Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕೊಪ್ಪಳ
  4. ಕೊಪ್ಪಳ | ಗುತ್ತಿಗೆದಾರರು ಕೆಲಸ...

ಕೊಪ್ಪಳ | ಗುತ್ತಿಗೆದಾರರು ಕೆಲಸ ಕೊರತೆಯಿಂದ ಸಂಕಷ್ಟ : ಪ್ಯಾಕೇಜ್ ಟೆಂಡರ್ ನಿಲ್ಲಿಸುವಂತೆ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ3 Oct 2025 7:27 PM IST
share
ಕೊಪ್ಪಳ | ಗುತ್ತಿಗೆದಾರರು ಕೆಲಸ ಕೊರತೆಯಿಂದ ಸಂಕಷ್ಟ : ಪ್ಯಾಕೇಜ್ ಟೆಂಡರ್ ನಿಲ್ಲಿಸುವಂತೆ ಆಗ್ರಹ

ಕೊಪ್ಪಳ : ಜಿಲ್ಲೆಯಲ್ಲಿ ಎಸ್‌ಸಿ, ಎಸ್‌ಟಿ, ಕ್ಲಾಸ್ 1 ಮತ್ತು ಕ್ಲಾಸ್ 2 ಹಾಗೂ ಮಧ್ಯಮ ವರ್ಗದ ಗುತ್ತಿಗೆದಾರರು ಸಾಕಷ್ಟು ಕಷ್ಟ ಅನುಭವಿಸುತ್ತಿದ್ದಾರೆ ಎಂದು ಗುತ್ತಿಗೆದಾರರ ಸಂಘದ ಜಿಲ್ಲಾ ಅಧ್ಯಕ್ಷ ಸುರೇಶ್ ಭೂಮರೆಡ್ಡಿ ತಿಳಿಸಿದ್ದಾರೆ.

ಶುಕ್ರವಾರ ನಗರದ ಪತ್ರಿಕಾ ಭವನದಲ್ಲಿ ಪತ್ರಿಕಾ ಗೋಷ್ಠಿ ನಡೆಸಿ ಮಾತನಾಡಿದ ಅವರು ಕೊಪ್ಪಳದ ಕೆಲವು ಕಾಣದ ಕೈಗಳ, ಜನಪ್ರತಿನಿಧಿಗಳ ಸರ್ವಾಧಿಕಾರಿ ಧೋರಣೆ ನಡೆಯುತ್ತಿದ್ದು, ಪ್ರೇರಣ ಎಂಬ ಸಂಸ್ಥೆಯಲ್ಲಿ ಮೆಟೀರಿಯಲ್ ಖರೀದಿ ಮಾಡಬೇಕು ಎಂಬ ನಿಯಮ ಮಾಡಲಾಗಿದೆ ಇದರಿಂದ ಗುತ್ತಿಗೆದಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಶೀಘ್ರವಾಗಿ ಪ್ಯಾಕೇಜ್ ಟೆಂಡರನ್ನು ನಿಲ್ಲಿಸಬೇಕು ಹಾಗೂ ಕೊಪ್ಪಳದ ಲ್ಯಾಂಡ್ ಆರ್ಮಿ ಮತ್ತು ನಿರ್ಮಿತಿ ಕೇಂದ್ರ ಇತರ ಸಂಸ್ಥೆಗಳಿಗೆ ನೀಡುವ ಕೆಲಸಗಳನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿದರು.

