Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕೊಪ್ಪಳ
  4. Kuknoor | ಎಸ್.ಜಾನಕಿ ಅವರಿಗೆ ನುಡಿ...

Kuknoor | ಎಸ್.ಜಾನಕಿ ಅವರಿಗೆ ನುಡಿ ನಮನ, ಗೀತಗಾಯನ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ20 July 2026 9:10 PM IST
share
Kuknoor | ಎಸ್.ಜಾನಕಿ ಅವರಿಗೆ ನುಡಿ ನಮನ, ಗೀತಗಾಯನ ಕಾರ್ಯಕ್ರಮ

ಕುಕನೂರು: ನಾಡಿನ ಖ್ಯಾತ ಹಿನ್ನೆಲೆ ಗಾಯಕಿ ಎಸ್. ಜಾನಕಿ ಅವರಿಗೆ ನುಡಿ ನಮನ ಸಲ್ಲಿಸಿ, ಅವರ ಜನಪ್ರಿಯ ಗೀತೆಗಳನ್ನು ಸ್ಮರಿಸುವ ಕಾರ್ಯಕ್ರಮವನ್ನು ಸಮಾನ ಮನಸ್ಕರ ಬಳಗದ ವತಿಯಿಂದ ಭಾನುವಾರ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಆಯೋಜಿಸಲಾಯಿತು.

ಕಾರ್ಯಕ್ರಮದ ಆರಂಭದಲ್ಲಿ ಎಸ್. ಜಾನಕಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ, ಮೌನಾಚರಣೆ ಮೂಲಕ ಗೌರವ ನಮನ ಸಲ್ಲಿಸಲಾಯಿತು.

ಬಳಿಕ ಮಾತನಾಡಿದ ಬಳಗದ ಪ್ರಮುಖ ಮಂಜುನಾಥ್ ಅಂಗಡಿ, ಕನ್ನಡ ಸೇರಿದಂತೆ ದಕ್ಷಿಣ ಭಾರತದ ಚಿತ್ರರಂಗಕ್ಕೆ ಎಸ್. ಜಾನಕಿ ಅವರು ನೀಡಿರುವ ಕೊಡುಗೆ ಅನನ್ಯವಾಗಿದೆ. ಸಾವಿರಾರು ಗೀತೆಗಳ ಮೂಲಕ ಅವರು ಸಂಗೀತಾಸಕ್ತರ ಮನಸ್ಸಿನಲ್ಲಿ ಅಜರಾಮರರಾಗಿದ್ದು, ಅವರ ಗಾಯನ ಮುಂದಿನ ಪೀಳಿಗೆಗೂ ಸ್ಫೂರ್ತಿಯಾಗಲಿದೆ. ಇಂತಹ ಮಹಾನ್ ಕಲಾವಿದರನ್ನು ಸ್ಮರಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಭೀಮಾಶಂಕರ್ ಪಾಣೇಗಾಂವ, ರುದ್ರಪ್ಪ ಭಂಡಾರಿ, ಚಂದ್ರು ಭಾನಾಪುರ, ಬಸವರಾಜ ಕೊಡ್ಲಿ, ಮುರಾರಿ ಭಜಂತ್ರಿ, ಬಸವರಾಜ್ ಕೊನಾರಿ, ವಸಂತ ಗುಡಿ, ಸಲೀಂ ಅಮರಾವತಿ ಸೇರಿದಂತೆ ಸಮಾನ ಮನಸ್ಕರ ಬಳಗದ ಸದಸ್ಯರು ಹಾಗೂ ಸಂಗೀತಾಸಕ್ತರು ಭಾಗವಹಿಸಿ ಎಸ್. ಜಾನಕಿ ಅವರಿಗೆ ನುಡಿ ನಮನ ಸಲ್ಲಿಸಿದರು.

ಎಸ್. ಜಾನಕಿ ಅವರು ಕೇವಲ ಹಿನ್ನೆಲೆ ಗಾಯಕಿಯಲ್ಲ, ಭಾರತೀಯ ಸಂಗೀತ ಲೋಕದ ಅಮೂಲ್ಯ ಧ್ವನಿಯಾಗಿದ್ದರು. ಕನ್ನಡ ಸೇರಿದಂತೆ ಹಲವು ಭಾರತೀಯ ಭಾಷೆಗಳಲ್ಲಿ ಸಾವಿರಾರು ಗೀತೆಗಳಿಗೆ ಧ್ವನಿಯಾಗುವ ಮೂಲಕ ಕೋಟ್ಯಂತರ ಸಂಗೀತಾಸಕ್ತರ ಮನ ಗೆದ್ದಿದ್ದಾರೆ. ಅವರ ಕಂಠಸಿರಿ, ಭಾವಪೂರ್ಣ ಗಾಯನ ಹಾಗೂ ಸಂಗೀತದ ಮೇಲಿನ ಸಮರ್ಪಣೆ ಸದಾ ಸ್ಮರಣೀಯವಾಗಿದ್ದು, ಅವರ ಹಾಡುಗಳು ಮುಂದಿನ ಪೀಳಿಗೆಗೂ ಪ್ರೇರಣೆಯಾಗಲಿವೆ.

-ಬಸವರಾಜ ಉಪ್ಪಿನ್, ತಾಲ್ಲೂಕು ಅಧ್ಯಕ್ಷ, ಚುಟುಕು ಸಾಹಿತ್ಯ ಪರಿಷತ್ತು

Tags

Kuknoor
share
ವಾರ್ತಾಭಾರತಿ
ವಾರ್ತಾಭಾರತಿ
Next Story
X