Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಸುಡಾ ಅಧ್ಯಕ್ಷ ಸ್ಥಾನಕ್ಕೆ ಶಾಸಕರ...

ಸುಡಾ ಅಧ್ಯಕ್ಷ ಸ್ಥಾನಕ್ಕೆ ಶಾಸಕರ ಸಂಬಂಧಿಯ ಹೆಸರು ಶಿಫಾರಸು: ಭಿನ್ನಮತ ಸ್ಫೋಟ

ಬಾವಸಲಿ,ರಾಯಚೂರುಬಾವಸಲಿ,ರಾಯಚೂರು9 Jun 2025 7:41 AM IST
share
ಸುಡಾ ಅಧ್ಯಕ್ಷ ಸ್ಥಾನಕ್ಕೆ ಶಾಸಕರ ಸಂಬಂಧಿಯ ಹೆಸರು ಶಿಫಾರಸು: ಭಿನ್ನಮತ ಸ್ಫೋಟ
ಶಾಸಕ ಹಂಪನಗೌಡ ಬಾದರ್ಲಿ ಹಾಗೂ ವಿಧಾನಪರಿಷತ್ ಸದಸ್ಯ ಬಸನಗೌಡ ಬಾದರ್ಲಿ ಅವರು ಇಬ್ಬರು ಕಾಂಗ್ರೆಸ್‌ನ ಕಟ್ಟಾಳುಗಳು ಹಾಗೂ ಇಬ್ಬರು ಸಂಬಂಧಿಗಳು. ಆದರೆ, ಇಬ್ಬರ ನಡುವೆ ಅನೇಕ ಭಿನ್ನಾಭಿಪ್ರಾಯಗಳಿದ್ದು, ರಾಜಕೀಯ ವಿಚಾರದಲ್ಲಿ ಪರಸ್ಪರ ಕಿತ್ತಾಡುತ್ತಿದ್ದಾರೆ ಇದರಿಂದ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಗೊಂದಲ ಉಂಟಾಗಿದೆ.

ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿಗೆ ಹೊಸದಾಗಿ ರಚನೆಯಾದ ನಗರಾಭಿವೃದ್ಧಿ ಪ್ರಾಧಿಕಾರ (ಸುಡಾ) ಅಧ್ಯಕ್ಷ ಸ್ಥಾನಕ್ಕೆ ಶಾಸಕ ಹಂಪನಗೌಡ ಬಾದರ್ಲಿ ಅವರ ಸಹೋದರನ ಮಗ ಬಾಬುಗೌಡ ಬಾದರ್ಲಿ ಹೆಸರು ಶಿಫಾರಸು ಮಾಡಿದ್ದು, ವಿಧಾನ ಪರಿಷತ್ ಸದಸ್ಯ ಬಸನಗೌಡ ಬಾದರ್ಲಿ ಅವರ ಬಣದಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ಸಿಂಧನೂರು ತಾಲೂಕಿನಲ್ಲಿ ಶಾಸಕ ಹಂಪನಗೌಡ ಬಾದರ್ಲಿ ಹಾಗೂ ವಿಧಾನ ಪರಿಷತ್ ಸದಸ್ಯ ಬಸನಗೌಡ ಬಾದರ್ಲಿ ನಡುವೆ ಕೆಲವು ವರ್ಷಗಳಿಂದ ರಾಜಕೀಯ ಮುಸುಕಿನ ಗುದ್ದಾಟ ನಡೆಯುತ್ತಿದೆ. ಅನೇಕ ವಿಷಯದಲ್ಲಿ ಭಿನ್ನಾಭಿಪ್ರಾಯ ವ್ಯಕ್ತವಾಗುತ್ತಿದ್ದು, ಈಗ ಸುಡಾ ಅಧ್ಯಕ್ಷ ಸ್ಥಾನಕ್ಕೆ ಹಂಪನಗೌಡ ಬಾದರ್ಲಿ ಅವರು ಬಾಬುಗೌಡ ಬಾದರ್ಲಿ ಅವರ ಹೆಸರು ಶಿಫಾರಸು ಮಾಡುತ್ತಿದ್ದಂತೆ ಭಿನ್ನಮತ ಮತ್ತೆ ಸ್ಫೋಟವಾಗಿದೆ.

