Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಮೈಸೂರು
  4. ಗಾಂಧಿವಾದವೇ ಈ ದೇಶದ ಮನುವಾದ, ಸನಾತನವಾದ:...

ಗಾಂಧಿವಾದವೇ ಈ ದೇಶದ ಮನುವಾದ, ಸನಾತನವಾದ: ನಟ ಚೇತನ್ ಅಹಿಂಸಾ

ವಾರ್ತಾಭಾರತಿವಾರ್ತಾಭಾರತಿ7 Jan 2024 11:21 PM IST
share
ಗಾಂಧಿವಾದವೇ ಈ ದೇಶದ ಮನುವಾದ, ಸನಾತನವಾದ: ನಟ ಚೇತನ್ ಅಹಿಂಸಾ

ಮೈಸೂರು: ಮೈಸೂರು: ಗಾಂಧಿವಾದಿಗಳೇ ಮೀಸಲಾತಿ ವಿರೋಧಿಗಳು, ಗಾಂಧಿವಾದವೇ ಈ ದೇಶದ ಮನುವಾದ, ಸನಾತನವಾದ, ಬ್ರಾಹ್ಮಣ್ಯವಾದ ಎಂದು ನಟ ಅಹಿಂಸ ಚೇತನ್ ಪ್ರತಿಪಾದಿಸಿದರು.

ಗಾಂಧಿವಾದಿಗಳೇ ಮೀಸಲಾತಿ ವಿರೋಧಿಗಳು, ಗಾಂಧಿವಾದವೇ ಬ್ರಾಹ್ಮಣವಾದ ಎಂದು ಪ್ರಗತಿಪರ ಚಿಂತಕ ನಟ ಚೇತನ್ ಅಹಿಂಸ ಪ್ರತಿಪಾದಿಸಿದ್ದಾರೆ.

ದಲಿತ ಸಂಘಟನೆಗಳ ಒಕ್ಕೂಟದ ವತಿಯಿಂದ ನಂಜನಗೂಡು ನಗರದ ಅಂಬೇಡ್ಕರ್ ಭವನದ ಹೊರ ಆವರಣದಲ್ಲಿ ರವಿವಾರ ಆಯೋಜಿಸಿದ್ದ ಭೀಮಾ ಕೋರೆಂಗಾವ್ ವಿಜಯೋತ್ಸವದ ಅಂಗವಾಗಿ ‘ಸ್ವಾಭಿಮಾನದ ನಡಿಗೆ ಪ್ರಬುದ್ಧ ಭಾರತದ ಕಡೆಗೆ’ ಬೃಹತ್ ಸಮಾವೇಶ ಉದ್ಘಾಟಿಸಿ ನಂತರ ಅವರು ಮಾತನಾಡಿದರು.

ದೇಶದ ಬುದ್ಧಿ ಜೀವಿಗಳು ಚಿಂತಕರು, ಮನುವಾದ, ಸನಾತನವಾದದ ಬಗ್ಗೆ ವಿರೋಧ ಮಾಡುತ್ತಾರೆ. ಆದರೆ ಮನುವಾದ ಸನಾತನವಾದ ಎಂದರೆ ಏನು ಎಂದು ಹೇಳುವುದಿಲ್ಲ. ಗಾಂಧಿವಾದವೇ ಸನಾತನವಾದ, ಆಧುನಿಕ ಮನುವಾದ, ಬ್ರಾಹ್ಮಣವಾದ ಎಂದ ಅವರು, ಗಾಂಧಿವಾದ ಮತ್ತು ಅಂಬೇಡ್ಕರ್‌ವಾದ ಒಟ್ಟಿಗೆ ಹೋಗಲು ಸಾಧ್ಯವಿಲ್ಲ, ಒಟ್ಟಿಗೆ ಹೋದರೆ ಗಾಂಧಿವಾದ ಮೇಲೇಳುತ್ತದೆ. ಹಾಗಾಗಿಯೇ ವೈದಿಕ ಶಾಹಿಗಳು ಗಾಂಧಿವಾದವನ್ನು ಹೆಚ್ಚು ಮುನ್ನಲೆಗೆ ತರುವ ಪ್ರಯತ್ನ ಮಾಡುತ್ತಾರೆ ಎಂದು ಕಿಡಿಕಾರಿದರು.

