Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಮೈಸೂರು
  4. ಜಾತಿ ಜನಗಣತಿ ವರದಿ ಜಾರಿಗೆ ಕಾಂಗ್ರೆಸ್...

ಜಾತಿ ಜನಗಣತಿ ವರದಿ ಜಾರಿಗೆ ಕಾಂಗ್ರೆಸ್ ಸರ್ಕಾರ ಬದ್ಧ: ಮಾಜಿ ಶಾಸಕ ಯತೀಂದ್ರ ಸಿದ್ಧರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ28 Nov 2023 11:49 PM IST
share
ಜಾತಿ ಜನಗಣತಿ ವರದಿ ಜಾರಿಗೆ ಕಾಂಗ್ರೆಸ್ ಸರ್ಕಾರ ಬದ್ಧ: ಮಾಜಿ ಶಾಸಕ ಯತೀಂದ್ರ ಸಿದ್ಧರಾಮಯ್ಯ

ಮೈಸೂರು: ಸಮಾಜದ ಕಟ್ಟಕಡೆಯನ್ನು ವ್ಯಕ್ತಿಯೂ ಸಮಾಜದ ಮುಖ್ಯವಾಹಿನಿಗೆ ತರಬೇಕೆಂಬ ಆಲೋಚನೆಯಲ್ಲಿ ನಡೆಸಿರುವ ಜಾತಿ ಜನಗಣತಿ ವರದಿ ಜಾರಿಗೆ ಕಾಂಗ್ರೆಸ್ ಸರ್ಕಾರ ಬದ್ಧವಾಗಿದೆ ಎಂದು ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ ತಿಳಿಸಿದರು.

ಸಂವಿಧಾನ ಸಮರ್ಪಣೆ ದಿನದ ಅಂಗವಾಗಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಮೈಸೂರು ಜಿಲ್ಲಾ ಘಟಕದ ವತಿಯಿಂದ ಮಹಾರಾಜ ಕಾಲೇಜಿನ ಶತಮಾನೋತ್ಸವ ಭವನದಲ್ಲಿ ಮಂಗಳವಾರ ಆಯೋಜಿಸಿದ್ದ ಸಂವಿಧಾನ ರಕ್ಷಣೆಗಾಗಿ ಪ್ರಜಾಪ್ರಭುತ್ವ ಉಳಿವಿಗಾಗಿ ಜಿಲ್ಲಾ ಮಟ್ಟದ ಜಾಗೃತಿ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು.

ಸಿದ್ದರಾಮಯ್ಯ ಅವರ ಹಿಂದಿನ ಸರ್ಕಾರ ಜಾತಿ ಜನಗಣತಿ ನಡೆಸಿತು. ಈಗ ವರದಿ ಸ್ವೀಕರಿಸುತ್ತಿದೆ. ಆದರೆ, ಬಿಜೆಪಿ ಜಾತಿ ಗಣತಿ ಮೂಲಕ ದೇಶ ಒಡೆಯುತ್ತಿದೆ ಎಂದು ಆರೋಪಿಸಿದೆ. ಒಡೆಯೋದಕ್ಕೆ ಏನಿದೆ? ರಾಜ್ಯ ಮಾತ್ರವಲ್ಲ ದೇಶದಲ್ಲಿಯೇ ಜಾತಿ ಗಣತಿ ನಡೆಸಬೇಕೆಂಬುದು ನಮ್ಮ ಪಕ್ಷದ ಆದ್ಯತೆಯಾಗಿದೆ ಎಂದು ಅಭಿಪ್ರಾಯಪಟ್ಟರು.

ಹಿಂದುಳಿದ ಮತ್ತು ದಲಿತ ಸಮಾಜವನ್ನು ಸಂವಿಧಾನ ರಕ್ಷಿಸಿದೆ. ಅದೇ ವರ್ಗಗಳು ಸಂವಿಧಾನವನ್ನು ರಕ್ಷಿಸಬೇಕು. ಆದರೆ, ದಿನನಿತ್ಯ ಸಂವಿಧಾನ ರಕ್ಷಿಸುತ್ತಿರುವುದು ನಮಗೆ ತಿಳಿದಿಲ್ಲ. ಸಂಪ್ರದಾಯವಾದಿಗಳು ಮತ್ತು ಹಿಂದುತ್ವವಾದಿಗಳಿಂದ ಸಂವಿಧಾನಕ್ಕೆ ಅಪಾಯ ಎದುರಾಗಿದೆ ಎಂದರು.

ಅಂಬೇಡ್ಕರರ ಸಂವಿಧಾನ ಬಹುಸಂಖ್ಯಾತ ಶೋಷಿತರಿಗೆ ಸಮಾನ ಹಕ್ಕು ಕೊಟ್ಟಿತು. ಸನಾತನ ಮತ್ತು ಸಾಮಾಜಿಕ ಶ್ರೇಣಿಕೃತ ವ್ಯವಸ್ಥೆ ಇರಬೇಕೆಂದು ಬಯಸುವವರು ಸಂವಿಧಾನ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬದಲಿಸಲು ಯತ್ನಿಸುತ್ತಿದ್ದಾರೆ ಎಂದು ನುಡಿದರು.

ಸಾಮಾಜಿಕವಾಗಿ ಶೈಕ್ಷಣಿಕವಾಗಿ ಶತಮಾನಗಳಿಂದ ಹಿಂದುಳಿದವರಿಗೆ ಮೀಸಲಾತಿ ಕೊಡಲಾಗಿದೆ. ಈಗ ಮುಂದುರಿದ ಜಾತಿಗಳಿಗೂ ಮೀಸಲಾತಿ ನೀಡಿದರು. ಅವರು ಒಂದೇ ಒಂದು ಹೋರಾಟ ಮಾಡಲಿಲ್ಲ. ಇದನ್ನೂ ಯಾರು ವಿರೋಧಿಸಲಿಲ್ಲ. ಆದರೆ, ದಲಿತರು ಮೀಸಲಾತಿ ಹೆಚ್ಚಿಸುವಂತೆ ಬೀದಿಗಿಳಿದು ಹೋರಾಟ ಮಾಡಬೇಕು. ಅದನ್ನು ಯಾರು ಕೇಳುವುದಿಲ್ಲ ಎಂದರು.

ಕೋಮುವಾದಿಗಳು ಬಂಡವಾಳಶಾಹಿ ಉದ್ಯಮಿಗಳಿಂದ ಸಂಪತ್ತಿನ ಬಲ ಪಡೆದು ಎಲ್ಲರ ಬಾಯಿ ಮುಚ್ಚಿಸುತ್ತಿದ್ದಾರೆ. ಸಂವಿಧಾನದ ಮೂಲ ಆಶಯಕ್ಕೆ ವಿರುದ್ಧವಾಗಿ ಕೆಲಸ ಮಾಡಲಾಗುತ್ತಿದೆ. ಧರ್ಮ, ಜಾತಿಗಳ ಸಂಘರ್ಷ ಏರ್ಪಟ್ಟಿದೆ. ಒಂದು ಧರ್ಮದವರನ್ನು ಕೊಂದರು ತಪ್ಪಿಲ್ಲ. ಕಾನೂನು ಗಾಳಿಗೆ ತೂರಿದ್ದಾರೆ ಎಂದು ತಿಳಿಸಿದರು.

Tags

Yatindra Siddaramaiah
share
ವಾರ್ತಾಭಾರತಿ
ವಾರ್ತಾಭಾರತಿ
Next Story
X