ಸಿಂಧನೂರು ನಗರ ಯೋಜನಾ ಪ್ರಾಧಿಕಾರವನ್ನು ಮೇಲ್ದರ್ಜೆಗೇರಿ ಜ.10ರಂದು ನಗರಾಭಿವೃದ್ಧಿ ಪ್ರಾಧಿಕಾರ ರಚಿಸಿ ಆದೇಶ ಹೊರಡಿಸಿತ್ತು ಇದರಿಂದಾಗಿ ಸಿಂಧನೂರಿನ ಜನತೆಯ ಅನೇಕ ವರ್ಷಗಳ ಬೇಡಿಕೆ ಈಡೇರಿದಂತಾಗಿದೆ. ಮತ್ತೊಂದೆಡೆ ಈಗ ಶಾಸಕ ಹಂಪನಗೌಡ ಬಾದರ್ಲಿ ಅವರು ಬಾಬುಗೌಡ ಅವರಿಗೆ ಅಧ್ಯಕ್ಷ ಪಟ್ಟ ನೀಡಲು ಮುಂದಾಗಿದ್ದನ್ನು ವಿರೋಧಿ ಪಾಳಯದಲ್ಲಿ ನುಂಗಲಾರದ ತುತ್ತಾಗಿದ್ದು, ಶಾಸಕನ ನಡೆಗೆ ತೀವ್ರ ವಿರೋಧ ವ್ಯಕ್ತಪಡಿಸಿ ಎಂಎಲ್‌ಸಿ ಬಸನಗೌಡ ಬಾದರ್ಲಿ ಅವರ ಬೆಂಬಲಿಗರಾದ ಸೋಮನಗೌಡ ಬಾದರ್ಲಿ ಅವರ ನೇತೃತ್ವದಲ್ಲಿ ಶಾಸಕ ಹಂಪನಗೌಡ ಬಾದರ್ಲಿ ಅವರು ಕುಟುಂಬ ರಾಜಕಾರಣ ಮಾಡುತ್ತಿದ್ದಾರೆ ಎಂದು ಇತ್ತೀಚೆಗೆ ಸುದ್ದಿಗೋಷ್ಠಿಯಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದರು.

ಪಕ್ಷದಲ್ಲಿನ ಒಳಜಗಳವನ್ನು ಗಂಭೀರವಾಗಿ ಪರಿಗಣಿಸಿದ ಕಾಂಗ್ರೆಸ್ ಹೈಕಮಾಂಡ್, ಬಸನಗೌಡ ಬಾದರ್ಲಿ ಅವರನ್ನು ಸಮಾಧಾನಪಡಿಸಲು ಖುದ್ದು ರಣದೀಪ್ ಸಿಂಗ್ ಸುರ್ಜೇವಾಲಾ ಅವರೇ ಸಿಂಧನೂರಿಗೆ ಆಗಮಿಸಿದ್ದರು. ಮುಂದಿನ ದಿನಗಳ ಒಳ್ಳೆಯ ಸ್ಥಾನಮಾನ ನೀಡಲಾಗುಗುವುದು. ತಮ್ಮ ನಾಮಪತ್ರ ವಾಪಸ್ ಹಿಂತೆಗೆದುಕೊಳ್ಳುವುಂತೆ ಮನವೊಲಿಸಿದ್ದರು. ಇದಕ್ಕೆ ಬಸನಗೌಡ ಬಾದರ್ಲಿ ಅವರು ಒಪ್ಪಿ ತಮ್ಮ ನಾಮಪತ್ರ ವಾಪಸ್ ಪಡೆದುಕೊಂಡಿದ್ದರು. ಬಳಿಕ ಬಸನಗೌಡ ಬಾದರ್ಲಿ ಅವರಿಗೆ ಕೊಟ್ಟ ಮಾತಿನಂತೆ ವಿಧಾನ ಪರಿಷತ್ ಸದಸ್ಯ ಸ್ಥಾನ ಒಲಿದಿತ್ತು.

5 ಬಾರಿ ಶಾಸಕರಾಗಿರುವ ಹಂಪನಗೌಡ ಬಾದರ್ಲಿ ಹಾಗೂ ಅವರ ಗರಡಿಯಲ್ಲಿಯೇ ಬೆಳೆದ ಬಸನಗೌಡ ಬಾದರ್ಲಿಯ ನಡುವೆ ವೈಮನಸ್ಸು ಕಡಿಮೆಯಾಗುತ್ತಿಲ್ಲ .ಪ್ರಸ್ತುತ ಇಬ್ಬರೂ ಒಂದೇ ಪಕ್ಷದಲ್ಲಿದ್ದು ಅಧಿಕಾರದಲ್ಲಿ ಇದ್ದರೂ ಕೂಡ ಒಂದಿಲ್ಲೊಂದು ವಿಚಾರಕ್ಕೆ ಭಿನ್ನಾಭಿಪ್ರಾಯ ಕಡಿಮೆಯಾಗಿಲ್ಲ.

ಪಕ್ಷ ವಿರೋಧಿ ಚಟುವಟಿಕೆಯ ಆರೋಪ: ಎಂಎಲ್ ಎ, ಎಂಎಲ್ಸಿ ಇವರಿಬ್ಬರ ನಡುವಿನ ವೈಮನಸ್ಸು ಕಳೆದ ವಿಧಾನಸಭೆ ಚುನಾವಣೆಯ ಮೇಲೆಯೂ ಪ್ರಭಾವ ಬೀರಿತ್ತು.

