Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಮಂಡ್ಯ
  4. ಕನ್ನಡ ಸಾಹಿತ್ಯ ಸಮ್ಮೇಳನ | ಊಟದ...

ಕನ್ನಡ ಸಾಹಿತ್ಯ ಸಮ್ಮೇಳನ | ಊಟದ ಮೆನುವಿನಲ್ಲಿ ಮಾಂಸಹಾರಕ್ಕೆ ಪಟ್ಟು ಹಿಡಿದ ʼಬಾಡೂಟ ಬಳಗʼ

ವಾರ್ತಾಭಾರತಿವಾರ್ತಾಭಾರತಿ8 Dec 2024 11:19 PM IST
share
ಕನ್ನಡ ಸಾಹಿತ್ಯ ಸಮ್ಮೇಳನ | ಊಟದ ಮೆನುವಿನಲ್ಲಿ ಮಾಂಸಹಾರಕ್ಕೆ ಪಟ್ಟು ಹಿಡಿದ ʼಬಾಡೂಟ ಬಳಗʼ

ಮಂಡ್ಯ: ಮಂಡ್ಯದಲ್ಲಿ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಊಟದ ಮೆನುವಿನಲ್ಲಿ ಮಾಂಸಹಾರವು ಇರಬೇಕೆಂದು ಪಟ್ಟು ಹಿಡಿದಿರುವ ವಿವಿಧ ಸಂಘಟನೆಗಳ ಮುಖಂಡರು ತಮ್ಮ ಮನವಿಗೆ ಸ್ಪಂದಿಸದಿದ್ದರೆ ತಾವೇ ಬಾಡೂಟ ಹಾಕುದಾಗಿ ತೀರ್ಮಾನಿಸಿದ್ದಾರೆ‌.

ಈ ಸಂಬಂಧ ರವಿವಾರ ಸಂಘಟನೆಗಳ ಒಕ್ಕೂಟವಾದ ಬಾಡೂಟ ಬಳಗದ ಸಭೆಯಲ್ಲಿ ನಿರ್ಣಯ ಕೈಗೊಂಡಿದ್ದು ನಾಳೆ ಸೋಮವಾರ ಜಿಲ್ಲಾಧಿಕಾರಿಗೆ ತಮ್ಮ ತೀರ್ಮಾನವನ್ನು ತಿಳಿಸಲು ತೀರ್ಮಾನಿಸಿತು.

ಸಸ್ಯಾಹಾರದ ಜೊತೆಗೆ ಮಾಂಸಾಹಾರವು ದೊರೆಯುವಂತಾಗಬೇಕು, ಆ ಮೂಲಕ ಮಂಡ್ಯ ನೆಲದ ಆಹಾರ ಸಂಸ್ಕೃತಿಯನ್ನು ಗೌರವಿಸುವ ಕೆಲಸವನ್ನು ಮಂಡ್ಯ ಜಿಲ್ಲಾಡಳಿತ, ರಾಜ್ಯ ಸರಕಾರ ಹಾಗೂ ಕನ್ನಡ ಸಾಹಿತ್ಯ ಪರಿಷತ್ತು ಮಾಡಬೇಕೆಂದು ವಿವಿಧ ಪ್ರಗತಿಪರ ಸಂಘಟನೆಗಳ ಮುಖಂಡರು ಒಕ್ಕೊರಲ ತೀರ್ಮಾನಕ್ಕೆ ಬಂದರು.

ಮಾಂಸಾಹಾರ ಬೇಕು ಎಂಬುದು ಕೇವಲ ಆಹಾರಕ್ಕಾಗಿಯಲ್ಲ, ಬಹುಜನರ ಆಹಾರ ಸಂಸ್ಕೃತಿಯನ್ನು ಎತ್ತಿ ಹಿಡಿಯುದಕ್ಕಾಗಿ ಎಂಬುದನ್ನು ಸಾಹಿತ್ಯ ಸಮ್ಮೇಳನದ ಸಂಘಟಕರು ಅರ್ಥಮಾಡಿಕೊಳ್ಳಬೇಕೆಂದು ಮುಖಂಡರು ಹೇಳಿದರು.

ಇದುವರೆಗೆ ನಡೆದ 86 ಸಮ್ಮೇಳನಗಳಲ್ಲಿ ಮಾಂಸಾಹಾರವನ್ನು ನೀಡದೇ ಬಹುಜನರ ಆಹಾರ ಸಂಸ್ಕೃತಿಯನ್ನು ಅವಮಾನಿಸಲಾಗಿದ್ದು, ಮಾಂಸಾಹಾರ ನಿಷೇಧವನ್ನು ವಾಪಸ್‌ ಪಡೆದು ಆಹಾರ ಸಂಸ್ಕೃತಿಯನ್ನು ಗೌರವಿಸಬೇಕೆಂದು ಅವರು ಒತ್ತಾಯಿಸಿದರು.

ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಮತ್ತು ಸಸ್ಯಾಹಾರಿ ಊಟ ಎರಡೂ ಇರಲಿ. ಯಾವುದನ್ನು ತಿನ್ನಬೇಕು ಎಂಬುದನ್ನು ಜನರ ವಿವೇಚನೆ ಬಿಡಬೇಕು. ಸಸ್ಯಹಾರವೇ ಶ್ರೇಷ್ಠ ಎಂಬ ಹಲವು ದಶಕಗಳ ಹೇರಿಕೆಯನ್ನು ಮಂಡ್ಯ ಸಮ್ಮೇಳನದಲ್ಲಿ ಸುಳ್ಳಾಗಿಸುವ ಮೂಲಕ ಮಾಂಸಾಹಾರಕ್ಕೂ ಅವಕಾಶ ನೀಡಬೇಕೆಂದು ಸಭೆಯಲ್ಲಿ ಅಭಿಪ್ರಾಯ ವ್ಯಕ್ತವಾಯಿತು.

ಮಂಡ್ಯ ನೆಲದಲ್ಲಿ ನಡೆಯುತ್ತಿರುವ ಸಮ್ಮೇಳನದಲ್ಲಿ ಮಾಂಸಾಹಾರದ ಆಯ್ಕೆ ಇರದಿದ್ದರೆ ಮನೆ ಮನೆಯಲ್ಲಿ ಕೋಳಿಗಳನ್ನು ಸಂಗ್ರಹಿಸಿ ಪರ್ಯಾಯವಾಗಿ ಬಾಡೂಟ ಪ್ರಿಯಯರಿಗೆ ಮಂಡ್ಯ ಶೈಲಿಯ ನಾಟಿ ಕೋಳಿ, ಬೋಟಿ ಗೊಜ್ಜು, ಮುದ್ದೆ ಊಟ ನೀಡುವುದಾಗಿ ಎಚ್ಚರಿಕೆ ನೀಡಲಾಯಿತು.

ಸಭೆಯಲ್ಲಿ ಸಿಪಿಐ(ಎಂ) ಜಿಲ್ಲಾ ಕಾರ್ಯದರ್ಶಿ ಟಿ.ಎಲ್.ಕೃಷ್ಣೇಗೌಡ, ಸಿಐಟಿಯುನ ಸಿ.ಕುಮಾರಿ, ದೇವರಾಜ ಅರಸು ಹಿಂದುಳಿದ ವರ್ಗಗಳ ವೇದಿಕೆಯ ಅಧ್ಯಕ್ಷ ಎಲ್.ಸಂದೇಶ್‌, ಕರ್ನಾಟಕ ಜನಶಕ್ತಿಯ ಪೂರ್ಣಿಮ, ಗ್ರಾಪಂ ಸದಸ್ಯರ ಒಕ್ಕೂಟದ ನಾಗೇಶ್, ಕರುನಾಡ ಸೇವಕರು ಸಂಘಟನೆಯ ನಾಗಣ್ಣಗೌಡ, ಕ್ಷೀರಸಾಗರ ಮಿತ್ರಕೂಟದ ಕೀಲಾರ ಕೃಷ್ಣಗೌಡ, ಸುರೇಶ್‌, ಚಿತ್ರಕೂಟದ ಅರವಿಂದ ಪ್ರಭು, ಜಾಗೃತ ಕರ್ನಾಟಕದ ಸಂತೋಷ್‌, ನಗರಕೆರೆ ಜಗದೀಶ್, ನೆಲದನಿ ಬಳಗದ ಲಂಕೇಶ್, ಕರವೇ ಜಿಲ್ಲಾಧ್ಯಕ್ಷ ಎಚ್.ಡಿ.ಜಯರಾಂ, ಸಮಾನ ಮನಸ್ಕರ ವೇದಿಕೆಯ ನರಸಿಂಹಮೂರ್ತಿ, ಟಿ.ಡಿ.ನಾಗರಾಜು, ಶೋಷಿತರ ಒಕ್ಕೂಟದ ಸುಂಡಹಳ್ಳಿ ಮಂಜುನಾಥ್‌, ಮುಖಂಡರಾದ ಚಿನಕುರಳಿ ರಮೇಶ್‌, ಸಿ.ಎಂ.ದ್ಯಾವಪ್ಪ, ತಿರುಮಲಾಪುರ ನಾರಾಯಣ್, ವಕೀಲ ಚೀರನಹಳ್ಳಿ ಲಕ್ಷ್ಮಣ್, ಜಿ.ಎನ್‌.ಕೆಂಪರಾಜು, ಸಬ್ಬನಹಳ್ಳಿ ಶಶಿಧ‌ರ್ ಸೇರಿದಂತೆ ಇತರೆ ಸಂಘಟನೆಗಳ ಮುಖಂಡರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X