Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕೊಪ್ಪಳ
  4. ಕನಕಗಿರಿ | ಬಂಕಾಪುರದಲ್ಲಿ ಹಳೆಗನ್ನಡ...

ಕನಕಗಿರಿ | ಬಂಕಾಪುರದಲ್ಲಿ ಹಳೆಗನ್ನಡ ಲಿಪಿಯಲ್ಲಿ ಆರು ಶಾಸನಗಳು ಪತ್ತೆ

ವಾರ್ತಾಭಾರತಿವಾರ್ತಾಭಾರತಿ13 Jan 2026 4:16 PM IST
share
ಕನಕಗಿರಿ | ಬಂಕಾಪುರದಲ್ಲಿ ಹಳೆಗನ್ನಡ ಲಿಪಿಯಲ್ಲಿ ಆರು ಶಾಸನಗಳು ಪತ್ತೆ

ಕೊಪ್ಪಳ: ಕನಕಗಿರಿ ತಾಲೂಕಿನ ಬಂಕಾಪುರ ಗ್ರಾಮದ ವಿವಿಧ ಸ್ಥಳದಲ್ಲಿ ಹೊಸದಾಗಿ ಆರು ಶಾಸನಗಳನ್ನು ಸಂಶೋಧಕ ಡಾ.ಇಮಾಮ್ ಸಾಹೇಬ್ ಹಡಗಲಿ ಪತ್ತೆ ಹಚ್ಚಿದ್ದಾರೆ. ಆರು ಶಾಸನಗಳಲ್ಲಿ ಅಕ್ಷರಗಳು ಅಸ್ಪಷ್ಟವಾಗಿದ್ದು, ಓದಲು ತುಂಬಾ ತೊಂದರೆಯಾಗುತ್ತಿದೆ ಎಂದು ಅವರು ಹೇಳಿದ್ದಾರೆ.

ಗಾಳೇರ ಹೊಲದಲ್ಲಿರುವ ದೊಡ್ಡ ಗುಂಡುಗಳ ಗುಂಪಿನಲ್ಲಿ ಕರಿಯ ಕಲ್ಲಿನ ಮೇಲೆ ಶಾಸನವಿದೆ ಇದು ಆರು ಸಾಲಿನ ಶಾಸನವಾಗಿದ್ದು ಹಳೆಗನ್ನಡ ಲಿಪಿಯಲ್ಲಿ ಇದೆ. ಇದೇ ಗಾಳೇರ ಹೊಲದಲ್ಲಿ ರಸ್ತೆ ಬದಿಯಲ್ಲಿರುವ ಕಲ್ಲು ಗುಂಡಿಗೆ ಇರುವ ಶಾಸನ ದೀರ್ಘವಾದ ಮೂರು ಸಾಲಿನ ಶಾಸನವಾಗಿದೆ.

ಬುರುಡೆರ ಹೊಲದಲ್ಲಿ ನೆಲದ ಮೇಲಿರುವ ಬಂಡೆಯ ಮೇಲೆ ಕಾಣುವ ಮೂರನೆ ಶಾಸನ ದೀರ್ಘ ಸಾಲಿನ ಶಾಸನವಾಗಿದೆ.

ಬಂಕಾಪುರದಿಂದ ಸುಳೇಕಲ್ ಗ್ರಾಮಕ್ಕೆ ಹೋಗುವ ದಾರಿಯ ಎಡಭಾಗದಲ್ಲಿ ಮೂರು ಅಡಿ ಕಲ್ಲಿನ ಗುಂಡಿನ ಮೇಲೆ ಅಕ್ಷರಗಳನ್ನು ಕೆತ್ತಲಾಗಿದೆ.

ಲೋಕಪ್ಪಯ್ಯನ ಮರಡಿಯ ಮೇಲೆ ಕಾವಲು ಗೋಪುರದ ಎಡ ಭಾಗದಲ್ಲಿ ಇರುವ ದೊಡ್ಡ ಕಲ್ಲು ಬಂಡೆಯ ಹಿಂಭಾಗದಲ್ಲಿ ಆರು ಸಾಲಿನ ಶಾಸನವಿದೆ ಈ ಶಾಸನವು ಶ್ರೀ ಗುರು ಕೃಪಾ ಎಂಬ ಅಕ್ಷರದಿಂದ ಆರಂಭವಾಗುತ್ತದೆ ಎಂದು ಡಾ.ಇಮಾಮ್ ಸಾಹೇಬ್ ತಿಳಿಸಿದ್ದಾರೆ.

ಸುಳೇಕಲ್ ಗ್ರಾಮಕ್ಕೆ ಹೋಗುವಾಗ ಕಂಡುಬಂದಿರುವ ಐದನೇ ಶಾಸನ ಎರಡು ಸಾಲಿನ ಚಿಕ್ಕ ಶಾಸನವಾಗಿದೆ ಎಂದು ವಿವರಿಸಿದ್ದಾರೆ.

ಈ ಗ್ರಾಮದಲ್ಲಿ 2021ರಲ್ಲಿ ಕ್ಷೇತ್ರ ಕಾರ್ಯವನ್ನು ಕೈಗೊಂಡು ಇಲ್ಲಿರುವ ಶಾಸನಗಳನ್ನು ಸಂಪೂರ್ಣವಾಗಿ ಗುರುತಿಸಲಾಗಿತ್ತು. ಆದರೆ ಅವುಗಳನ್ನು ಹೊರ ಜಗತ್ತಿಗೆ ಪರಿಚಯಿಸಿರಲಿಲ್ಲ. ಈ ಶಾಸನಗಳು ಕನಕಗಿರಿ ಇತಿಹಾಸಕ್ಕೆ ಮತ್ತಷ್ಟು ಹೊಸ ಬೆಳಕನ್ನು ಚೆಲ್ಲುವ ಶಾಸನಗಳಾಗಿದ್ದು ಮುಂದಿನ ದಿನಗಳಲ್ಲಿ ಇವುಗಳ ಅಧ್ಯಯನಕ್ಕಾಗಿ ಶಾಸನ ತಜ್ಞರಾದ ಶರಣಬಸಪ್ಪ ಕೋಲ್ಕರ ಹಾಗೂ ಜಾಜಿ ದೇವೇಂದ್ರಪ್ಪ ಅವರ ಬಳಿಗೆ ಕಳುಹಿಸಿಕೊಡಲಾಗುವುದು. ಅವಶ್ಯಕತೆ ಬಿದ್ದರೆ ಮೈಸೂರು ಎಎಸ್ಐ ಅವರಿಗೆ ಕಳುಹಿಸಿಕೊಡಲಾಗುವುದು ಎಂದರು.

ಶಾಸನ ಪತ್ತೆ ಹಚ್ಚುವಲ್ಲಿ ಬಂಕಾಪುರ ಗ್ರಾಮದ ವಿದ್ಯಾರ್ಥಿ ಬಸವರಾಜ, ಮಂಜುನಾಥ ಹುಗ್ಗಿ, ಮಹೇಶ್ ಕೆಬಿ ಸಹಕಾರ ನೀಡಿದ್ದಾರೆ ಎಂದು ಡಾ.ಇಮಾಮ್ ಸಾಹೇಬ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Tags

Kanakagiri
share
ವಾರ್ತಾಭಾರತಿ
ವಾರ್ತಾಭಾರತಿ
Next Story
X