Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಚಿಕ್ಕ ಬಳ್ಳಾಪುರ
  4. ನಾಗರಿಕ ಹಕ್ಕುಗಳನ್ನು ಪ್ರಶ್ನಿಸುವ...

ನಾಗರಿಕ ಹಕ್ಕುಗಳನ್ನು ಪ್ರಶ್ನಿಸುವ ಅಧಿಕಾರ ಚುನಾವಣಾ ಆಯೋಗಕ್ಕಿಲ್ಲ : ಶಿವಸುಂದರ್

ವಾರ್ತಾಭಾರತಿವಾರ್ತಾಭಾರತಿ27 Dec 2025 12:31 AM IST
share
ನಾಗರಿಕ ಹಕ್ಕುಗಳನ್ನು ಪ್ರಶ್ನಿಸುವ ಅಧಿಕಾರ ಚುನಾವಣಾ ಆಯೋಗಕ್ಕಿಲ್ಲ : ಶಿವಸುಂದರ್

ಗುಡಿಬಂಡೆ : ನಮ್ಮ ದೇಶದ ಪ್ರಜೆಗಳ ನಾಗರಿಕ ಹಕ್ಕುಗಳನ್ನು ಪ್ರಶ್ನಿಸುವಂತಹ ಹಕ್ಕು ಚುನಾವಣಾ ಆಯೋಗಕ್ಕೆ ಇಲ್ಲ ಎಂದು ಚಿಂತಕ ಶಿವಸುಂದರ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ತಾಲೂಕಿನ ಬೀಚಗಾನಹಳ್ಳಿ ಗ್ರಾಮದಲ್ಲಿನ ಸಮುದಾಯ ಭವನದಲ್ಲಿ ಸಂವಿಧಾನ ಸಂರಕ್ಷಣಾ ಪಡೆ- ಕರ್ನಾಟಕದ ವತಿಯಿಂದ ಆಯೋಜಿಸಿದ್ದ ‘ಸಂವಿಧಾನ ಅಳಿವು ಉಳಿವು ಸಂರಕ್ಷಣೆ’ಯ ಒಂದು ದಿನದ ಕಾರ್ಯಾಗಾರ ಚಿಂತನ ಮಂಥನ ಕಾರ್ಯಾಗಾರದಲ್ಲಿ ಮಾತನಾಡಿದ ಅವರು, ಹಿಂದಿನ ಕಾಲದಲ್ಲಿ ರಾಜ ರಾಣಿಯ ಹೊಟ್ಟೆಯಲ್ಲಿ ಹುಟ್ಟುತ್ತಿದ್ದರು. ಈಗ ರಾಜ ಮತದಾರರ ಪಟ್ಟಿಯಲ್ಲಿ ಹುಟ್ಟುತ್ತಿದ್ದಾನೆ. ಇದು ಈ ದೇಶಕ್ಕೆ ಸಂವಿಧಾನ ಜಾರಿಯಾದಾಗಿನಿಂದ ಮಾತ್ರ. ಈ ದೇಶದ ಸಂವಿಧಾನ ಪ್ರತಿಯೊಬ್ಬ ನಾಗರಿಕನು ಸಹ ಘನತೆಯಿಂದ ಬದುಕುವಂತಹ ಹಕ್ಕನ್ನು ನೀಡಿದೆ. 18 ವರ್ಷ ತುಂಬಿದ ಈ ದೇಶದ ಪ್ರತಿಯೊಬ್ಬ ನಾಗರಿಕನಿಗೂ ಮತದಾನದ ಹಕ್ಕನ್ನು ನೀಡುವುದು ಚುನಾವಣಾ ಆಯೋಗದ ಕರ್ತವ್ಯವೂ ಆಗಿದೆ. ದೇಶದ ಪ್ರತಿಯೊಬ್ಬ ನಾಗರಿಕನಿಗೂ ಸಹ ಮತದಾನದ ಹಕ್ಕನ್ನು ಪ್ರತಿಪಾದಿಸಿದ್ದು ಡಾ .ಬಿ. ಅಂಬೇಡ್ಕರ್ ಎಂಬುದನ್ನು ಮನವರಿಕೆ ಮಾಡಿಕೊಳ್ಳಬೇಕು ಎಂದು ಹೇಳಿದರು.

