಕಾರ್ಯ ನಿರ್ವಹಿಸಿದ ಶಿಕ್ಷಕರಿಗೆ ಗೌರವಧನ ಬಿಡುಗಡೆಗೆ ಮನವಿ

ಕನಕಗಿರಿ : ಏಪ್ರಿಲ್ ತಿಂಗಳಲ್ಲಿ ಜನಗಣತಿ ಪ್ರಕ್ರಿಯೆಯಲ್ಲಿ ಭಾಗವಹಿಸಿ ಯಶಸ್ವಿಯಾಗಿ ಕಾರ್ಯನಿರ್ವಹಿಸಿದ ಶಿಕ್ಷಕರಿಗೆ ಗೌರವಧನ ಮಂಜೂರು ಮಾಡುವಂತೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳು ತಹಶೀಲ್ದಾರ್ ಚಂದ್ರಶೇಖರ ಗಾಳಿ ಅವರಿಗೆ ಮನವಿ ಸಲ್ಲಿಸಿದರು.

ಮನವಿ ಸ್ವೀಕರಿಸಿದ ತಹಶೀಲ್ದಾರ್ ಚಂದ್ರಶೇಖರ ಗಾಳಿ, ನೌಕರರ ಸಂಘದ ಬೇಡಿಕೆಯನ್ನು ಸರ್ಕಾರದ ಗಮನಕ್ಕೆ ತಂದು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ತಾಲ್ಲೂಕು ನೌಕರರ ಸಂಘದ ಅಧ್ಯಕ್ಷೆ ಶಂಶಾದ್ ಬೇಗಂ ಮಾತನಾಡಿ, 2006ರ ಏಪ್ರಿಲ್ ನಂತರ ನೇಮಕಗೊಂಡ ರಾಜ್ಯ ಸರ್ಕಾರಿ ನೌಕರರಿಗೆ ಹಳೆಯ ಪಿಂಚಣಿ ವ್ಯವಸ್ಥೆ ಇಲ್ಲದಿರುವುದು ಅನ್ಯಾಯವಾಗಿದೆ. ನೂತನ ಪಿಂಚಣಿ ಯೋಜನೆ (ಎನ್‌ಪಿಎಸ್) ನೌಕರರಿಗೆ ಅನುಕೂಲಕರವಾಗಿಲ್ಲ. ಆದ್ದರಿಂದ ಎನ್‌ಪಿಎಸ್ ರದ್ದುಪಡಿಸಿ ಹಳೆಯ ಪಿಂಚಣಿ ಯೋಜನೆ (ಒಪಿಎಸ್) ಜಾರಿಗೊಳಿಸುವಂತೆ ಸಂಘ ನಿರಂತರ ಹೋರಾಟ ನಡೆಸುತ್ತಿದೆ ಎಂದು ಹೇಳಿದರು.

ಜುಲೈ 11ರಂದು ರಾಜ್ಯ ಸಂಘದ ನೇತೃತ್ವದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಅಭಿನಂದನೆ ಸಲ್ಲಿಸುವ ಜೊತೆಗೆ ಎನ್‌ಪಿಎಸ್ ರದ್ದುಪಡಿಸಿ ಹಳೆಯ ಪಿಂಚಣಿ ಯೋಜನೆ ಜಾರಿಗೆ ತರಬೇಕೆಂದು ಮನವಿ ಸಲ್ಲಿಸಲಾಗುವುದು. ಈ ಕಾರ್ಯಕ್ರಮದಲ್ಲಿ ತಾಲೂಕಿನ ಎಲ್ಲಾ ಇಲಾಖೆಗಳ ಸರ್ಕಾರಿ ನೌಕರರು ಭಾಗವಹಿಸುವಂತೆ ಅವರು ಕರೆ ನೀಡಿದರು.

ಸಂಘದ ಕೋಶಾಧ್ಯಕ್ಷ ಗುರುಲಿಂಗಯ್ಯ ಪಂಜಿನ ಪೂಜಾರಿ, ಪ್ರಧಾನ ಕಾರ್ಯದರ್ಶಿ ಉಮೇಶ ಕಂದಕೂರು, ನಿರ್ದೇಶಕ ಶೇಖರಯ್ಯ ಕಲ್ಮಠ ಇತರರು ಇದ್ದರು.

Tags

Kanakagiri
share
ವಾರ್ತಾಭಾರತಿ
ವಾರ್ತಾಭಾರತಿ
Next Story
X