ಕಳೆದ ವಿಧಾನಸಭೆಯ ಚುನಾವಣೆಯ ವೇಳೆ ಬಸನಗೌಡ ಬಾದರ್ಲಿ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದರು. ಕರ್ನಾಟಕ ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷರಾಗಿದ್ದ ಬಸನಗೌದ ಬಾದರ್ಲಿ ಡಿಕೆ ಶಿವಕುಮಾರ್​ ಬೆಂಬಲಗರಾಗಿದ್ದು, ವಿಧಾನಸಭೆ ಚುನಾವಣೆ ಟಿಕೆಟ್​ಗೆ ಪ್ರಬಲ ಪೈಪೋಟಿ ನಡೆಸಿದ್ದರು. ಆದರೆ ಸಿದ್ದರಾಮಯ್ಯ ಬಣದ ಹಂಪನಗೌಡ ಬಾದರ್ಲಿಗೆ ಟಿಕೆಟ್​ ಸಿಕಿತ್ತು. ಇದರಿಂದ ಅಸಮಾಧಾನಗೊಂಡ ಬಸವಗೌಡ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು. ಬಸನಗೌಡ ಅವರಿಗೆ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಮೇಲೆ ಅಸಮಾಧಾನ ಇರಲಿಲ್ಲ. ಆದರೆ ತಮ್ಮ ತಾತನನ್ನು ಸೋಲಿಸಲೇಬೇಕೆಂದು ಬಸನಗೌಡ ಪಕ್ಷೇತರವಾಗಿ ನಾಮಪತ್ರ ಸಲ್ಲಿಸಿದ್ದರು.

ಪಕ್ಷದಲ್ಲಿನ ಈ ಒಳಜಗಳವನ್ನು ಗಂಭೀರವಾಗಿ ಪರಿಗಣಿಸಿದ ಕಾಂಗ್ರೆಸ್ ಹೈಕಮಾಂಡ್ , ಬಸನಗೌಡ ಬಾದರ್ಲಿ ಅವರನ್ನು ಸಮಾಧಾನಪಡಿಸಲು ಖುದ್ದು ರಣದೀಪ್ ಸಿಂಗ್ ಸುರ್ಜೆವಾಲ ಅವರೇ ಸಿಂಧನೂರಿಗೆ ಆಗಮಿಸಿದ್ದರು. ಮುಂದಿನ ದಿನಗಳ ಒಳ್ಳೆಯ ಸ್ಥಾನಮಾನ ನೀಡಲಾಗುತ್ತೆ ತಮ್ಮ ನಾಮಪತ್ರ ವಾಪಸ್ ಹಿಂತೆಗೆದುಕೊಳ್ಳುವುಂತೆ ಮನವೊಲಿಸಿದ್ದರು. ಇದಕ್ಕೆ ಬಸನಗೌಡ ಬಾದರ್ಲಿ ಅವರು ಒಪ್ಪಿ ತಮ್ಮ ನಾಮಪತ್ರ ವಾಪಸ್ ಪಡೆದುಕೊಂಡಿದ್ದರು. ಬಳಿಕ ಬಸನಗೌಡ ಬಾದರ್ಲಿ ಅವರಿಗೆ ಕೊಟ್ಟ ಮಾತಿನಂತೆ ವಿಧಾನ ಪರಿಷತ್ ಸದಸ್ಯ ಸ್ಥಾನ ಒಲಿದಿತ್ತು.

5 ಬಾರಿ ಶಾಸಕರಾಗಿರುವ ಹಂಪನಗೌಡ ಬಾದರ್ಲಿ ಹಾಗೂ ಅವರ ಗರಡಿಯಲ್ಲಿಯೇ ಬೆಳೆದ ಬಸನಗೌಡ ಬಾದರ್ಲಿಯ ನಡುವೆ ವೈಮನಸ್ಸು ಕಡಿಮೆಯಾಗುತ್ತಿಲ್ಲ .ಪ್ರಸ್ತುತ ಇಬ್ಬರೂ ಒಂದೇ ಪಕ್ಷದಲ್ಲಿದ್ದು ಅಧಿಕಾರದಲ್ಲಿ ಇದ್ದರೂ ಕೂಡ ಒಂದಿಲ್ಲೊಂದು ವಿಚಾರಕ್ಕೆ ಭಿನ್ನಾಭಿಪ್ರಾಯ ಕಡಿಮೆಯಾಗಿಲ್ಲ.

ಬಸನಗೌಡ ಬಾದರ್ಲಿ ಅವರು ಎಂಎಲ್ ಎ ಟಿಕೆಟ್ ಆಕಾಂಕ್ಷಿ ಆಗಿದ್ದರು. ಆದರೆ ಹಂಪನಗೌಡ ಅವರಿಗೆ ನೀಡಿದ್ದ ಕಾರಣ ಬಂಡಾಯವೆದ್ದು ಪಕ್ಷೇತರರಾಗಿ ಸ್ಪರ್ಧಿಸಿದ್ದರು. ಹೀಗಾಗಿ ಅವರ ಮನ ಒಲಿಸಲು ಸುರ್ಜೆವಾಲಾ ಬಂದಿದ್ದರು.

share
ಬಾವಸಲಿ,ರಾಯಚೂರು
ಬಾವಸಲಿ,ರಾಯಚೂರು
Next Story
X