ಮತದಾರರ ಪಟ್ಟಿ ಪರಿಷ್ಕರಣೆಗೆ ಮನೆಗಳಿಗೆ ಬಿಎಲ್‌ಒ ರವರು ಬಂದು ಅರ್ಜಿಯನ್ನು ನೀಡುತ್ತಾರೆ. ಆ ಅರ್ಜಿಯನ್ನು ಭರ್ತಿ ಮಾಡಿ ಚುನಾವಣಾ ಕಚೇರಿಗೆ ತಲುಪಿಸಬೇಕು. ಇಲ್ಲವಾದರೆ ನಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇರಲ್ಲ. ಮೊದಲು ಬಿಎಲ್‌ಒ ಅವರು ಮನೆಗಳಗೆ ಭೇಟಿ ನೀಡಿ ಹೆಸರನ್ನು ಸೇರ್ಪಡೆ ಮಾಡಿಕೊಳ್ಳುವುದು ಅಥವಾ ತೆಗೆಯುವುದನ್ನು ಮಾಡುತ್ತಿದ್ದರು. ಈಗ ಈ ರೀತಿಯಲ್ಲಿ ಮತದಾರ ಪಟ್ಟಿಯನ್ನು ಪರಿಷ್ಕರಣೆ ಮಾಡಲು ಹೊರಟಿದ್ದಾರೆ. ಇದು ತುಂಬಾ ಅಪಾಯದ ನಡೆ. ಜನರು ಎಚ್ಚರಿಕೆಯಿಂದ ಇರಬೇಕಾಗಿದೆ ಎಂದು ತಿಳಿಸಿದರು.

ಈ ಸಂದರ್ಭ ಡಿಎಸ್‌ಎಸ್ ಹಿರಿಯ ಮುಖಂಡ ಎನ್.ವೆಂಕಟೇಶ್, ಜೀವಿಕಾ ಸಂಘಟನೆಯ ರಾಜ್ಯ ಸಂಚಾಲಕ ಕಿರಣ್ ಕಮಾಲ್ ಪ್ರಸಾದ್, ಎಲ್.ಲಕ್ಷ್ಮೀನಾರಾಯಣರೆಡ್ಡಿ, ಮುಹಮ್ಮದ್ ನೂರ್‌ವುಲ್ಲಾ, ಕೆಡಿಪಿ ಸದಸ್ಯ ಎಚ್.ಪಿ.ಲಕ್ಷ್ಮೀನಾರಾಯಣ, ಮಂಜುನಾಥ್ ರೆಡ್ಡಿ, ಸೌಭಾಗ್ಯಮ್ಮ, ಸೈದ್ ಬಾಷ್, ರಿಝ್ವ್ವಾನ್, ಎದ್ದೇಳು ಕರ್ನಾಟಕದ ಸಮೀರ್, ಶ್ರೀರಂಗಾಚಾರಿ, ಜೀವಿಕಾ ನಾರಾಯಣಸ್ವಾಮಿ, ಚನ್ನರಾಯಪ್ಪ, ಇನ್ನಿತರರು ಉಪಸ್ಥಿತರಿದ್ದರು.

ಚುನಾವಣಾ ಆಯೋಗವು ಕಾಲಕಾಲಕ್ಕೆ ಮತದಾರರ ಪಟ್ಟಿಯನ್ನು ಪರಿಷ್ಕರಣೆ ಮಾಡುವುದು ಸಾಮಾನ್ಯ. ಆದರೆ ಜನರಿಗೆ ಅರ್ಥವಾಗದ ರೀತಿಯಲ್ಲಿ ಪರಿಷ್ಕರಣೆ ಮಾಡುವುದನ್ನು ದೇಶದ ಜನ ಮನವರಿಕೆ ಮಾಡಿಕೊಳ್ಳಬೇಕು. ದೇಶದ ನಿವಾಸಿಗಳ ಮೇಲೆ ಕೇಂದ್ರ ಸರಕಾರ ಅನುಮಾನದಿಂದ ನೋಡುತ್ತಿದೆ.

-ಶಿವಸುಂದರ್, ಚಿಂತಕ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X