Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕೊಪ್ಪಳ
  4. ಕೊಪ್ಪಳ | ಕಾರ್ಖಾನೆಗಾಗಿ ದೌರ್ಜನ್ಯದಿಂದ...

ಕೊಪ್ಪಳ | ಕಾರ್ಖಾನೆಗಾಗಿ ದೌರ್ಜನ್ಯದಿಂದ ರೈತರ ಭೂಮಿ ಕಿತ್ತುಕೊಂಡರು : ಭೀಮಸೇನ ಕಲಕೇರಿ

ವಾರ್ತಾಭಾರತಿವಾರ್ತಾಭಾರತಿ5 Nov 2025 6:24 PM IST
share
ಕೊಪ್ಪಳ | ಕಾರ್ಖಾನೆಗಾಗಿ ದೌರ್ಜನ್ಯದಿಂದ ರೈತರ ಭೂಮಿ ಕಿತ್ತುಕೊಂಡರು : ಭೀಮಸೇನ ಕಲಕೇರಿ

ಕೊಪ್ಪಳ : ಬಲ್ಡೋಟ ಇತರೆ ಕಾರ್ಖಾನೆಗಳ ವಿಸ್ತರಣೆ ವಿರೋಧಿಸಿ, ಬಸಾಪುರ ಕೆರೆ ಎಂಎಸ್ಪಿಎಲ್ ಅತಿಕ್ರಮಣದಿಂದ ಮುಕ್ತಗೊಳಿಸಲು ಹಾಗೂ 20 ಕಾರ್ಖಾನೆ ದೂಳು ಬಾಧಿತ ಹಳ್ಳಿಗಳ ಪರಿಸರ ಪುನರ್ ನಿರ್ಮಾಣ ಮಾಡುವಂತೆ ಆಗ್ರಹಿಸಿ 6ನೇ ದಿನದಂದು ಕೊಪ್ಪಳ ಜಿಲ್ಲಾ ಬಚಾವೋ ಆಂದೋಲನ ಸಮಿತಿ ಹಾಗೂ ಪರಿಸರ ಹಿತರಕ್ಷಣಾ ವೇದಿಕೆಯ ಜಂಟಿ ಕ್ರಿಯಾ ವೇದಿಕೆ ನಡೆಸುತ್ತಿರುವ ಅನಿರ್ದಿಷ್ಟಾವಧಿ ಧರಣಿಯನ್ನು ಕರ್ನಾಟಕ ರಾಜ್ಯ ರೈತ ಸಂಘ (ಬಡಗಲಪುರ ನಾಗೇಂದ್ರ ಬಣ) ಜಿಲ್ಲಾ ಘಟಕದಿಂದ ನಡೆಸಲಾಯಿತು.

ಜಿಲ್ಲಾಧ್ಯಕ್ಷ ಭೀಮಸೇನ ಕಲಕೇರಿ ಇವರು ಜನರ ಅಭಿವೃದ್ಧಿ ಮಾಡುತ್ತೇವೆ ಎಂದು ತುಂಗಭದ್ರಾ ತಟದ ಭೂಮಿಯನ್ನು ಕೆಐಎಡಿಬಿ ಎನ್ನುವ ಸರ್ಕಾರದ ಗೂಂಡಾ ಏಜೆನ್ಸಿಯಿಂದ ಭೂಮಿ ಕಿತ್ತುಕೊಂಡರು. ನಮ್ಮ 25ಕ್ಕೂ ಹೆಚ್ಚು ಹಳ್ಳಿಗಳ ಜನರ ಸಂಪೂರ್ಣ ಆರೋಗ್ಯ, ಪರಿಸರ ಹಾಳು ಮಾಡಿದ್ದಾರೆ. ಈಗ ಇವರನ್ನು ಓಡಿಸುವ ಅವಕಾಶ ಒದಗಿ ಬಂದಿದೆ. ಆ ನೇತೃತ್ವದ ಜವಾಬ್ದಾರಿ ರಾಜ್ಯ ರೈತ ಸಂಘ ವಹಿಸುತ್ತದೆ ಎಂದರು.

