Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಮಾಹಿತಿ - ಮಾರ್ಗದರ್ಶನ
  3. ಕೃಷಿ ಇಲಾಖೆ ನೇಮಕಾತಿ 2026; ಯಾರು ಅರ್ಜಿ...

ಕೃಷಿ ಇಲಾಖೆ ನೇಮಕಾತಿ 2026; ಯಾರು ಅರ್ಜಿ ಸಲ್ಲಿಸಬಹುದು?

ವಾರ್ತಾಭಾರತಿವಾರ್ತಾಭಾರತಿ4 Jun 2026 8:21 PM IST
share
ಕೃಷಿ ಇಲಾಖೆ ನೇಮಕಾತಿ 2026; ಯಾರು ಅರ್ಜಿ ಸಲ್ಲಿಸಬಹುದು?

ಎಪ್ರಿಲ್ 18ರಂದು ಹೊರಡಿಸಿದ್ದ ಅಧಿಸೂಚನೆಯನ್ನು ಹಿಂಪಡೆದು, ಇದೀಗ ಸರ್ಕಾರದ ಹೊಸ ಆದೇಶದನ್ವಯ ಒಳಮೀಸಲಾತಿಯನ್ನು ಅಳವಡಿಸಿಕೊಂಡು ಒಟ್ಟು 945 ಹುದ್ದೆಗಳಿಗೆ ಈ ಪ್ರಕಟಣೆ ನೀಡಲಾಗಿದೆ.

ಕರ್ನಾಟಕ ಕೃಷಿ ಇಲಾಖೆಯಲ್ಲಿ ಕಲ್ಯಾಣ ಕರ್ನಾಟಕ ಹಾಗೂ ಉಳಿಕೆ ವೃಂದದಲ್ಲಿ ಖಾಲಿ ಇರುವ ಗ್ರೂಪ್-ಬಿ ವೃಂದದ ಕೃಷಿ ಅಧಿಕಾರಿ ಮತ್ತು ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಪರಿಷ್ಕೃತ ಅಧಿಸೂಚನೆ ಪ್ರಕಟಿಸಿದೆ.

ಈ ಹಿಂದೆ ಎಪ್ರಿಲ್ 18ರಂದು ಹೊರಡಿಸಿದ್ದ ಅಧಿಸೂಚನೆಯನ್ನು ಹಿಂಪಡೆದು, ಸರ್ಕಾರದ ಹೊಸ ಆದೇಶದನ್ವಯ ಒಳಮೀಸಲಾತಿಯನ್ನು ಅಳವಡಿಸಿಕೊಂಡು ಒಟ್ಟು 945 ಹುದ್ದೆಗಳಿಗೆ ಹೊಸ ಪ್ರಕಟಣೆ ಹೊರಡಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಥಮಾಡಿಕೊಂಡ ಬಳಿಕವೇ ಅರ್ಜಿ ಸಲ್ಲಿಸುವುದು ಸೂಕ್ತ.

► ಪ್ರಮುಖ ದಿನಾಂಕಗಳು

• ಅರ್ಜಿ ಸಲ್ಲಿಕೆ ಆರಂಭ ದಿನಾಂಕ: ಮೇ 30, 2026

• ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: ಜೂನ್ 20, 2026

• ಶುಲ್ಕ ಪಾವತಿಸಲು ಕೊನೆಯ ದಿನಾಂಕ: ಜೂನ್ 22, 2026

►ಪ್ರಮುಖ ಲಿಂಕ್ಗಳು

• ಕಲ್ಯಾಣ ಕರ್ನಾಟಕ ವೃಂದಕ್ಕೆ ಅರ್ಜಿ ಸಲ್ಲಿಕೆ: https://cetonline.karnataka.gov.in/kearecruitment2026app/login

• ಉಳಿಕೆ ವೃಂದಕ್ಕೆ ಅರ್ಜಿ ಸಲ್ಲಿಕೆ: https://cetonline.karnataka.gov.in/kearecruitment2026app/login

• ಅಧಿಕೃತ ವೆಬ್ಸೈಟ್: cetonline.karnataka.gov.in/kea/

►ಕರ್ನಾಟಕ ಕೃಷಿ ಇಲಾಖೆ ನೇಮಕಾತಿ ಹುದ್ದೆಗಳ ವಿವರ

ಹುದ್ದೆಯ ಹೆಸರು ಕಲ್ಯಾಣ ಕರ್ನಾಟಕ ವೃಂದ ಉಳಿಕೆ ವೃಂದ ಒಟ್ಟು ಹುದ್ದೆಗಳು

ಕೃಷಿ ಅಧಿಕಾರಿ 42 86 128

ಸಹಾಯಕ ಕೃಷಿ ಅಧಿಕಾರಿ 231 586 817

ಒಟ್ಟು 273 672 945

►ಶೈಕ್ಷಣಿಕ ಅರ್ಹತೆ

ಶೇ 85ರಷ್ಟು ಹುದ್ದೆಗಳಿಗೆ ಭಾರತದ ಕಾನೂನು ರೀತ್ಯಾ ಹಾಗೂ ಐಸಿಎಆರ್ (ICAR) ಅಥವಾ ಎಐಸಿಟಿಇ (AICTE) ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಬಿಎಸ್ಸಿ (ಕೃಷಿ) ಅಥವಾ ಬಿಎಸ್ಸಿ (ಆನರ್ಸ್) ಕೃಷಿ ಪದವಿ ಹೊಂದಿರಬೇಕು.

