Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕೊಪ್ಪಳ
  4. ಕೊಪ್ಪಳ | ರಾಷ್ಟ್ರೀಯ ಲೋಕ ಅದಾಲತ್ :...

ಕೊಪ್ಪಳ | ರಾಷ್ಟ್ರೀಯ ಲೋಕ ಅದಾಲತ್ : 8,058 ಪ್ರಕರಣಗಳ ಪೈಕಿ 6,502 ಪ್ರಕರಣಗಳು ಇತ್ಯರ್ಥ

ವಾರ್ತಾಭಾರತಿವಾರ್ತಾಭಾರತಿ13 July 2025 9:26 PM IST
share
ಕೊಪ್ಪಳ | ರಾಷ್ಟ್ರೀಯ ಲೋಕ ಅದಾಲತ್ : 8,058 ಪ್ರಕರಣಗಳ ಪೈಕಿ 6,502 ಪ್ರಕರಣಗಳು ಇತ್ಯರ್ಥ

ಕೊಪ್ಪಳ : ಜಿಲ್ಲೆಯಲ್ಲಿ ರಾಷ್ಟ್ರೀಯ ಲೋಕ ಅದಾಲತ್ ಹಮ್ಮಿಕೊಂಡಿದ್ದು, ಕೊಪ್ಪಳ, ಗಂಗಾವತಿ, ಕುಷ್ಟಗಿ ಮತ್ತು ಯಲಬುರ್ಗಾ ನ್ಯಾಯಾಲಯಗಳಲ್ಲಿ ಒಟ್ಟು 8,058 ಪ್ರಕರಣಗಳ ಪೈಕಿ 6,502 ಪ್ರಕರಣಗಳನ್ನು ಇತ್ಯರ್ಥ ಮಾಡಲಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾ.ಮಹಾಂತೇಶ. ಎಸ್ ದರಗದ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ವಿಮೆ, ನೀರಿನ ಬಿಲ್, ಬ್ಯಾಂಕ್ ಸಾಲ, ಮನೆ ತೆರಿಗೆ, ಕೌಟುಂಬಿಕ ದೌರ್ಜನ್ಯ, ಜೀವನಾಂಶ, ಚೆಕ್ ಬೌನ್ಸ್ ಪ್ರಕರಣಗಳು, ಜನನ ಮರಣ, ಸಿವಿಲ್ ಕೇಸ್, ಕ್ರಿಮಿನಲ್ ಕೇಸ್, ಮೋಟಾರ್ ವಾಹನ ಅಪಘಾತ ಮತ್ತು ಎಂಎಂಆರ್‌ಡಿ ಪ್ರಕರಣಗಳು ಸೇರಿದಂತೆ ಇತರ ಪ್ರಕರಣಗಳಲ್ಲಿ 6,502 ಪ್ರಕರಣಗಳನ್ನು ಇತ್ಯರ್ಥ ಪಡಿಸಲಾಗಿದೆ. ಇದರ ಒಟ್ಟು ಮೌಲ್ಯವು 230,752,110 ರೂ ಅಗಿದ್ದು, ಪೂರ್ವ ದಾವೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಒಟ್ಟು 47,057 ಪ್ರಕರಣಗಳ ಪೈಕಿ 42,309 ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ ಈ ಪ್ರಕರಣಗಳ ಒಟ್ಟು ಮೌಲ್ಯ 39,970,466 ಆಗಿದೆ ಎಂದು ಪ್ರಕಟನೆಯಲ್ಲಿ ಹೇಳಿದ್ದಾರೆ.

ಒಂದೇ ದಿನದಲ್ಲಿ ಒಟ್ಟು 55,115 ಪ್ರಕರಣಗಳ ಪೈಕಿ 48,811 ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ. ಈ ಪ್ರಕರಣಗಳ ಒಟ್ಟು ಮೌಲ್ಯ 270,722,576 ರೂ ಅಗಿದ್ದು, ಈ ಬಾರಿ ದಾಖಲೆ ಪ್ರಮಾಣದಲ್ಲಿ ಪ್ರಕರಣಗಳನ್ನು ರಾಜಿ ಮೂಲಕ ಇತ್ಯರ್ಥ ಪಡಿಸಲಾಗಿದೆ ಎಂದು ಅವರು ನೀಡಿದ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಲೋಕ ಅದಾಲತ್ ಮೂಲಕ ಒಂದಾದ ಆರು ಜೋಡಿ :

ಮನಸ್ತಾಪಗೊಂಡು ವಿಚ್ಛೇದನ ಪಡೆಯಲು ಸಿದ್ದರಿದ್ದ ಆರು ಜೋಡಿಗಳು ಮತ್ತೆ ಈ ಲೋಕ ಅದಾಲತ್ ಮೂಲಕ ಒಂದಾಗಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X