Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕೊಪ್ಪಳ
  4. ಕೊಪ್ಪಳ | ಬಲ್ಡೋಟಾ ಕಾರ್ಖಾನೆ ವಿರುದ್ಧ...

ಕೊಪ್ಪಳ | ಬಲ್ಡೋಟಾ ಕಾರ್ಖಾನೆ ವಿರುದ್ಧ ಜನಾದೋಲನದ ಅಗತ್ಯವಿದೆ : ತೋಂಟದಶ್ರೀ

ವಾರ್ತಾಭಾರತಿವಾರ್ತಾಭಾರತಿ17 Nov 2025 6:30 PM IST
share
ಕೊಪ್ಪಳ | ಬಲ್ಡೋಟಾ ಕಾರ್ಖಾನೆ ವಿರುದ್ಧ ಜನಾದೋಲನದ ಅಗತ್ಯವಿದೆ : ತೋಂಟದಶ್ರೀ

ಕೊಪ್ಪಳ: ಬಲ್ಡೋಟಾ ಕಾರ್ಖಾನೆ ವಿರುದ್ಧ ಒಂದು ಜನಾದೋಲನದ ಅಗತ್ಯವಿದೆ ಎಂದು ಗದಗಿನ ತೋಂಟದಾರ್ಯ ಸ್ವಾಮಿಗಳು ಹೇಳಿದರು.

ಕೊಪ್ಪಳದಲ್ಲಿ ಬಲ್ಡೋಟಾ ಕಾರ್ಖಾನೆ ವಿಸ್ತರಣೆ ವಿರೋಧಿಸಿ ನಡೆಯುತ್ತಿರುವ ಆನಿರ್ಧಿಷ್ಟಾವಧಿ ಧರಣಿ ಸತ್ಯಾಗ್ರಹದಲ್ಲಿ ಭಾಗವಹಿಸಿ ಮಾತನಾಡಿದ ಆವರು, ವಾಯು ಪರಿಶುದ್ಧವಾಗಿರುವಾಗ ಮಾತ್ರ ಮನುಷ್ಯ ಅರೋಗ್ಯದಿಂದ ಇರಲು ಸಾಧ್ಯ. ಆದರೆ, ಇಲ್ಲಿ ಅರೋಗ್ಯದಿಂದ ಇರಲು ಗಾಳಿ, ನೀರು ಅಶುದ್ಧವಾಗಿದೆ ಎಂದು ಹೇಳಿದರು.

ಕೊಪ್ಪಳ ಪರಿಶುದ್ಧ ಗಾಳಿಯಲ್ಲಿ 6 ನೇ ಸ್ಥಾನ ಇದೆ ಎಂದು ಪತ್ರಿಕೆಗಳು ವರದಿ ಮಾಡಿವೆ. ವರದಿ ಮಾಡುವವರು ಬಾದಿತ ಗ್ರಾಮಗಳಿಗೆ ಹೋಗಿಲ್ಲ ಅನಿಸುತ್ತದೆ ಒಂದು ವೇಳೆ ಅವರು ಇಲ್ಲಿಗೆ ಹೋಗಿದ್ದರೆ ಇಂತಹ ವರದಿ ಪ್ರಕಟಿಸುತ್ತಿರಲಿಲ್ಲ. ಕೊಪ್ಪಳ ಜಿಲ್ಲೆಯ ಈ ಹೋರಾಟವನ್ನು ಮಾದ್ಯಮಗಳು ವ್ಯಾಪಕವಾಗಿ ಸುದ್ದಿ ಮಾಡಬೇಕು. ಈ ಹೋರಾಟ ಇಡೀ ಉತ್ತರ ಕರ್ನಾಟಕ್ಕೆ ವ್ಯಾಪಿಸಬೇಕು ಎಂದು ಹೇಳಿದರು.

