Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕೊಪ್ಪಳ
  4. Koppala | NEET re-exam: ಪರೀಕ್ಷೆ...

Koppala | NEET re-exam: ಪರೀಕ್ಷೆ ಆರಂಭಕ್ಕೆ 5 ನಿಮಿಷವಿರುವಾಗ ಆಗಮಿಸಿದ ವಿದ್ಯಾರ್ಥಿನಿಗೆ ಅವಕಾಶ ನಿರಾಕರಣೆ

ವಾರ್ತಾಭಾರತಿವಾರ್ತಾಭಾರತಿ21 Jun 2026 3:53 PM IST
share
Koppala | NEET re-exam: ಪರೀಕ್ಷೆ ಆರಂಭಕ್ಕೆ 5 ನಿಮಿಷವಿರುವಾಗ ಆಗಮಿಸಿದ ವಿದ್ಯಾರ್ಥಿನಿಗೆ ಅವಕಾಶ ನಿರಾಕರಣೆ

ಕೊಪ್ಪಳ: ವಾಹನ ಕೈಕೊಟ್ಟ ಕಾರಣ ನೀಟ್ ಮರು ಪರೀಕ್ಷೆ ಶುರುವಾಗಲು ಐದು ನಿಮಿಷವಿದ್ದ ವೇಳೆ ಪರೀಕ್ಷಾ ಕೇಂದ್ರ ತಲುಪಿದ ವಿದ್ಯಾರ್ಥಿನಿಯೊಬ್ಬಳಿಗೆ ಪರೀಕ್ಷೆ ಬರೆಯಲು ಅವಕಾಶ ನಿರಾಕರಿಸಿದ ಘಟನೆ ಕೊಪ್ಪಳ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪರೀಕ್ಷಾ ಕೇಂದ್ರದಲ್ಲಿ ಜೂ.21ರಂದು ನಡೆದಿದೆ.

ಬೀಬಿ ಫಾತಿಮಾ ಪರೀಕ್ಷೆಯಿಂದ ವಂಚಿತರಾದ ವಿದ್ಯಾರ್ಥಿನಿ. ಪರೀಕ್ಷೆ ಬರೆಯಲು ವಿದ್ಯಾರ್ಥಿಗಳು 1:30ಕ್ಕೆ ಪರೀಕ್ಷಾ ಕೇಂದ್ರದಲ್ಲಿ ಹಾಜರಿರಬೇಕಿತ್ತು. 2 ಗಂಟೆಗೆ ಪರೀಕ್ಷೆ ಆರಂಭ. ವಿದ್ಯಾರ್ಥಿನಿ ಬೀಬಿ ಫಾತಿಮಾ ಗಂಗಾವತಿ ನಗರದ ನಿವಾಸಿಯಾಗಿದ್ದು, ಅಲ್ಲಿಂದ ಕೊಪ್ಪಳದಲ್ಲಿರುವ ಪರೀಕ್ಷಾ ಕೇಂದ್ರಕ್ಕೆ ಹೊರಟಿದ್ದರು. ಆದರೆ ದಾರಿಮಧ್ಯೆ ಅವರು ಸಂಚರಿಸುತ್ತಿದ್ದ ವಾಹನ ಕೆಟ್ಟು ನಿಂತಿದ್ದರಿಂದ ಪರೀಕ್ಷಾ ಕೇಂದ್ರಕ್ಕೆ ತಲುಪಿದಾಗ ಸಮಯ 1:55 ಆಗಿತ್ತು.

ಈ ವೇಳೆ ಬೀಬಿ ಫಾತಿಮಾರನ್ನು ಪರೀಕ್ಷಾ ಕೇಂದ್ರದ ಗೇಟ್ ನಲ್ಲಿದ್ದ ಪೊಲೀಸರು ಕೇಂದ್ರದೊಳಗೆ ಪ್ರವೇಶಿಸಲು ಅವಕಾಶ ನೀಡಿದ್ದಾರೆ. ಆದರೆ ನಿಗದಿತ ಅವಧಿಗಿಂತ ತಡವಾಗಿದ್ದರಿಂದ ಪರೀಕ್ಷಾ ಕೇಂದ್ರದ ಸಿಬ್ಬಂದಿ ಬೀಬಿ ಫಾತಿಮಾರಿಗೆ ಪರೀಕ್ಷೆ ಬರೆಯಲು ಅವಕಾಶ ನೀಡದೆ ವಾಪಸ್ ಕಳುಹಿಸಿದ್ದಾರೆ.

"ಪರೀಕ್ಷೆಯ ಪ್ರಶ್ನೆಪತ್ರಿಕೆ 2:15ಕ್ಕೆ ನೀಡುತ್ತಾರೆ. ನಾನು 1:55ಕ್ಕೆ ಗೇಟ್ ಬಳಿ ಇದ್ದೆ. ನನಗೆ ಅವಕಾಶ ನೀಡಿ" ಎಂದು ವಿದ್ಯಾರ್ಥಿನಿ ಪರಿಪರಿಯಾಗಿ ಬೇಡಿಕೊಂಡರೂ ಅಲ್ಲಿನ ಸಿಬ್ಬಂದಿ ಅವಕಾಶ ನೀಡಿಲ್ಲ ಎಂದು ಪೋಷಕರು ದೂರಿದ್ದಾರೆ.

Tags

NEET re-examKoppaladenied entry
share
ವಾರ್ತಾಭಾರತಿ
ವಾರ್ತಾಭಾರತಿ
Next Story
X