ರಾಜ್ಯಮಟ್ಟದ ಮತ್ತು ಜಿಲ್ಲೆಯ ಗುತ್ತಿಗೆದಾರರ ಹೆಸರಿನಲ್ಲಿ ಸ್ಥಳೀಯ ರಾಜಕಾರಣಿಗಳು, ತಮ್ಮ ಹಿಂಬಾಲಕರಿಗೆ ಕೆಲಸವನ್ನು ಕೊಡುತ್ತಿದ್ದು. ಇದರಿಂದ ಕೊಪ್ಪಳ ಜಿಲ್ಲೆಯಲ್ಲಿ ಕಳಪೆ ಕಾಮಗಾರಿಗೆ ದಾರಿ ಮಾಡಿಕೊಟ್ಟಂತಾಗಿದೆ. ಸ್ಥಳೀಯ ಮತ್ತು ಲೈಸೆನ್ಸ್ ಹೊಂದಿದ ಗುತ್ತಿಗೆದಾರರಿಗೆ ನಷ್ಟವಾಗುತ್ತಿದೆ, ಇಂಥ ಹಲವಾರು ಸಮಸ್ಯೆಗಳನ್ನು ಸಾಕಷ್ಟು ಇದ್ದು ರಾಜ್ಯ ಸರ್ಕಾರ ಶೀಘ್ರವಾಗಿ ಸೂಕ್ತ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಇದೇ ತಿಂಗಳು 12 ರಂದು ಕೊಪ್ಪಳ ಜಿಲ್ಲೆಯ ಎಲ್ಲಾ ಗುತ್ತಿಗೆದಾರರು ಎಲ್ಲ ಕಾಮಗಾರಿಗಳನ್ನು ನಿಲ್ಲಿಸುವ ತೀರ್ಮಾನಕ್ಕೆ ಬಂದಿದ್ದೇವೆ. ಜಿಲ್ಲೆಯಲ್ಲಿ ಸುಮಾರು 400 ಜನ ಗುತ್ತಿಗೆದಾರರು ಇದ್ದು, ಇವರಲ್ಲಿ ಕೇವಲ 20-30ಜನರಿಗೆ ಮಾತ್ರ ಕೆಲಸ ಇದೆ ಉಳಿದವರಿಗಿಲ್ಲ, ಮಾಡಿದ ಕಾಮಗಾರಿಗೆ ಬಿಲ್ ಪಾವತಿ ಆಗುತ್ತಿಲ್ಲ. ಇದರಿಂದ ಗುತ್ತಿಗೆದಾರರು ಕಷ್ಟ ಅನುಭವಿಸುತ್ತಿದ್ದಾರೆ. ಗುತ್ತಿಗೆದಾರರ ಹಿತ ದೃಷ್ಟಿಯಿಂದ ಮುಖ್ಯಮಂತ್ರಿಗಳು ಮತ್ತು ಜಿಲ್ಲಾ ಉಸ್ತುವಾರಿ ಸಚಿವರು ನಮ್ಮ ನ್ಯಾಯಯುತವಾದ ಬೇಡಿಕೆಗಳಿಗೆ ಸ್ಪಂದಿಸಿ ಜಿಲ್ಲೆಯ ಗುತ್ತಿಗೆದಾರರಿಗೆ ಅನುಕೂಲವಾಗುವಂತೆ ಟೆಂಡರ್ ಕರೆಯ ಬೇಕೆಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಗುತ್ತಿಗೆದಾರರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ದೇವಪ್ಪ ಅರಕೇರಿ, ಆರ್.ರಾಜಶೇಖರ್, ಎಸ್ಸಿ, ಎಸ್‌ಟಿ, ಗುತ್ತಿಗೆದಾರ್ ಸಂಘದ ಜಿಲ್ಲಾ ಅಧ್ಯಕ್ಷ ಹನುಮೇಶ ಕಡೆಮನಿ, ಗುತ್ತಿಗೆದಾರರಾದ ಶುಕ್ರಾಜ್ ಹಾಳಕೇರಿ, ಯಮನೂರಪ್ಪ ನಡೂಲಮನಿ, ಎಲ್.ಎಂ.ಮಲ್ಲಯ್ಯ, ಸಿ.ವಿ.ಹಳ್ಳಿ, ಕೃಷ್ಣ ಇಟ್ಟಂಗಿ, ರವೀಂದ್ರ ನಂದವಾಡಗಿ, ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X