Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಮಂಡ್ಯ
  4. Mandya | ಸತತ ನಾಲ್ಕು ದಿನಗಳ...

Mandya | ಸತತ ನಾಲ್ಕು ದಿನಗಳ ಕಾರ್ಯಾಚರಣೆ ಯಶಸ್ವಿ; ನಾಲೆಗೆ ಬಿದ್ದಿದ್ದ ಆನೆಯ ರಕ್ಷಣೆ

ವಾರ್ತಾಭಾರತಿವಾರ್ತಾಭಾರತಿ18 Nov 2025 5:18 PM IST
share
Mandya | ಸತತ ನಾಲ್ಕು ದಿನಗಳ ಕಾರ್ಯಾಚರಣೆ ಯಶಸ್ವಿ; ನಾಲೆಗೆ ಬಿದ್ದಿದ್ದ ಆನೆಯ ರಕ್ಷಣೆ

ಮಳವಳ್ಳಿ(ಮಂಡ್ಯ ಜಿಲ್ಲೆ) : ಮಳವಳ್ಳಿ ತಾಲೂಕಿನ ಶಿವನಸಮುದ್ರದ ಬಳಿ ಖಾಸಗಿ ವಿದ್ಯುತ್ ಉತ್ಪಾದನಾ ಕೇಂದ್ರದ 70 ಅಡಿ ಆಳದ ಕಾವೇರಿ ನದಿಯ ನಾಲೆಯಲ್ಲಿ ಸಿಲುಕಿದ್ದ ಕಾಡಾನೆಯನ್ನು ಸತತ ನಾಲ್ಕು ದಿನಗಳ ಕಾರ್ಯಾಚರಣೆ ಬಳಿಕ ಮಂಗಳವಾರ ಸುರಕ್ಷಿತವಾಗಿ ಹೊರ ತೆಗೆಯಲಾಗಿದೆ.

ಕಳೆದ ಶನಿವಾರ ಈ ಆನೆ ನೀರು ಕುಡಿಯಲು ಕಾವೇರಿ ನದಿಗೆ ಇಳಿದಾಗ ನೀರಿನ ರಭಸಕ್ಕೆ ಕೆನಾಲ್ ಒಳಗೆ ಸಿಲುಕಿಕೊಂಡಿತ್ತು ಆನೆ ಬಂದ ದಾರಿಯಲ್ಲೆ ವಾಪಸ್ ಆಗಬಹುದು ಅಂತ ಒಂದು ದಿನ ಕಾದ, ವಿದ್ಯುತ್ ಉತ್ಪಾದನಾ ಕೇಂದ್ರದ ಸಿಬ್ಬಂದಿ ಆನೆ ವಾಪಸ್ ತೆರಳದಿದ್ದಾಗ, ರವಿವಾರ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರು.

ರವಿವಾರವಾರವೂ ಆನೆ ವಾಪಸ್ ಬರದ ಕಾರಣ ಅಧಿಕಾರಿ ಸಿಬ್ಬಂದಿ ಸೋಮವಾರ ಸಂಜೆವರೆಗೂ ಕಾರ್ಯಾಚರಣೆ ನಡೆಸಿದರು. ಸ್ಥಳೀಯ ಮಟ್ಟದ ಕ್ರೇನ್ ಬಳಸಿ ಆನೆ ಮೇಲೆತ್ತಲು ಪ್ರಯತ್ನಿಸಿದ್ದರು. ಆದರೆ, ವಿಫಲವಾಗಿತ್ತು. ಕತ್ತಲಾದ ಹಿನ್ನೆಲೆ ಮಂಗಳವಾರ ಬೆಳಗ್ಗೆ ಮತ್ತೆ ಕಾರ್ಯಾಚರಣೆ ಆರಂಭಿಸಿದರು. ಬೆಂಗಳೂರಿನಿಂದ ಹೈಡ್ರಾಲಿಕ್ ಕ್ರೇನ್ ತರಿಸಿ, ಕಂಟೇನರ್ ಸಹಾಯದ ಮೂಲಕ ಅನೆ ಮೇಲೆತ್ತಲು ಪ್ಲಾನ್ ರೂಪಿಸಿದರು. ಅದರಂತೆ ಪಶು ವೈದ್ಯ ರಮೇಶ್ ಹಾಗೂ ವೈದ್ಯ ಆದರ್ಶ್ ಜಂಟಿ ಕಾರ್ಯಾಚರಣೆಯಲ್ಲಿ ಆನೆಗೆ ಅರವಳಿಕೆ ಚುಚ್ಚು ಮದ್ದು ನೀಡಲಾಯಿತು. ಎರಡನೇ ಚುಚ್ಚು ಮದ್ದಿಗೆ ಕೆಳಕ್ಕುರುಳಿದ ಆನೆಯನ್ನು ಕಂಟೇನರ್ ನಲ್ಲಿ ಇರಿಸಿ ಮೇಲೆತ್ತಲಾಯ್ತು.

ನಾಲ್ಕು ದಿನಗಳ ಕಾಲ ನೀರಿನಲ್ಲಿದ್ದ ಆನೆಗೆ ಸೊಂಡಿಲು ಹಾಗೂ ಕಾಲುಗಳಲ್ಲಿ ಸೋಂಕು ತಗುಲಿದ್ದ ಕಾರಣ ಅರಿಶಿನ ಹಾಗೂ ನೀಲಗಿರಿ ತೈಲದ ಲೇಪನ ಮಾಡಿ ಪ್ರಥಮ ಚಿಕಿತ್ಸೆ ನೀಡಲಾಯಿತು. ನಂತರ, ಆನೆಗೆ ಸಹಜ ಸ್ಥಿತಿಗೆ ಬರುವಂತೆ ಚುಚ್ಚುಮದ್ದು ನೀಡಿ ನಂತರ, ಧನಗೂರು ಅರಣ್ಯ ಪ್ರದೇಶಕ್ಕೆ ಬಿಡಲಾಯಿತು.

"ಆನೆ ನಿರಂತರ ನೀರಲ್ಲಿದ್ದ ಹಿನ್ನೆಲೆ ಸೊಂಡಿಲು, ಕಾಲುಗಳು ಬಿಳಿ ಬಣ್ಣಕ್ಕೆ ತಿರುಗಿತ್ತು. ಬಿಸಿಲಿನಲ್ಲಿ ಆನೆ ಓಡಾಡುತ್ತಿದ್ದಂತೆ ಮತ್ತೆ ಯಥಾಸ್ಥಿತಿಗೆ ಬರಲಿದೆ. ಅದನ್ನು ಹೊರತುಪಡಿಸಿ ಆರೋಗ್ಯದಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ. ಕೆಲದಿನಗಳ ಕಾಲ ಆನೆಯನ್ನು ಡ್ರೋನ್ ಮೂಲಕ ಮಾನಿಟರ್ ಮಾಡಲಾಗುತ್ತದೆ"

- ಡಾ.ಪ್ರಭು, ಡಿಸಿಎಫ್.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X