Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು: ಭಾರತ ಕಮ್ಯುನಿಸ್ಟ್ ಪಕ್ಷದ ...

ಮಂಗಳೂರು: ಭಾರತ ಕಮ್ಯುನಿಸ್ಟ್ ಪಕ್ಷದ ಹಿರಿಯ ಮುಂದಾಳು ಬಿಕೆ ಕೃಷ್ಣಪ್ಪ ನಿಧನ

ವಾರ್ತಾಭಾರತಿವಾರ್ತಾಭಾರತಿ17 Sept 2024 11:28 PM IST
share
ಮಂಗಳೂರು: ಭಾರತ ಕಮ್ಯುನಿಸ್ಟ್ ಪಕ್ಷದ  ಹಿರಿಯ ಮುಂದಾಳು ಬಿಕೆ ಕೃಷ್ಣಪ್ಪ ನಿಧನ

ಮಂಗಳೂರು, ಸೆ.17: ಸಿಪಿಐ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಮಿತಿಯ ಮಾಜಿ ಕಾರ್ಯದರ್ಶಿ ಬಿಕೆ ಕೃಷ್ಣಪ ಸೆ.17 ನಿಧನರಾದರು. ಅವರಿಗೆ 91 ವರ್ಷ ವಯಸ್ಸಾಗಿತ್ತು.

ಅವರು ಪತ್ನಿ, ಇಬ್ಬರು ಪುತ್ರರು ಹಾಗೂ ಮೂವರು ಪುತ್ರಿಯರು ಮತ್ತು ಅಪಾರ ಬಂಧು ಮತ್ತು ಅಭಿಮಾನಿಗಳನ್ನು ಅಗಲಿದ್ದಾರೆ.

ಕೃಷ್ಣಪ್ಪ ಅವರು ಸಿಪಿಐ ಕರ್ನಾಟಕ ರಾಜ್ಯ ಸಮಿತಿ ಸದಸ್ಯ ಹಾಗೂ ರಾಜ್ಯ ಶಿಸ್ತು ಸಮಿತಿ ಸದಸ್ಯರಾಗಿಯೂ ದುಡಿದಿದ್ದಾರೆ. ಅವರು ಎಐಟಿಯುಸಿಯ ಜಿಲ್ಲಾ ಕಾರ್ಯದರ್ಶಿ ಹಾಗೂ ರಾಷ್ಟ್ರೀಯ ಕೌನ್ಸಿಲ್‌ನ ಸದಸ್ಯರಾಗಿಯೂ ಕೆಲಸ ಮಾಡಿ ಅಪಾರ ಕಾರ್ಮಿಕರ ಕಣ್ಮಣಿಯಾಗಿದ್ದರು.

ಹೆಂಚಿನ ಕಾರ್ಖಾನೆಯ ಉದ್ಯೋಗಿಯಾಗಿ ವೃತ್ತಿ ಬದುಕು ಪ್ರಾರಂಭಿಸಿದ ಕೃಷ್ಣಪ್ಪ ಅವರು ಅಂದು ಕಾರ್ಮಿಕ ವರ್ಗವನ್ನು ಸಂಘಟಿಸುತ್ತಿದ್ದ ಬಿವಿ ಕಕ್ಕಿಲ್ಲಾಯ, ಸಿಂಪ್ಸನ್ ಸೋನ್ಸ್, ಶಾಂತಾರಾಮ ಪೈ, ಲಿಂಗಪ್ಪ ಸುವರ್ಣ, ಮೋನಪ್ಪ ಶೆಟ್ಟಿ ಮುಂತಾದವರ ಒಡನಾಡಿಯಾಗಿ ಕಾರ್ಮಿಕ ವರ್ಗಕ್ಕಾಗಿ ದುಡಿದರು.

ಮಂಗಳೂರು ಮಹಾಪಾಲಿಕೆಯ ಪಂಜಿಮೊಗರು ಕ್ಷೇತ್ರದಿಂದ ಸಿಪಿಐ ಅಭ್ಯರ್ಥಯಾಗಿ ಮಹಾನಗರಪಾಲಿಕೆ ಸದಸ್ಯನಾಗಿ ಆಯ್ಕೆಯಾದ ಕೃಷ್ಣಪ್ಪನವರು ತಮ್ಮ ಕ್ಷೇತ್ರದ ಬೆಳವಣಿಗೆಗೆ ಶ್ರಮಿಸಿದ್ದಾರೆ.

ಸಿಪಿಐ ಜಿಲ್ಲಾ ಸಮಿತಿ ಕಾರ್ಯದರ್ಶಿ ಬಿ ಶೇಖರ, ಎಐಟಿಯುಸಿ ಜಿಲ್ಲಾ ಸಮಿತಿಯ ಸೀತಾರಾಮ ಬೇರಿಂಜ, ಮಂಗಳೂರಿನ ವೈದ್ಯ ಬಿ. ಶ್ರೀನಿವಾಸ ಕಕ್ಕಿಲ್ಲಾಯ ಅವರು ಕೃಷ್ಣಪ್ಪ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X