Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕೊಪ್ಪಳ
  4. ಕನಕಗಿರಿ | ಪೋತಿ‌ ವಿರಾಸತ್ ಪಹಣಿ...

ಕನಕಗಿರಿ | ಪೋತಿ‌ ವಿರಾಸತ್ ಪಹಣಿ ಸದುಪಯೋಗಕ್ಕೆ ತಹಶೀಲ್ದಾರ್ ವಿಶ್ವನಾಥ ಮುರುಡಿ ಸಲಹೆ

ವಾರ್ತಾಭಾರತಿವಾರ್ತಾಭಾರತಿ8 Dec 2025 9:30 PM IST
share
ಕನಕಗಿರಿ | ಪೋತಿ‌ ವಿರಾಸತ್ ಪಹಣಿ ಸದುಪಯೋಗಕ್ಕೆ ತಹಶೀಲ್ದಾರ್ ವಿಶ್ವನಾಥ ಮುರುಡಿ ಸಲಹೆ

ಕನಕಗಿರಿ: ತಾಲ್ಲೂಕಿನಲ್ಲಿ ಇ ಪೋತಿ ಆಂದೋಲನ ನಡೆಸುವ ಮೂಲಕ ಪೋತಿ ವಿರಾಸತ್ ಅರ್ಜಿಗಳನ್ನು ಸ್ವೀಕರಿಸಿ ನಿಜವಾದ ವಾರಸುದಾರರ ಹೆಸರಿನಲ್ಲಿ ಪಹಣಿ ಮಾಡಿಸಲಾಗುವುದು‌ ಎಂದು ತಹಶೀಲ್ದಾರ್ ವಿಶ್ವನಾಥ ಮುರುಡಿ‌ ತಿಳಿಸಿದರು.

ತಹಶೀಲ್ದಾರ್ ಕಚೇರಿಯಲ್ಲಿ ಸೋಮವಾರ ಸುದ್ದಿಗೋಷ್ಠಿ‌ ನಡೆಸಿ ಮಾತನಾಡಿದ ಅವರು, ತಾಲ್ಲೂಕಿನಲ್ಲಿ ಪಹಣಿ ಹೊಂದಿದ ಒಟ್ಟು 3,000 ಜನರು ಮೃತಪಟ್ಟಿದ್ದಾರೆ,‌ ವಾರಸುದಾರರು ತಮ್ಮ‌ ಹೆಸರಿನಲ್ಲಿ ಮಾಡಿಸಿಕೊಳ್ಳಲು‌ ಮುಂದೆ ಬರಬೇಕು. ಗ್ರಾಮ‌ ಆಡಳಿತ ಅಧಿಕಾರಿಗಳು ಹಾಗೂ ಗ್ರಾಮ‌ ಸಹಾಯಕರು ಗ್ರಾಮಗಳಿಗೆ ಭೇಟಿ‌ ನೀಡಿ‌ ಪೋತಿ ವಿರಾಸತ್ ಬಗ್ಗೆ ಪ್ರಚಾರ ನಡೆಸಿ‌ ಜಾಗೃತಿ‌ ಮೂಡಿಸಬೇಕೆಂದು ಹೇಳಿದರು.

ದಿನದಲ್ಲಿ ಮೂರು ಗಂಟೆಯ ಸಮಯವನ್ನು ಪೋತಿ ವಿರಾಸತ್ ಆಂದೋಲ‌ನದ ಕೆಲಸದ ಬಗ್ಗೆ ಮೀಸಲಿಡುವಂತೆ ಆಯಾ ಗ್ರಾಮ ಆಡಳಿತ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಕಂದಾಯ‌ ನಿರೀಕ್ಷಕರು ಹಾಗೂ ಉಪ ತಹಶೀಲ್ದಾರ್ ಅವರು ಮೇಲ್ವಿಚಾರಣೆ ನಡೆಸಬೇಕೆಂದು ತಿಳಿಸಿದರು.

ಪ್ರತಿಯೊಬ್ಬ ಗ್ರಾಮ ಆಡಳಿತಾಧಿಕಾರಿಗಳು ತಿಂಗಳಿಗೆ‌ ತಲಾ 100 ವಾರಸುದಾರರ‌ ಹೆಸರಿನಲ್ಲಿ ಪಹಣಿ ಖಾತಾ ಬದಲಾಯಿಸುವ ಕೆಲಸ ಮಾಡಬೇಕೆಂದು‌ ಹೇಳಿದರು.

ಈ ಕಾರ್ಯಕ್ರಮವು ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದು, ಕಂದಾಯ ಸಚಿವರು ಹಾಗೂ‌ ಜಿಲ್ಲಾಧಿಕಾರಿಗಳ ಆದೇಶದಂತೆ ಯಾರು ಸಹ ನಿರ್ಲಕ್ಷ್ಯ ವಹಿಸುವಂತಿಲ್ಲ,‌ ಕಾನೂನು ಪ್ರಕಾರ ಅಗತ್ಯ ದಾಖಲೆಗಳನ್ನು ಪಡೆದು‌ ಪೋತಿಯಾದ ವಾರಸುದಾರರ ಹೆಸರಿನಲ್ಲಿ ಖಾತೆ‌ ಬದಲಾವಣೆ ಮಾಡಬೇಕೆಂದು ತಿಳಿಸಿದರು.

ಶಿರಸ್ತೇದಾರರಾದ ಅನಿತಾ ಇಂಡಿ,‌ ಶರಣಪ್ಪ, ಭೂಮಿ ಗ್ರಾಮ ಆಡಳಿತ ಅಧಿಕಾರಿ ಶರಣು‌ ಚಳಗೇರಿ ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X