ವೈದಿಕ ಶಾಹಿಗಳು ಇಲ್ಲಿನ ಸಾಂಸ್ಕೃತಿಕ ಇತಿಹಾಸವನ್ನು ಮುಚ್ಚಿಹಾಕುವ ಕೆಲಸವನ್ನು ಮಾಡಿದ್ದಾರೆ. ಭೀಮಾ ಕೋರೆಂಗಾವ್ ಯುದ್ಧ ನಡೆದು ಮಹಾರ್ ಸೈನಿಕರ ಶೌರ್ಯ, ಬಲಿದಾನವನ್ನು ಮುಚ್ಚಿಹಾಕಿದ್ದರು. ಅದನ್ನು ಅಂಬೇಡ್ಕರ್ ಅವರು ಹುಡುಕಿ ಹೊರತೆರೆದು. ಹಾಗಾಗಿ ಭೀಮಾ ಕೋರೆಂಗಾವ್ ಘಟನೆ ಹೊರ ಬಂತು ಎಂದು ಹೇಳಿದರು.

ಕಾರ್ಯಕ್ರಮಕ್ಕೂ ಮುನ್ನ ಊಟಿ ರಸ್ತೆಯಲ್ಲಿರುವ ಸರಕಾರಿ ಪದವಿ ಪೂರ್ವ ಕಾಲೇಜು ಮೈದಾನದಿಂದ ಭೀಮಾ ಕೋರೆಂಗಾವ್ ವಿಜಯೋತ್ಸವದ ಮೆರವಣಿಗೆ ರಾಷ್ಟ್ರಪತಿ ರಸ್ತೆ ಮೂಲಕ ಹಾದು, ರಾಕ್ಷಸ ಮಂಟಪ ವೃತ್ತ, ದೇವಸ್ಥಾನದ ರಸ್ತೆ, ಮಾರುಕಟ್ಟೆ ರಸ್ತೆ ಮೂಲಕ ಅಂಬೇಡ್ಕರ್ ಭವನ ತಲುಪಿತು.

ಪ್ರಗತಿಪರ ಚಿಂತಕ ಪ್ರೊ.ಬಿ.ಪಿ.ಮಹೇಶ್ ಚಂದ್ರಗುರು ಮೆರವಣಿಗೆಗೆ ಚಾಲನೆ ನೀಡಿದರು. ಪ್ರಾಧ್ಯಾಪಕ ಡಾ.ಅಪ್ಪಗೆರೆ ಸೋಮಶೇಖರ್ ಮುಖ್ಯ ಭಾಷಣ ಮಾಡಿದರು.

ಕಾರ್ಯಕ್ರಮದಲ್ಲಿ ದಲಿತ ಸಂಘಟನೆಗಳ ಒಕ್ಕೂಟದ ಪದಾಧಿಕಾರಿ ಅಭಿನಾಗಭೂಷಣ್ ಅಧ್ಯಕ್ಷತೆ ವಹಿಸಿದ್ದರು.

ವೇದಿಕೆಯಲ್ಲಿ ಚುಂಚನಹಳ್ಳಿ ಮಲ್ಲೇಶ್, ಮೆಲ್ಲಹಳ್ಳಿ ನಾರಾಯಣ, ಕಾರ್ಯ ಬಸವಣ್ಣ, ಶಂಕರಪುರ ಸುರೇಶ್, ನಗರ್ಲೆ ವಿಜಯಕುಮಾರ್, ಪ್ರಶಾಂತ್, ಸಾಹಿತಿ ಹಗಿನವಾಳು ಚಿಕ್ಕಣ್ಣ ಸೇರಿದಂತೆ ಮತ್ತಿತರರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X