Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕೊಪ್ಪಳ
  4. Kanakagiri | ಎಸ್‌ಐಆರ್ ಕಾರ್ಯದಲ್ಲಿ...

Kanakagiri | ಎಸ್‌ಐಆರ್ ಕಾರ್ಯದಲ್ಲಿ ತಾಲೂಕು ಮುಂಚೂಣಿ : ತಹಶೀಲ್ದಾರ್ ಚಂದ್ರಶೇಖರ್ ಗಾಳಿ

ವಾರ್ತಾಭಾರತಿವಾರ್ತಾಭಾರತಿ12 Aug 2026 9:13 PM IST
share
Kanakagiri | ಎಸ್‌ಐಆರ್ ಕಾರ್ಯದಲ್ಲಿ ತಾಲೂಕು ಮುಂಚೂಣಿ : ತಹಶೀಲ್ದಾರ್ ಚಂದ್ರಶೇಖರ್ ಗಾಳಿ

ಕನಕಗಿರಿ: ಜಿಲ್ಲೆಯ ಎಸ್‌ಐಆರ್‌ ಕಾರ್ಯದಲ್ಲಿ ತಾಲೂಕು ಉತ್ತಮ ಪ್ರಗತಿ ಸಾಧಿಸುತ್ತಿದೆ ಎಂದು ತಹಶೀಲ್ದಾರ್ ಚಂದ್ರಶೇಖರ್ ಗಾಳಿ ಹೇಳಿದರು.

ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲಾಧಿಕಾರಿಗಳ ಆದೇಶದಂತೆ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯದ ಪ್ರಗತಿಯನ್ನು ಪರಿಶೀಲಿಸಲಾಗುತ್ತಿದೆ. ತಾಲೂಕಿನಲ್ಲಿ ಒಟ್ಟು 94 ಮತಗಟ್ಟೆಗಳಿದ್ದು, ಪಟ್ಟಣದಲ್ಲಿ 17 ಹಾಗೂ ಗ್ರಾಮೀಣ ಭಾಗದಲ್ಲಿ 77 ಮತಗಟ್ಟೆಗಳಿವೆ. ತಾಲೂಕಿನಲ್ಲಿ ಒಟ್ಟು 79,679 ನೋಂದಾಯಿತ ಮತದಾರರಿದ್ದಾರೆ ಎಂದರು.

ತಾಲೂಕಿನ ಎಲ್ಲ ಬಿಎಲ್‌ಒಗಳು ಮನೆ-ಮನೆಗೆ ತೆರಳಿ ಶೇ.100ರಷ್ಟು ಅರ್ಜಿ ನಮೂನೆಗಳನ್ನು ವಿತರಿಸಿದ್ದಾರೆ. ಈ ಪೈಕಿ 72,504 ಮತದಾರರು ಅರ್ಜಿ ಸಲ್ಲಿಸಿದ್ದು, ಶೇ.91ರಷ್ಟು ಅರ್ಜಿಗಳು ಸ್ವೀಕೃತವಾಗಿವೆ. ಉಳಿದ ಶೇ.9ರಷ್ಟು ಅರ್ಜಿಗಳ ಪೈಕಿ 7,175 ಮತದಾರರ ಹೆಸರುಗಳನ್ನು ಕರಡು ಪಟ್ಟಿಯಿಂದ ಕೈಬಿಡಲಾಗಿದೆ ಎಂದು ತಿಳಿಸಿದರು.

ಕರಡು ಪಟ್ಟಿಯಿಂದ 133 ಮಂದಿ ಗೈರು, 3,856 ಮಂದಿ ಸ್ಥಳಾಂತರಗೊಂಡವರು, 1,464 ಮಂದಿ ಮೃತಪಟ್ಟವರು ಹಾಗೂ 1,722 ಮಂದಿ ನಕಲಿ ಅಥವಾ ಎರಡು ಕಡೆ ಮತದಾನ ಮಾಡಿರುವ ಪ್ರಕರಣಗಳಾಗಿ ಗುರುತಿಸಲಾಗಿದೆ. ಗೈರಾದವರು ಹಾಗೂ ಸ್ಥಳಾಂತರಗೊಂಡವರು ನಮೂನೆ-6 ಸಲ್ಲಿಸಿ ಪರಿಶೀಲನೆ ಮಾಡಿಸಿಕೊಳ್ಳಬೇಕು. ಹೊಸದಾಗಿ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಹಾಗೂ ತಿದ್ದುಪಡಿಗೆ ಆ.17 ಕೊನೆಯ ದಿನವಾಗಿದ್ದು, ಬಾಕಿ ಉಳಿದಿರುವ ಮತದಾರರು ತಮ್ಮ ಅರ್ಜಿಗಳನ್ನು ಸಂಬಂಧಪಟ್ಟ ಬಿಎಲ್‌ಒಗಳಿಗೆ ಕೂಡಲೇ ಸಲ್ಲಿಸಬೇಕು ಎಂದು ಹೇಳಿದರು.

ಎಸ್‌ಐಆರ್‌ ಕಾರ್ಯದಲ್ಲಿ ಶೇ.100ರಷ್ಟು ಗುರಿ ತಲುಪಲು ಬಾಕಿ ಇರುವ ಮತದಾರರಿಂದಲೂ ಅರ್ಜಿಗಳನ್ನು ಸ್ವೀಕರಿಸುವಂತೆ ಬಿಎಲ್‌ಒಗಳಿಗೆ ಸೂಚಿಸಲಾಗಿದೆ ಎಂದು ತಹಶೀಲ್ದಾರ್ ತಿಳಿಸಿದರು.

ಈ ಸಂದರ್ಭದಲ್ಲಿ ಚುನಾವಣೆ ವಿಷಯ ನಿರ್ವಹಕ ವಿಜಯಕುಮಾರ ಹಾಗೂ ಶಿರಸ್ತೇದಾರ ಸುನೀಲ್ ಉಪಸ್ಥಿತರಿದ್ದರು.

Tags

SIRKanakagiri
share
ವಾರ್ತಾಭಾರತಿ
ವಾರ್ತಾಭಾರತಿ
Next Story
X