Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕೊಪ್ಪಳ
  4. ಅಮಿತ್ ಶಾ ಹೇಳಿಕೆ ಖಂಡಿಸಿ ಜ.6ರಂದು...

ಅಮಿತ್ ಶಾ ಹೇಳಿಕೆ ಖಂಡಿಸಿ ಜ.6ರಂದು ಕೊಪ್ಪಳ ನಗರದಲ್ಲಿ ಬೃಹತ್ ಮುಷ್ಕರ

ವಾರ್ತಾಭಾರತಿವಾರ್ತಾಭಾರತಿ5 Jan 2025 9:45 PM IST
share
ಅಮಿತ್ ಶಾ ಹೇಳಿಕೆ ಖಂಡಿಸಿ ಜ.6ರಂದು ಕೊಪ್ಪಳ ನಗರದಲ್ಲಿ ಬೃಹತ್ ಮುಷ್ಕರ

ಕೊಪ್ಪಳ: ನಗರದಲ್ಲಿ ಜ.6ರಂದು ಸೋಮವಾರ ಬೃಹತ್ ಮುಷ್ಕರಕ್ಕೆ ಸಿದ್ದತೆ ಮಾಡಿಕೊಳ್ಳಲಾಗಿದೆ ಎಂದು ಸಂವಿಧಾನ ಸಂರಕ್ಷಣಾ ಸಮಿತಿ ಮುಖಂಡ ಹನುಮೇಶ್ ಕಡೆಮನಿ ಸಭೆಯಲ್ಲಿ ಹೇಳಿದರು.

ರವಿವಾರ ನಗರದ ಪ್ರವಾಸಿ ಮಂದಿರದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರನ್ನು ಅವಹೇಳನಕಾರಿಯಾಗಿ ಮಾತನಾಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಬೃಹತ್ ಮುಷ್ಕರದ ಅಂತಿಮ ಪೂರ್ವಭಾವಿ ಸಭೆಯಲ್ಲಿ ಸಂವಿಧಾನ ಸಂರಕ್ಷಣಾ ಸಮಿತಿ ಮುಖಂಡ ಹನುಮೇಶ್ ಕಡೆಮನಿ ಮಾತನಾಡಿದರು.

ವಿವಿಧ ಜನಪರ ಸಂಘಟನೆಗಳು ಸಂಪೂರ್ಣ ಬೆಂಬಲಿಸಿದ್ದು, ಸ್ವಯಂ ಪ್ರೇರಣೆಯಿಂದ ಅಂಗಡಿಗಳನ್ನು ಬಂದು ಮಾಡಿಕೊಳ್ಳುವುದಾಗಿ ತಿಳಿಸಿದ್ದಾರೆ.

ಯಾವುದಾದರೂ ಅಂಗಡಿಗಳು ಮುಚ್ಚದಿದ್ದರೆ ಅವರಿಗೆ ನಮ್ಮ ಸಂಘಟನೆಗಳ ಯುವಕರು ಗುಲಾಬಿ ಹೂ ಕೊಡುವ ಮೂಲಕ ಮನವಿ ಮಾಡಿಕೊಳ್ಳುತ್ತಾರೆ, ದ್ವಿಚಕ್ರ ವಾಹನಗಳಿಂದ ಶಬ್ದ ಮಾಡುತ್ತಾ ಓಡಾಡುವುದನ್ನು ನಿರ್ಬಂಧಿಸಲಾಗಿದೆ ಎಂದರು.

30ಕ್ಕೂ ಹೆಚ್ಚು ಸಂಘಟನೆಗಳ ನಾಯಕರು ಇರುವುದರಿಂದ ಸ್ವಯಂ ಪ್ರೇರಣೆಯಿಂದ ಎಲ್ಲರೂ ಶಿಸ್ತನ್ನು ಕಾಪಾಡಿಕೊಳ್ಳುತ್ತಾರೆ. ನಗರದ ತಾಲ್ಲೂಕು ಕ್ರೀಡಾಂಗಣದಿಂದ ಬೆಳಿಗ್ಗೆ 11 ಗಂಟೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ಪ್ರಾರಂಭಗೊಂಡು ಸಾಲಾರ್ ಜಂಗ್ ರಸ್ತೆ ಮೂಲಕ ಡಾ.ಬಿ.ಆರ್.ಅಂಬೇಡ್ಕರ್ ವೃತ್ತಕ್ಕೆ ತಲುಪಿ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಮುಂದುವರೆದು ಶಾರದಾ ಟಾಕೀಸ್ ತಿರುವಿನಿಂದ ಗಡಿಯಾರ ಕಂಬ ಸುತ್ತಿ ಜವಾಹರ್ ರಸ್ತೆ ಮೂಲಕ ಅಶೋಕ ವೃತ್ತದಲ್ಲಿ ಸಂಜೆ 5 ಗಂಟೆಯ ವರೆಗೆ ಬೃಹತ್ ಬಹಿರಂಗ ಸಭೆ ನಡೆಯಲಿದ್ದು, ರಾಜ್ಯಕ್ಕೆ ಮಾದರಿಯಾಗುವ ಹೋರಾಟ ಇದಾಗಲಿದೆ ಎಂದು ಹೇಳಿದರು.

ಸಂವಿಧಾನ ಸಂರಕ್ಷಣಾ ಸಮಿತಿಯ ಹಿರಿಯ ಮುಖಂಡ ಬಂಡಾಯ ಸಾಹಿತಿ ಅಲ್ಲಮ ಪ್ರಭು ಬೆಟ್ಟದೂರು ಸಭೆಯ ಅಧ್ಯಕ್ಷತೆ ವಹಿಸಿದ್ದರು, ಸಭೆಯಲ್ಲಿ ಅಖಿಲ ಭಾರತ ಕಾರ್ಮಿಕ ಸಂಘಟನೆಗಳ ಒಕ್ಕೂಟದ ಜಿಲ್ಲಾ ಅಧ್ಯಕ್ಷ ಬಸವರಾಜ್ ಶೀಲವಂತರ, ಜನಪರ ಸಂಘಟನೆಗಳ ಒಕ್ಕೂಟದ ಜಿಲ್ಲಾ ಸಂಚಾಲಕ ಎಸ್,ಎ,ಗಫಾರ್, ರಾಮಣ್ಣ ಚೌಡಕಿ, ಮಂಜುನಾಥ್ ಗೊಂಡಬಾಳ, ಪರಶುರಾಮ್ ಕೆರೆಹಳ್ಳಿ, ಕೌಸರ್ ಕೋಲ್ಕಾರ್,ಕೆ,ಬಿ,ಗೋನಾಳ್,ಬಸವರಾಜ್ ಪೂಜಾರ್, ಸಲೀಮ್ ಖಾದ್ರಿ, ಆದಿಲ್ ಪಟೇಲ್,ರಮೇಶ್ ಗಿಣಿಗೇರಿ, ಕಾಶಪ್ಪ ಚಲವಾದಿ, ಈಶಣ್ಣ ಕೊರ್ಲಳ್ಳಿ ಮುಂತಾದ ಅನೇಕರು ಸಲಹೆ ಸೂಚನೆ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X