Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕೊಪ್ಪಳ
  4. ಕನಕಗಿರಿ | ಅಕ್ರಮ ಮರಳು ಗಣಿಗಾರಿಕೆ:...

ಕನಕಗಿರಿ | ಅಕ್ರಮ ಮರಳು ಗಣಿಗಾರಿಕೆ: ಎಂಟು ಹಿಟ್ಯಾಚಿ ವಶ, ಪ್ರಕರಣ ದಾಖಲು

ವಾರ್ತಾಭಾರತಿವಾರ್ತಾಭಾರತಿ30 Dec 2025 7:38 PM IST
share
ಕನಕಗಿರಿ | ಅಕ್ರಮ ಮರಳು ಗಣಿಗಾರಿಕೆ: ಎಂಟು ಹಿಟ್ಯಾಚಿ ವಶ, ಪ್ರಕರಣ ದಾಖಲು

ಕನಕಗಿರಿ : ತಾಲೂಕಿನ ನವಲಿ ಗ್ರಾಮದಲ್ಲಿ ಅನಧಿಕೃತವಾಗಿ ಮರಳು ಗಣಿಗಾರಿಕೆ ನಡೆಸುತ್ತಿದ್ದ ಆರೋಪದಡಿ ಎಂಟು ಹಿಟ್ಯಾಚಿಗಳ ವಿರುದ್ಧ ಮಂಗಳವಾರ ಇಲ್ಲಿನ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ನವಲಿ ಸರಕಾರಿ ಹಳ್ಳದ ಅಕ್ರಮ ಮರಳು ಸರ್ವೇ ನಂಬರ್ 219/2 &215// ಬಸವನ ಗೌಡ ಮನ್ನಾಪುರ, 235//8 ವಿರುಪಣ್ಣ ಕಲ್ಲೂರು ನವಲಿ, 235/ / ಪಿರಸಾಬ, 235/ * / 8 ಹನುಮಂತ ಕಲ್ಲೂರು, 236/1/*ಜಡಿಯಪ್ಪ ಭೋವಿ, 236/1/ ವಿರೇಶ, 237/2/ ರಾಮ್ಮಣ್ಣ ಗಾಳಿ, 237/7/* ರಾಮಣ್ಣ ದನಕಾಯರ ನವಲಿ ಹಳ್ಳದಲ್ಲಿ ಹಾಗೂ ಮರಳಿನ ಪಾಯಿಂಟ್ nಲ್ಲಿ ಯಾವುದೇ ದಾಖಲಾತಿ ಇಲ್ಲದೇ ಅಕ್ರಮವಾಗಿ ಕಳ್ಳತನದಿಂದ ಹಿಟ್ಯಾಚಿಯಿಂದ ಟ್ರಾಕ್ಟರಿ, ಟ್ರಾಲಿಯಲ್ಲಿ ಮರಳು ತುಂಬಿತ್ತಿರುವ ಮಾಹಿತಿ ಬಂದ ಮೇರೆಗೆ ಮೇಲಾಧಿಕಾರಿಗಳ ಮಾರ್ಗದರ್ಶನದಲ್ಲಿ ದಾಳಿ ನಡೆಸಿ ಜಮೀನುಗಳಲ್ಲಿ ಹಿಟ್ಯಾಚಿ ಮುಖಾಂತರ ಮರಳನ್ನು ಸಂಗ್ರಹಣೆ ಮಾಡುತ್ತಾ ಟ್ರಾಕ್ಟರಿ, ಟ್ರಾಲಿಯಲ್ಲಿ ತುಂಬುತ್ತಿರುವದನ್ನು ನೋಡಿ ನಾವು ಅವರನ್ನು ಹಿಡಿದುಕೊಳ್ಳುವಷ್ಟರಲ್ಲಿ ಸ್ಥಳದಲ್ಲಿ ಹಿಟ್ಯಾಚಿಯನ್ನು ಬಿಟ್ಟು ಟ್ರಾಕ್ಟರಿ, ಟ್ರಾಲಿಯ ಸಮೇತ ಪರಾರಿಯಾಗಿದ್ದಾರೆಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಕನಕಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನವಲಿ ಗ್ರಾಮದ ಸರ್ಕಾರಿ ಹಳ್ಳದ ವ್ಯಾಪ್ತಿಯಲ್ಲಿರುವ ಸರ್ವೇ ನಂಬರ್ 219/2, 215/, 235/8, 236/1, 237/2 ಹಾಗೂ 237/7 ಪ್ರದೇಶಗಳಲ್ಲಿ ಯಾವುದೇ ದಾಖಲೆಗಳಿಲ್ಲದೆ ಅಕ್ರಮವಾಗಿ ಮರಳು ಕಳ್ಳತನ ನಡೆಸಲಾಗುತ್ತಿತ್ತು ಎಂಬ ಮಾಹಿತಿ ಪೊಲೀಸ್ ಇಲಾಖೆಗೆ ಲಭ್ಯವಾಗಿದೆ.

ಅಕ್ರಮ ಮರಳು ಗಣಿಗಾರಿಕೆಯಲ್ಲಿ ತೊಡಗಿದ್ದವರು ಬಸವನಗೌಡ ಮನ್ನಾಪುರ, ವಿರುಪಣ್ಣ ಕಲ್ಲೂರು, ಪಿರಸಾಬ, ಹನುಮಂತ ಕಲ್ಲೂರು, ಜಡಿಯಪ್ಪ ಭೋವಿ, ವಿರೇಶ, ರಾಮಣ್ಣ ಗಾಳಿ ಹಾಗೂ ರಾಮಣ್ಣ ದನಕಾಯರ ಸೇರಿದಂತೆ ಒಟ್ಟು ಎಂಟು ಜನರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೇಲಾಧಿಕಾರಿಗಳ ಮಾರ್ಗದರ್ಶನದಂತೆ ಪೊಲೀಸರು ದಾಳಿ ನಡೆಸಿದಾಗ, ಹಳ್ಳದ ಪ್ರದೇಶ ಹಾಗೂ ಮರಳು ಸಂಗ್ರಹಣಾ ಪಾಯಿಂಟ್‌ಗಳಲ್ಲಿ ಹಿಟ್ಯಾಚಿ (ಜೆಸಿಬಿ) ಮೂಲಕ ಮರಳನ್ನು ತೆಗೆಯುತ್ತಾ, ಟ್ರಾಕ್ಟರ್–ಟ್ರಾಲಿಗಳಲ್ಲಿ ತುಂಬಲಾಗುತ್ತಿತ್ತು. ಪೊಲೀಸರು ಸ್ಥಳಕ್ಕೆ ಆಗಮಿಸಿದ ವೇಳೆ ಆರೋಪಿಗಳು ಹಿಟ್ಯಾಚಿಯನ್ನು ಅಲ್ಲಿಯೇ ಬಿಟ್ಟು, ಟ್ರಾಕ್ಟರ್ ಹಾಗೂ ಟ್ರಾಲಿಗಳ ಸಮೇತ ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ.

ಈ ಸಂಬಂಧ ಇಲ್ಲಿನ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಳ್ಳಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X