Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಮೈಸೂರು
  4. ಸೆ.4ರಂದು ಹುಣಸೂರು ನಗರಸಭೆ ಚುನಾವಣೆ:...

ಸೆ.4ರಂದು ಹುಣಸೂರು ನಗರಸಭೆ ಚುನಾವಣೆ: ಯಾರಿಗೆ ಒಲಿಯಲಿದೆ ಅಧ್ಯಕ್ಷ ಸ್ಥಾನ ?

ಮುಹಮ್ಮದ್ ರಫೀಕ್ಮುಹಮ್ಮದ್ ರಫೀಕ್1 Sept 2025 9:45 AM IST
share
ಸೆ.4ರಂದು ಹುಣಸೂರು ನಗರಸಭೆ ಚುನಾವಣೆ: ಯಾರಿಗೆ ಒಲಿಯಲಿದೆ ಅಧ್ಯಕ್ಷ ಸ್ಥಾನ ?

ಹುಣಸೂರು, ಆ.31: ನಗರಸಭೆಯ ಅಧ್ಯಕ್ಷ ಸ್ಥಾನದ ಚುನಾವಣೆಗೆ ಸೆ.4ರಂದು ಚುನಾವಣೆ ನಡೆಯಲಿದ್ದು, ಅಧ್ಯಕ್ಷ ಸ್ಥಾನ ಯಾರಿಗೆ ಒಲಿಯಲಿದೆ ಎಂಬ ಬಗ್ಗೆ ತೀವ್ರ ಕುತೂಹಲ ಮೂಡಿದೆ.

ನಗರದ ನಗರಸಭೆಯ ಅಧ್ಯಕ್ಷ ಸ್ಥಾನಕ್ಕೆ 2ಬಿ ಸಾಮಾನ್ಯ ಸ್ಥಾನಕ್ಕೆ ಈ ಬಾರಿ ಮುಸ್ಲಿಮ್ ಸಮುದಾಯದ ಇಬ್ಬರು ಜೆಡಿಎಸ್ ಹಾಗೂ ಪಕ್ಷೇತರ ಅಭ್ಯರ್ಥಿಗಳ ಹೆಸರು ಕೇಳು ಬರುತ್ತಿದೆ. ಅಧ್ಯಕ್ಷ ಸ್ಥಾನ ಯಾರಿಗೆ ಒಲಿಯಲಿದೆ ಎಂದು ಕಾದು ನೋಡಬೇಕಿದೆ.

ನಗರದ 13ನೇ ವಾರ್ಡ್‌ನ ಖಾಜಿ ಮೊಹಲ್ಲಾದ ಪಕ್ಷೇತರ ಅಭ್ಯರ್ಥಿಯಾದ ಮಾಲಿಕ್ ಪಾಷಾ ಹಾಗೂ 14ನೇ ವಾರ್ಡ್

ನ ಮುಸ್ಲಿಮ್ ಬ್ಲಾಕ್‌ನ ಜೆಡಿಎಸ್ ಪಕ್ಷದಿಂದ ನಗರಸಭೆ ಸದಸ್ಯೆ ಶಾಹಿನ್ ತಾಜ್‌ರವರ ಹೆಸರೂ ಕೇಳು ಬರುತ್ತಿದೆ. ಅಲ್ಪ ಅವಧಿಗೆ ಯಾರಿಗೆ ಅಧ್ಯಕ್ಷ ಸ್ಥಾನ ಅಧಿಕಾರ ಒಲಿಯಲಿದೆ ನೋಡಬೇಕಾಗಿದೆ.

ನಗರಸಭೆ ಒಟ್ಟು ಸದಸ್ಯರು 31. ಇದರಲ್ಲಿ ಕಾಂಗ್ರೆಸ್ 14, ಜೆಡಿಎಸ್ 7, ಬಿಜೆಪಿ 3, ಪಕ್ಷೇತರ 5, ಎಸ್‌ಡಿಪಿ 2, ಸಂಸದರು 1, ಶಾಸಕರು 1 ಸೇರಿ ಒಟ್ಟು 33 ಮತ ಚಲಾಯಿಸುವ ಹಕ್ಕು ನಗರಸಭೆ ಅಧ್ಯಕ್ಷ ಚುನಾವಣೆಗೆ ಇದೆ.

ಪಕ್ಷೇತರ ನಗರಸಭೆ ಸದಸ್ಯರಾದ 13ನೇ ವಾರ್ಡ್‌ನ ಖಾಜಿ ಮೊಹಲ್ಲಾದ ಮಾಲಿಕ್ ಪಾಷಾ ಮಾತನಾಡಿ, ನಮ್ಮ ಶಾಸಕ ಜಿ.ಟಿ.ಹರೀಶ್ ಗೌಡ ನುಡಿದಂತೆ ನಡೆದುಕೊಳ್ಳುತ್ತಾರೆ ಎಂದು ಅವರ ಮೇಲೆ ನಂಬಿಕೆ ಇದೆ. ಪಕ್ಷೇತರ ಅಭ್ಯರ್ಥಿಗೆ ಅವಕಾಶ ಕಲ್ಪಿಸಿಕೊಡುವ ಸಂಪೂರ್ಣ ಭರವಸೆ ನನಗಿದೆ ಎಂದರು.

14ನೇ ವಾರ್ಡ್‌ನ ