Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕೊಪ್ಪಳ
  4. ಎರಡನೇ ಬೆಳೆಗೆ ನೀರಿಲ್ಲ: ಮುಂದಿನ...

ಎರಡನೇ ಬೆಳೆಗೆ ನೀರಿಲ್ಲ: ಮುಂದಿನ ಮುಂಗಾರುವರೆಗೂ ಭತ್ತದ ಮೇವಿಲ್ಲ

ವಾರ್ತಾಭಾರತಿವಾರ್ತಾಭಾರತಿ28 Nov 2025 10:51 AM IST
share
ಎರಡನೇ ಬೆಳೆಗೆ ನೀರಿಲ್ಲ: ಮುಂದಿನ ಮುಂಗಾರುವರೆಗೂ ಭತ್ತದ ಮೇವಿಲ್ಲ

ಕೊಪ್ಪಳ : ಪ್ರತಿವರ್ಷ ಎರಡು ಬೆಳೆಯಾಗಿ ಭತ್ತ ಬೆಳೆದಾಗ ಹೊರ ಜಿಲ್ಲೆಗಳ ಜಾನುವಾರುಗಳಿಗೆ ಉಚಿತವಾಗಿ ಮೇವು ಸಾಗಿಸಲು ಅವಕಾಶ ನೀಡುತ್ತಿದ್ದ ರೈತರು, ಈ ಬಾರಿ ಸ್ವಂತ ಜಾನುವಾರುಗಳ ರಕ್ಷಣೆಗಾಗಿ ಆರಂಭಿಕ ಹಂತದಲ್ಲಿಯೇ ಮೇವು ದಾಸ್ತಾನಿಗೆ ಮುಂದಾಗಿದ್ದಾರೆ.

ತುಂಗಭದ್ರಾ ಜಲಾಶಯದ ಕ್ರಸ್ಟ್‌ಗೇಟ್‌ಗಳ ದುರಸ್ತಿ ಹಿನ್ನೆಲೆಯಲ್ಲಿ ಬೇಸಿಗೆ ಬೆಳೆಗೆ ನೀರು ಹರಿಸದಿರಲು ಐಸಿಸಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಈ ಹಿನ್ನೆ ಲೆಯಲ್ಲಿ 2ನೇ ಬೆಳೆಗೆ ನೀರಿಲ್ಲವೆಂದು ತಿಳಿದ ರೈತರು, ಹೊಲದಲ್ಲಿರುವ ಭತ್ತದ ಕೊಯ್ದು ಚುರುಕುಗೊಳಿಸುವ ಜತೆಗೆ, ಮೇವು ಜೋಪಾನವಾಗಿ ರಕ್ಷಿಸುವ ಕಾರ್ಯಕ್ಕೂ ಒತ್ತು ನೀಡುತ್ತಿದ್ದಾರೆ.

ತುಂಗಭದ್ರಾ ನದಿ ಪಾತ್ರದಲ್ಲಿ ಬಹುತೇಕ ಭತ್ತ ಕೊಯ್ದಾಗಿದ್ದು, ಎಡದಂಡೆ ನಾಲೆ ವ್ಯಾಪ್ತಿಯಲ್ಲಿ ಕೊಯ್ದು ಕಾರ್ಯ ಇನ್ನೂ ಬಾಕಿ ಇದೆ. ಈ ನಡುವೆ ಮನೆಯಲ್ಲಿ ಸಾಕಣೆ ಮಾಡುವ ಆಕಳು, ಎಮ್ಮೆಗಳಿಗೆ ಮೇವಿನ ಅವಶ್ಯ ಇರುವುದರಿಂದ ಭತ್ತದ ಮೇವನ್ನು ಟ್ರ್ಯಾಕ್ಟರ್, ಜೀಪ್, ಆಟೊಗಳಲ್ಲಿ ಸಾಗಿಸುತ್ತಿರುವುದು ಸಾಮಾನ್ಯವಾಗಿ ಕಂಡು ಬರುತ್ತಿದೆ.

ಮೇವಿಗೆ ಹೆಚ್ಚಿದ ಬೇಡಿಕೆ: ಕನಕಗಿರಿ, ಕುಷ್ಟಗಿ, ತಾವರಗೇರಾ ಸಹಿತ ಖುಷಿ ಭೂಮಿ ಇರುವ ಕಡೆಗಳಲ್ಲಿ ಭತ್ತದ ಮೇವಿಗೆ ಬೇಡಿಕೆ ಇದೆ. ಹೀಗಾಗಿ ಭತ್ತ ಕೊಯ್ದು ಮಾಡುತ್ತಿದ್ದಂತೆಯೇ ವಾಹನ ತಂದು ಮೇವು ಕೊಂಡೊಯ್ಯಲಾಗುತ್ತಿದೆ. ಭತ್ತ ಕೊಯ್ಯುವ ಹಂತದಲ್ಲಿಯೇ ಮೇವನ್ನು ಶೇಖರಿಸಿ ಇಟ್ಟರೆ, ಮುಂದೆ ಸಮಸ್ಯೆಯಾಗದು ಎಂಬುದು ರೈತರ ಅಭಿಪ್ರಾಯವಾಗಿದೆ.

ಮೇವು ಖರೀದಿ: ತಾಲೂಕಿನ ಬಸರಿಹಾಳ, ಜಿರಾಳ, ಕನಕಪುರ, ನವಲಿ, ಹನುಮಾನಾಳ, ಗೌರಿಪುರ,ಮಲ್ಲಾಪುರ, ಲಾಯದುಣಸಿ, ವರನಖೇಡಾ, ಗೋಡಿನಾಳ ಹಾಕೊಳಕುಂಪಿ, ಹೊಸಗುಡ್ಡ ಕಟ್ಟಾಪುರ ನೀರಲು ನೀರಲೂಟಿ, ರಾಂಪುರ,ನಾಗಲಾಪುರ, ಮುಸಲಾಪುರ, ಇಂಗಳದಾಳ, ಕನ್ಯರಮಡುಗು ಗ್ರಾಮದ ರೈತರು ಮೇವು ಖರೀದಿಗೆ ದಿನ ನಿತ್ಯ ಬೆಳಗಿನ ಜಾವ ಹೋಗಿ ಟ್ರ್ಯಾಕ್ಟರ್ ಮೂಲಕ ಸಾವಿರಾರು ರೂಪಾಯಿಯನ್ನು ನೀಡಿ ಮೇವನ್ನು ಜಮಾ ಮಾಡಿಕೊಳ್ಳುತ್ತಿದ್ದಾರೆ.

ಬೇಸಿಗೆ ಬೆಳೆಗೆ ನೀರು ಹರಿಸುತ್ತಿಲ್ಲ. ಜಾನುವಾರು ಸಾಕಣೆದಾರರು ಭತ್ತ ಕೊಯ್ದು ಮಾಡುತ್ತಿದ್ದಂತೆಯೇ ವಾಹನ ತಂದು ಮೇವನ್ನು ಕೊಂಡೊಯ್ಯುತ್ತಿದ್ದಾರೆ. ಮುಂದಿನ ಮುಂಗಾರು ಬೆಳೆವರೆಗೂ ಮೇವನ್ನು ಜೋಪಾನವಾಗಿ ಶೇಖರಿಸಿ ಇಡಬೇಕು. ಇಲ್ಲವಾದರೆ ಜಾನುವಾರುಗಳಿಗೆ ಆಹಾರದ ಸಮಸ್ಯೆಯಾಗಲಿದೆ.

- ನಾಗರಾಜ ಇದ್ಲಾಪುರ, ರೈತ ಮಲ್ಲಾಪುರ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X