ಹೋರಾಟದಲ್ಲಿ ಸಂಚಾಲಕರಾದ ಕೆ.ಬಿ.ಗೋನಾಳ, ಡಿ.ಹೆಚ್.ಪೂಜಾರ, ಮಂಜುನಾಥ ಜಿ. ಗೊಂಡಬಾಳ, ಸಾಹಿತಿ ಡಿ.ಎಂ. ಬಡಿಗೇರ, ಮೂಕಪ್ಪ ಮೇಸ್ತ್ರಿ ಬಸಾಪುರ, ಮಹಿಳಾ ಕಂಗ್ರೆಸ್ ಜಿಲ್ಲಾಧ್ಯಕ್ಷೆ ಜ್ಯೋತಿ ಎಂ. ಗೊಂಡಬಾಳ, ಬಸವರಾಜ ಬಳ್ಳೊಳ್ಳಿ, ಗವಿಸಿದ್ದಪ್ಪ ಕೊಪ್ಪಳ, ಪುಷ್ಪಲತಾ ಏಳುಬಾವಿ, ಮಾಲಾ ಬಡಿಗೇರ, ಶಾಂತಯ್ಯ ಅಂಗಡಿ, ಮಹಾಂತೇಶ ಕೊತಬಾಳ, ಬಸವರಾಜ ಶೀಲವಂತರ, ಎಂ.ಎಸ್.ಘಂಟಿ, ಕಾಶಪ್ಪ ಛಲವಾದಿ, ಭೀಮಸೇನ ಕಲಿಕೇರಿ, ಮಖಬೂಲ್ ರಾಯಚೂರು, ಮಹಾದೇವಪ್ಪ ಎಸ್.ಮಾವಿನಮಡು, ಮುದುಕಪ್ಪ ಹೊಸಮನಿ ಸೇರಿ ಅನೇಕರಿದ್ದರು.

ಪ್ರತ್ಯೇಕ ರಾಜ್ಯ ಕೇಳಲು ಇಂತಹ ಪರಿಸ್ಥಿತಿ ಕಾರಣವಾಗುತ್ತವೆ :

ಉತ್ತರ ಕರ್ನಾಟಕ ಅಭಿವೃದ್ಧಿ ಹೊಂದದ ಕಾರಣ, ಪರಿಸರ ವಿರೋಧಿ ಹಾಗೂ ಜನರ ಹೋರಾಟವನ್ನು ಗಮನಿಸದೆ ಇರುವದು ನೋವು ತಂದಿದೆ. ಬಾಧಿತ ಪ್ರದೇಶಕ್ಕೆ ಭೇಟಿ ನೀಡದೆ, ಪ್ರತಿಭಟನೆ ಗಮನಿಸದ, ಜನರ ಕೂಗು ಕೇಳದ ಸರಕಾರಗಳ ಇಂತಹ ಧೋರಣೆಗಳೇ ಪ್ರತ್ಯೇಕ ರಾಜ್ಯದ ಕೂಗಿಗೆ ಪುಷ್ಟಿ ನೀಡುತ್ತವೆ.

-ಅಲ್ಲಮಬ್ರಭು ಬೆಟ್ಟದೂರು, ಹೋರಾಟಗಾರರು

ಈಗಾಗಲೇ ಕಾರ್ಖಾನೆ ವಿಸ್ತರಣೆಯ ಕೆಲಸಗಳನ್ನು ಮುಖ್ಯಮಂತ್ರಿಗಳ ಸೂಚನೆಯ ಮೇರೆಗೆ ನಿಲ್ಲಿಸಲಾಗಿದೆ. ಈ ಪ್ರತಿಭಟನಾ ಸ್ಥಳಕ್ಕೆ ನಾನು ಮುಖ್ಯಮಂತ್ರಿಗಳ ಸೂಚನೆಯ ಮೆರೆಗೆ ಬಂದಿದ್ದು, ತಮ್ಮ ಬೇಡಿಕೆಗಳ ಕುರಿತು ಜಿಲ್ಲೆಯ ಶಾಸಕರು ಮತ್ತು ಸಂಸದರೊಂದಿಗೆ ಚರ್ಚಿಸುತ್ತೇನೆ ಮತ್ತು ಈ ವಿಷಯವನ್ನು ಮುಖ್ಯಮಂತ್ರಿಗಳ ಗಮನಕ್ಕೆ ತಂದು ಕ್ಯಾಬಿನೆಟ್ ನಲ್ಲಿ ಕೂಡ ಚರ್ಚಿಸುವ ಕೆಲಸ ಮಾಡುತ್ತೇವೆ.

-ಶಿವರಾಜ್ ತಂಗಡಗಿ, ಜಿಲ್ಲಾ ಉಸ್ತುವಾರಿ ಸಚಿವರು, ಕೊಪ್ಪಳ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X