Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಚಿಕ್ಕ ಬಳ್ಳಾಪುರ
  4. ಕೆಲಸದ ಅವಧಿಯಲ್ಲಿ ಕಛೇರಿ ಮುಚ್ಚಿ...

ಕೆಲಸದ ಅವಧಿಯಲ್ಲಿ ಕಛೇರಿ ಮುಚ್ಚಿ ಬಾಡೂಟದಲ್ಲಿ ಭಾಗಿಯಾದ ಸರ್ಕಾರಿ ಅಧಿಕಾರಿಗಳು, ನೌಕರರು: ಆರೋಪ

ವಾರ್ತಾಭಾರತಿವಾರ್ತಾಭಾರತಿ5 Feb 2025 2:42 PM IST
share
ಕೆಲಸದ ಅವಧಿಯಲ್ಲಿ ಕಛೇರಿ ಮುಚ್ಚಿ ಬಾಡೂಟದಲ್ಲಿ ಭಾಗಿಯಾದ ಸರ್ಕಾರಿ ಅಧಿಕಾರಿಗಳು, ನೌಕರರು: ಆರೋಪ

ಗುಡಿಬಂಡೆ : ಫೆ 5 ಸರ್ಕಾರಿ ಅಧಿಕಾರಿಗಳು ಹಾಗೂ ನೌಕರರು ಕೆಲಸದ ಅವಧಿಯಲ್ಲಿ ಕಛೇರಿ ಮುಚ್ಚಿ ಬಾಡೂಟ ಪಾರ್ಟಿಯಲ್ಲಿ ಭಾಗಿಯಾಗಿರುವಂತಹ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ವರ್ಲಕೊಂಡದಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ.

ಮಂಗಳವಾರ ತಾಲೂಕು ಪಂಚಾಯಿತ್ತಿ ಕಾರ್ಯ ನಿರ್ವಾಹಕ ಅಧಿಕಾರಿಯವರು ವರ್ಗಾವಣೆಗೊಂಡ ಹಿನ್ನಲೆಯಲ್ಲಿ ಅವರಿಗೆ ಬೀಳ್ಕೊಡುಗೆ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಹೀಗಾಗಿ ತಾಲೂಕು ಪಂಚಾಯಿತಿಯ ಅಧಿಕಾರಿಗಳು ನೌಕರರು ತಾಲೂಕಿನ ಎಲ್ಲಾ ಗ್ರಾಪಂಗಳ ಪಿಡಿಒಗಳು ಸಿಬ್ಬಂದಿ ವರ್ಗದವರು ಒಟ್ಟಿಗೆ ವರ್ಲಕೊಂಡ ಗ್ರಾಪಂ ವ್ಯಾಪ್ತಿಯಲ್ಲಿ ಒಂದು ಖಾಸಗಿ ಸ್ಥಳದಲ್ಲಿ ಸೇರಿ ಬಾಡು ಪಾರ್ಟಿಯಲ್ಲಿ ಭಾಗಿಯಾಗಿದ್ದರು ಎನ್ನಲಾಗಿದೆ.

ಕಛೇರಿಯ ಸಮಯದಲ್ಲಿ ವರ್ಲಕೊಂಡ ಗ್ರಾ ಪಂ ನ ಎಲ್ಲಾ ಕೊಠಡಿಗಳನ್ನು ಮುಚ್ಚಿ ಅಧಿಕಾರಿಗಳು, ನೌಕರರು ಪಾರ್ಟಿಯಲ್ಲಿ ಭಾಗಿಯಾಗಿದ್ದು ಒಂದು ಕಡೆಯಾದರೆ, ಆ ಪಾರ್ಟಿಯಲ್ಲಿ ಭಾಗಿಯಾದ ತಾಲೂಕಿನ ಎಂಟು ಗ್ರಾಪಂಗಳ ಪಿಡಿಒಗಳು ಬಡ ಜನರ ಕೆಲಸ ಕಾರ್ಯಗಳನ್ನು ಬದಿಗಿಟ್ಟು ಮೋಜು ಮಸ್ತಿಯಲ್ಲಿ ತೊಡಗಿದ್ದರು ಎಂಬ ಆರೋಪ ಕೇಳಿ ಬರುತ್ತಿದೆ.

ಬಾಡು ಪಾರ್ಟಿಯಲ್ಲಿ ಭಾಗಿಯಾಗಿ ಬಡ ಜನರ ಕೆಲಸಗಳನ್ನು ಮಾಡದೇ ಸರ್ಕಾರಿ ಕೆಲಸದ ವೇಳೆಯಲ್ಲಿ ಈ ರೀತಿಯಲ್ಲಿ ಕಾಲಹರಣ ಮಾಡಿದ್ದಾರೆ ಎನ್ನಲಾದ ಘಟನೆಯ ಈ ವಿಡಿಯೋಗಳು ವಾಟ್ಸಾಪ್ ಗ್ರೂಪ್ ಗಳಲ್ಲಿ ಹರಿದಾಡುತ್ತಿದ್ದು, ಅಧಿಕಾರಿಗಳ ವಿರುದ್ಧ ಕಾನೂನು ರೀತಿಯಲ್ಲಿ ಕ್ರಮ ವಹಿಸುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X