Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಮಂಡ್ಯ
  4. Mandya | ಆಶ್ರಯ ಯೋಜನೆಯಲ್ಲಿ ಮನೆ...

Mandya | ಆಶ್ರಯ ಯೋಜನೆಯಲ್ಲಿ ಮನೆ ನಿರ್ಮಾಣ: ಪೊಲೀಸರಿಂದ ನೆಲಸಮ; ಆರೋಪ

ವಾರ್ತಾಭಾರತಿವಾರ್ತಾಭಾರತಿ20 Aug 2026 8:24 AM IST
share
Mandya | ಆಶ್ರಯ ಯೋಜನೆಯಲ್ಲಿ ಮನೆ ನಿರ್ಮಾಣ: ಪೊಲೀಸರಿಂದ ನೆಲಸಮ; ಆರೋಪ

ಮಂಡ್ಯ : ಆಶ್ರಯ ಯೋಜನೆಯಲ್ಲಿ ಮಂಜೂರಾಗಿದ್ದ ನಿವೇಶನದಲ್ಲಿ ನಿರ್ಮಾಣ ಮಾಡುತ್ತಿದ್ದ ಮನೆಗಳನ್ನು ಪೊಲೀಸರು ಯಾವುದೇ ನೋಟಿಸ್ ನೀಡದೆ ನೆಲಸಮಗೊಳಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಬುಧವಾರ ಪೊಲೀಸ್ ರಕ್ಷಣೆಯಲ್ಲಿ ಜೆಸಿಬಿ ಮೂಲಕ ನೆಲಸಮಗೊಳಿಸಿದ ಘಟನೆ ಶ್ರೀರಂಗಪಟ್ಟಣ ತಾಲೂಕು ಮೊಗರಹಳ್ಳಿ ಗ್ರಾಮದಲ್ಲಿ ಬುಧವಾರ ನಡೆದಿರುವುದಾಗಿ ವರದಿಯಾಗಿದೆ.

ಸದರಿ ಸ್ಥಳದಲ್ಲಿ ಸರಕಾವೇ ಬಡವರಿಗೆ ಮಂಜೂರು ಮಾಡಿದ್ದ ನಿವೇಶನಗಳಲ್ಲಿ ಮನೆ ನಿರ್ಮಿಸಿಕೊಳ್ಳುತ್ತಿರುವುದನ್ನು ತಾಲೂಕು ಆಡಳಿತ, ತಾಲೂಕು ಪಂಚಾಯತ್ ಹಾಗೂ ಸ್ಥಳೀಯ ಗ್ರಾಮ ಪಂಚಾಯತ್ ವತಿಯಿಂದ ನೆಲಸಮಗೊಳಿಸಲಾಗಿದೆ ಎಂದು ನಿವೇಶನದ ಹಕ್ಕುದಾರರು ಆರೋಪಿಸಿದ್ದಾರೆ.

ಮನೆಗಳನ್ನು ನೆಲಸಮಗೊಳಿಸುವುದನ್ನು ಬಡಾವಣೆಯ ನಿವಾಸಿಗಳು ಮತ್ತು ನಿವೇಶನ ಹಕ್ಕುದಾರರು ವಿರೋಧಿಸಿದರೂ ಪೊಲೀಸರು ಅವರನ್ನು ಬಲವಂತವಾಗಿ ಹೊರದಬ್ಬಿದ್ದಾರೆ ಎನ್ನಲಾಗಿದೆ.

1994ರಲ್ಲಿ ಆಶ್ರಯ ಯೋಜನೆ ಅಡಿಯಲ್ಲಿ 11 ಎಕರೆ 30ಗುಂಟೆ ಪ್ರದೇಶದಲ್ಲಿ ಸುಮಾರು 202 ಕುಟುಂಬಗಳಿಗೆ ತಾಲೂಕು ಆಡಳಿತವು ನಿವೇಶನ ಹಕ್ಕುಪತ್ರ ನೀಡಿದೆ. ಇಲ್ಲಿನ ಶೇ.90 ಕುಟುಂಬಗಳು ಭೋವಿ ಜನಾಂಗಕ್ಕೆ ಸೇರಿದವರು. ಹಲವರು ಮನೆಗಳನ್ನು ಕಟ್ಟಿಕೊಂಡಿದ್ದಾರೆ. ಉಳಿದವರು ನಿರ್ಮಿಸಿಕೊಳ್ಳುತ್ತಿದ್ದ ಮನೆಗಳನ್ನು ಪೊಲೀಸರ ರಕ್ಷಣೆಯಲ್ಲಿ ನೆಲಸಮಗೊಳಿಸಲಾಗಿದೆ. ಈ ಪ್ರದೇಶ ಕೆಐಡಿಬಿಎಗೆ ಸೇರಿದೆ. ಇಲ್ಲಿ ಮನೆಗಳನ್ನು ನಿರ್ಮಿಸುವಂತಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಆದರೆ, ಈ ಸಂಬಂಧ ಯಾವುದೇ ನೋಟಿಸ್ ಬಂದಿಲ್ಲ.

-ಜಾನ್ ಹೆನ್ರಿ, ಗ್ರಾಪಂ ಮಾಜಿ ಸದಸ್ಯ

Tags

MandyaPolicedemolishhousesshelter schemeAllegation
share
ವಾರ್ತಾಭಾರತಿ
ವಾರ್ತಾಭಾರತಿ
Next Story
X