ಕಾರ್ಯಾಧ್ಯಕ್ಷ ಕನಕಪ್ಪ ಪೂಜಾರ ಮಾತನಾಡಿ, ಇಲ್ಲಿ ಸ್ಥಾಪಿಸಿದ ಯಾವುದೇ ಕಾರ್ಖಾನೆಗಳಲ್ಲಿ ಸ್ಥಳೀಯರಿಗೆ ಉದ್ಯೋಗ ಕೊಟ್ಟಿಲ್ಲ. ಇವರು ಉದ್ಯೋಗ ಕೊಡುತ್ತೇವೆ ಎನ್ನುವುದು ಕೇವಲ ಭ್ರಮೆ ಎಂದರು.

ಈ ವೇಳೆ ಯಂಕಪ್ಪ ಕಬ್ಬೇರ ಕಾಸನಕಂಡಿ, ಸುಡುಗಾಡಪ್ಪ ಕಾಸನಕಂಡಿ, ಶರಣಪ್ಪ ಕುಂಬಾರ, ನಾಗಪ್ಪ ಗೋಡೆಕಾರ, ಯಲ್ಲಪ್ಪ ಸಿದ್ದರು, ಶೇಖಪ್ಪ ಮೈನಳ್ಳಿ, ಅಮರೇಶ ಕರಡಿ ಕುಕನಪಳ್ಳಿ, ಸತ್ಯಾಗ್ರಹಕ್ಕೆ ಬೆಂಬಲಿಸಿ ಮಾತನಾಡಿದರು.

ಅಲ್ಲಮಪ್ರಭು ಬೆಟ್ಟದೂರು, ಡಿ.ಎಚ್.ಪೂಜಾರ, ಕೆ.ಬಿ.ಗೋನಾಳ, ಶರಣು ಗಡ್ಡಿ, ಮಂಜುನಾಥ ಗೊಂಡಬಾಳ, ಮಹಾದೇವಪ್ಪ ಎಸ್.ಮಾವಿನಮಡು, ಚನ್ನವೀರಯ್ಯ ಹಿರೇಮಠ ಕುಣಿಕೆರಿ, ಮಖಬೂಲ್ ರಾಯಚೂರು, ಕೆ. ಶಶಿಕಲಾ, ಸುಂಕಮ್ಮ, ಡಿ.ಎಂ.ಬಡಿಗೇರ,, ಮಖಬೂಲ್ ರಾಯಚೂರು, ಬಸವರಾಜ ನರೇಗಲ್, ಹುಸೇನಪ್ಪ ಮೆಣೆದಾಳ, ನಿಂಗಪ್ಪ ಇಂದರಗಿ, ಶರಣಬಸಪ್ಪ ದಾನಕೈ, ಯಲ್ಲಪ್ಪ ಸಿದ್ದರು, ಯಮನೂರಪ್ಪ ಹಾಲಳ್ಳಿ ಬಸಾಪುರ, ಯಮನೂರಪ್ಪ ಮಾಲಿಪಾಟೀಲ್, ಸುರೇಶ ಹುರಳಿ, ಮಾಂತೇಶ ಮಡಿವಾಳ, ಹನುಮಪ್ಪ ಕದ್ರಳ್ಳಿ, ಶಿವಪ್ಪ ಹಡಪದ, ನಾಗರಾಜ ಯಲಿಗಾರ,, ಬಸವರಾಜ ಹೂಗಾರ, ಮಲ್ಲಪ್ಪ ಕುಣಿಕೆರಿ, ನಿಂಗನಗೌಡ ಗ್ಯಾರಂಟಿ, ಬಸನಗೌಡ ಯಲಮಗೇರಿ ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X