ಉಳಿದ ಶೇ 15ರಷ್ಟು ಹುದ್ದೆಗಳಿಗೆ ಬಿಟೆಕ್ (ಆಹಾರ ವಿಜ್ಞಾನ ಮತ್ತು ತಂತ್ರಜ್ಞಾನ), ಬಿಟೆಕ್ (ಆಹಾರ ತಂತ್ರಜ್ಞಾನ), ಬಿಎಸ್ಸಿ (ಕೃಷಿ ಮಾರುಕಟ್ಟೆ ಮತ್ತು ಸಹಕಾರ), ಬಿಎಸ್ಸಿ (ಕೃಷಿ ಜೈವಿಕ ತಂತ್ರಜ್ಞಾನ), ಬಿಟೆಕ್ (ಅಗ್ರಿಕಲ್ಚರಲ್ ಇಂಜಿನಿಯರಿಂಗ್) ಅಥವಾ ತತ್ಸಮಾನ ಪದವಿ ಪಡೆದಿರಬೇಕು.

► ವೇತನ ಶ್ರೇಣಿ

• ಕೃಷಿ ಅಧಿಕಾರಿ ಹುದ್ದೆಗಳಿಗೆ: 69,250 ರೂ. ಯಿಂದ 1,34,200 ರೂ.

• ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳಿಗೆ: 65,950 ರೂ.ಯಿಂದ 1,24,900 ರೂ.

►ವಯೋಮಿತಿ

ಅರ್ಜಿಗಳನ್ನು ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯಸ್ಸು ಹೊಂದಿರಬೇಕು.

ವಯೋಮಿತಿ ಸಡಿಲಿಕೆ: ಸರ್ಕಾರದ ಆದೇಶದನ್ವಯ ಗರಿಷ್ಠ ವಯೋಮಿತಿಯಲ್ಲಿ 5 ವರ್ಷಗಳ ಸಡಿಲಿಕೆ ನೀಡಲಾಗಿದೆ.

ಇದರನ್ವಯ ಸಡಿಲಿಕೆಯ ನಂತರದ ಗರಿಷ್ಠ ವಯೋಮಿತಿ:

• ಸಾಮಾನ್ಯ ಅಭ್ಯರ್ಥಿಗಳು: 40 ವರ್ಷ

• ಒಬಿಸಿ ಅಭ್ಯರ್ಥಿಗಳು: 43 ವರ್ಷ

• ಎಸ್ಸಿ, ಎಸ್ಟಿ ಹಾಗೂ ಪ್ರವರ್ಗ-1 ಅಭ್ಯರ್ಥಿಗಳು: 45 ವರ್ಷ

ಪಿಡಬ್ಲ್ಯುಡಿ ಮತ್ತು ವಿಧವೆ ಅಭ್ಯರ್ಥಿಗಳಿಗೆ 10 ವರ್ಷಗಳ ಹೆಚ್ಚುವರಿ ಸಡಿಲಿಕೆ ಇರುತ್ತದೆ.

ಮಾಜಿ ಸೈನಿಕರಿಗೆ: ಸೇವೆ ಸಲ್ಲಿಸಿದ ಅವಧಿಗೆ ಹೆಚ್ಚುವರಿಯಾಗಿ 3 ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

► ಅರ್ಜಿ ಶುಲ್ಕ ಮತ್ತು ಪಾವತಿ ವಿಧಾನ

• ಸಾಮಾನ್ಯ ಹಾಗೂ ಇತರೆ ಹಿಂದುಳಿದ ವರ್ಗಗಳ (2ಎ, 2ಬಿ, 3ಎ, 3ಬಿ) ಅಭ್ಯರ್ಥಿಗಳಿಗೆ: 750 ರೂ.

• ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1, ಮಾಜಿ ಸೈನಿಕ ಹಾಗೂ ತೃತೀಯಲಿಂಗಿ ಅಭ್ಯರ್ಥಿಗಳಿಗೆ: 500 ರೂ.

• ವಿಶೇಷ ಚೇತನ ಅಭ್ಯರ್ಥಿಗಳಿಗೆ: 250 ರೂ.

ಅರ್ಜಿ ಶುಲ್ಕವನ್ನು ನೆಟ್ ಬ್ಯಾಂಕಿಂಗ್, ಕ್ರೆಡಿಟ್ ಕಾರ್ಡ್, ಡೆಬಿಟ್ ಕಾರ್ಡ್, ಯುಪಿಐ ಅಥವಾ ಗೂಗಲ್ ಪೇ ಮೂಲಕ ಆನ್ಲೈನ್ನಲ್ಲಿ ಮಾತ್ರ ಪಾವತಿಸಬೇಕು. ಇತರೆ ಯಾವುದೇ ವಿಧಾನದಲ್ಲಿ ಶುಲ್ಕವನ್ನು ಸ್ವೀಕರಿಸಲಾಗುವುದಿಲ್ಲ.

Tags

Agriculturedepartment
share
ವಾರ್ತಾಭಾರತಿ
ವಾರ್ತಾಭಾರತಿ
Next Story
X