Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕೊಪ್ಪಳ
  4. ಗವಿಸಿದ್ದಪ್ಪನಿಂದ ನನ್ನ ಮಗಳ ಮೇಲೆ...

ಗವಿಸಿದ್ದಪ್ಪನಿಂದ ನನ್ನ ಮಗಳ ಮೇಲೆ ಅತ್ಯಾಚಾರ ಆಗಿದೆ; ನ್ಯಾಯ ಕೊಡಿಸಿ ಎಂದು ಡಿ ಸಿ ಕಚೇರಿ ಮುಂದೆ ಧರಣಿ ಕುಳಿತ ಸಂತ್ರಸ್ತ ಬಾಲಕಿಯ ತಾಯಿ

ವಾರ್ತಾಭಾರತಿವಾರ್ತಾಭಾರತಿ14 Aug 2025 1:00 PM IST
share
ಗವಿಸಿದ್ದಪ್ಪನಿಂದ ನನ್ನ ಮಗಳ ಮೇಲೆ ಅತ್ಯಾಚಾರ ಆಗಿದೆ; ನ್ಯಾಯ ಕೊಡಿಸಿ ಎಂದು ಡಿ ಸಿ ಕಚೇರಿ ಮುಂದೆ ಧರಣಿ ಕುಳಿತ ಸಂತ್ರಸ್ತ ಬಾಲಕಿಯ ತಾಯಿ
►ಗವಿಸಿದ್ದಪ್ಪ ನಾಯಕ್ ಕೊಲೆ ಪ್ರಕರಣ

ಕೊಪ್ಪಳ: ಕೆಲ ದಿನಗಳ ಹಿಂದೆ ಕೊಲೆಯಾದ ಗವಿಸಿದ್ದಪ್ಪ ನಾಯಕ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪ್ರಾಪ್ತ ಬಾಲಕಿಯ ತಾಯಿ ಮತ್ತು ಸಹೋದರಿಯರು ನನ್ನ ಮಗಳ ಮೇಲೆ ನಿರಂತರ ಅತ್ಯಾಚಾರ ಮಾಡಲಾಗಿದೆ ಮತ್ತು ನನಗೆ ಬೆದರಿಕೆ ಹಾಕಲಾಗಿದೆ ನನ್ನ ಮಗಳಿಗೆ ನ್ಯಾಯ ಕೊಡಿಸಿ ಎಂದು ಒತ್ತಾಯಿಸಿ ಧರಣಿ ಕುಳಿತಿದ್ದಾರೆ.

ಈ ವೇಳೆ ಮಾತನಾಡಿದ ಬಾಲಕಿಯ ತಾಯಿ, ಕಡು ಬಡವಳಾದ ನನಗೆ ಮೂರು ಹೆಣ್ಣು ಮಕ್ಕಳು. ನನ್ನ ಗಂಡ ತೀರಿಕೊಂಡಿದ್ದು, ನನಗೆ ಯಾರೂ ಇಲ್ಲದ ಕಾರಣ ನನ್ನ ಮಕ್ಕಳನ್ನು ನಾನೇ ದುಡಿದು ಸಾಕಬೇಕು. ನನ್ನ ಕೈಯಿಂದ ಆದಷ್ಟು ಮಟ್ಟಿಗೆ ನಾನು ಮಕ್ಕಳಿಗೆ ಶಿಕ್ಷಣ ನೀಡುತ್ತಿದ್ದೇನೆ. ನನ್ನ 16 ವರ್ಷದ ಮಗಳು ಕಂಪ್ಯೂಟರ್ ತರಬೇತಿಗೆ ಹೋಗುವಾಗ ಅವಳ ಹಿಂದೆ ಬಿದ್ದ ಕೊಲೆಯಾದ ಗವಿಸಿದ್ದಪ್ಪ, ತನ್ನನ್ನು ಪ್ರೀತಿಸು ಎಂದು ಒತ್ತಾಯಿಸಿ, ಆಕೆಯನ್ನು ಪುಸಲಾಯಿಸಿ ನಿರಂತರವಾಗಿ ಅತ್ಯಾಚಾರ ಮಾಡಿದ್ದಾನೆ" ಎಂದು ಆರೋಪಿಸಿದ್ದಾರೆ.

"ಗವಿಸಿದ್ದಪ್ಪನಿಗೆ ತಿಳಿ ಹೇಳಿದಾಗ ಆತ ನನಗೆ ಬೆದರಿಕೆ ಹಾಕಿದ. ಹಾಗಾಗಿ ಈ ವಿಷಯವನ್ನು ಆತನ ತಂದೆ, ತಾಯಿ ಮತ್ತು ಅಕ್ಕನಿಗೆ ತಿಳಿಸಿದಾಗ ಅವರು "ನಿನ್ನ ಮಗಳೇ ನಮ್ಮ ಹುಡುಗನ ಹತ್ತಿರ ಬರುತ್ತಾಳೆ. ಹಾಗಾಗಿ ನೀನು ಸುಮ್ಮನೆ ಇದ್ದರೆ ಸರಿ. ಇಲ್ಲಾ ಅಂದರೆ ನಿನ್ನನ್ನು ಮತ್ತು ನಿನ್ನ ಮಗಳನ್ನು ಬಿಡುವುದಿಲ್ಲ ಎಂದು ಬೆದರಿಕೆ ಹಾಕಿದ ಕಾರಣ ಮತ್ತು ಮರ್ಯಾದೆಗೆ ಅಂಜಿ ಎಲ್ಲವನ್ನೂ ನಾವು ಸಹಿಸಿಕೊಂಡೆವು" ಎಂದು ಹೇಳಿದ್ದಾರೆ.

"ನಿನ್ನ ವಿಡಿಯೋ ಇದೆ ಎಂದು ನನ್ನ ಮಗಳಿಗೆ ಬ್ಲಾಕ್ ಮೇಲ್ ಮಾಡುತ್ತಾ, ಗವಿಸಿದ್ದಪ್ಪ ಆಕೆಯ ಮೇಲೆ ಅತ್ಯಾಚಾರ ಮಾಡುತ್ತಾ ಬಂದಿದ್ದ. ಇಷ್ಟೆಲ್ಲಾ ಆದರೂ ಸಹ ಇನ್ನೂ ಅಪ್ರಾಪ್ತೆಯಾದ ನನ್ನ ಮಗಳ ಜೊತೆ ಪ್ರೀತಿ ಹೆಸರಲ್ಲಿ ಮಾಡಿರುವುದು ಅನ್ಯಾಯವೇ ಆಗಿದೆ. ಅಪ್ರಾಪ್ತಳಾದ ನನ್ನ ಮಗಳ ಮೇಲೆ ಆದ ಅತ್ಯಾಚಾರಕ್ಕೆ ನ್ಯಾಯ ಕೊಡಿಸಿ ಮತ್ತು ಈ ಅತ್ಯಾಚಾರಕ್ಕೆ ಪರೋಕ್ಷವಾಗಿ ಮತ್ತು ಪ್ರತ್ಯಕ್ಷವಾಗಿ ಸಹಕರಿಸಿದ ಎಲ್ಲರಿಗೂ ಕಠಿಣ ಶಿಕ್ಷೆ ವಿಧಿಸಬೇಕು" ಎಂದು ಜಿಲ್ಲಾಧಿಕಾರಿಗಳಿಗೆ ತಾಯಿ ಮತ್ತು ಸಹೋದರಿ ಮನವಿ ಮಾಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X