Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕೊಪ್ಪಳ
  4. ಕೊಪ್ಪಳ | ರಾಜ್ಯದಲ್ಲಿ ಡ್ರಗ್ಸ್ ಜಾಲ...

ಕೊಪ್ಪಳ | ರಾಜ್ಯದಲ್ಲಿ ಡ್ರಗ್ಸ್ ಜಾಲ ವಿಸ್ತರಿಸಿದ್ದು, ಸರಕಾರ ಕಣ್ಮುಚ್ಚಿ ಕುಳಿತಿದೆ: ಹೇಮಲತಾ ನಾಯಕ ಆರೋಪ

ವಾರ್ತಾಭಾರತಿವಾರ್ತಾಭಾರತಿ30 Dec 2025 11:29 PM IST
share
ಕೊಪ್ಪಳ | ರಾಜ್ಯದಲ್ಲಿ ಡ್ರಗ್ಸ್ ಜಾಲ ವಿಸ್ತರಿಸಿದ್ದು, ಸರಕಾರ ಕಣ್ಮುಚ್ಚಿ ಕುಳಿತಿದೆ: ಹೇಮಲತಾ ನಾಯಕ ಆರೋಪ

ಕೊಪ್ಪಳ: ರಾಜ್ಯದಲ್ಲಿ ಡ್ರಗ್ಸ್ ಜಾಲ ವಿಸ್ತರಿಸಿದ್ದು, ಸರ್ಕಾರ ಕಣ್ಮುಚ್ಚಿ ಕುಳಿತಿದೆ. ಮಹಾರಾಷ್ಟ್ರ ಪೊಲೀಸರು ಬೆಂಗಳೂರಿನಲ್ಲಿ ದಾಳಿ ನಡೆಸಿ ಅಮಲಿನ ಜಾಲ ಭೇದಿಸಿದ್ದು, ರಾಜ್ಯ ಪೊಲೀಸರಿಗೆ ಮಾಹಿತಿ ಇಲ್ಲದಿರುವುದು ನಾಚಿಕಗೇಡಿನ ಸಂಗತಿ ಎಂದು ವಿಧಾನ ಪರಿಷತ್ ಸದಸ್ಯೆ ಹೇಮಲತಾ ನಾಯಕ ಆರೋಪಿಸಿದರು.

ಅವರು ನಗರದ ಪತ್ರಿಕಾಭವನದಲ್ಲಿ ಮಂಗಳವಾರದಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಬೆಂಗಳೂರಿನಲ್ಲಿ ಮೂರು ಡ್ರಗ್ಸ್ ಕಾರ್ಖಾನೆ ಪತ್ತೆಯಾಗಿವೆ. 56 ಕೋಟಿ ರೂ. ಮೌಲ್ಯದ ಕಚ್ಛಾ ವಸ್ತು ದೊರೆತಿವೆ. ಮೂವರನ್ನು ಮಹಾರಾಷ್ಟ್ರ ಪೊಲೀಸರು ಬಂಧಿಸಿದ್ದಾರೆ ಎಂದು ಹೇಳಿದರು.

ರಾಜಧಾನಿಯಲ್ಲಿ ಇಷ್ಟೆಲ್ಲ ನಡೆಯುತ್ತಿದ್ದರೂ ಸರ್ಕಾರದ ಗಮನಕ್ಕಿಲ್ಲವಾ ಅಥವಾ ಇವರೇ ಬೆಂಬಲ ನೀಡುತ್ತಿದ್ದಾರಾ ಎಂಬುದನ್ನು ಸ್ಪಷ್ಟಪಡಿಸಬೇಕು. ಶಾಲಾ ಮಕ್ಕಳ ಕೈಗೂ ಸುಲಭವಾಗಿ ಡ್ರಗ್ಸ್ ದೊರೆಯುತ್ತಿದೆ. ಮದ್ಯ ಮಾರಾಟ ಮಿತಿ ಮೀರಿದೆ. ಇದಕ್ಕೆ ಕಡಿವಾಣ ಹಾಕುವ ಬದಲು ಕುಡಿದು ಬಿದ್ದವರನ್ನು ಮನೆಗೆ ತಲುಪಿಸಲಾಗುವುದೆಂದು ಗೃಹ ಸಚಿವರು ಹೇಳಿರುವುದು ಲಜ್ಜೆಗೇಡಿತನ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕೊಪ್ಪಳದಲ್ಲಿ ಶಿಲ್ಪಾ ಗ್ರಾಂಡ್ ಹೋಟೆಲ್ ಹಿಂಭಾಗ, ಹಿಟ್ನಾಳ, ಮುನಿರಾಬಾದ್ ಹೀಗೆ ಎಲ್ಲ ಕಡೆಗಳಲ್ಲಿ ಇಸ್ಪೀಟ್ ದಂಧೆ ನಡೆಯುತ್ತಿದೆ. ನಮ್ಮ ಜಿಲ್ಲೆಯಲ್ಲಿ ಕಳೆದ 5 ವರ್ಷದಲ್ಲಿ ಪತ್ತೆಯಾದ ಡ್ರಗ್ಸ್ ಪ್ರಕರಣಗಳು, ವಶಪಡಿಸಿಕೊಂಡ ಗಾಂಜಾ ಮಾಹಿತಿಯನ್ನೂ ಸರಿಯಾಗಿ ನೀಡಿಲ್ಲ. ಅಧಿಕಾರಿಗಳು ನೀಡಿದ ಮಾಹಿತಿಯನ್ನು ಪರಾಮರ್ಶಿಸದೇ ಸಚಿವರು ಉತ್ತರ ಕೊಡುವ ಭಂಡತನ ಪ್ರದರ್ಶಿಸುತ್ತಿದ್ದಾರೆ. ಸಿಎಂ ತವರು ಜಿಲ್ಲೆ ಮೈಸೂರಿನಲ್ಲೂ ಡ್ರಗ್ಸ್ ಜಾಲ ಹಬ್ಬಿದೆ. ಹಲವು ಜಿಲ್ಲೆಗಳಲ್ಲೂ ಪೆಡ್ಲಿಂಗ್ ನಡೆಯುತ್ತಿದೆ. ಇದಕ್ಕೆಲ್ಲ ಕಡಿವಾಣ ಬೀಳುತ್ತಿಲ್ಲ ಎಂದು ಹೇಳಿದರು.

ಬಿಜೆಪಿ ರಾಜ್ಯ ಕಾರ್ಯಕಾರಣಿ ಸದಸ್ಯ ಡಾ.ಬಸವರಾಜ ಕ್ಯಾವಟರ್, ಪ್ರಮುಖರಾದ ನೀಲಕಂಠಯ್ಯ ಹಿರೇಮಠ, ಮಹೇಶ ಅಂಗಡಿ, ಪ್ರಸಾದ ಗಾಳಿ ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X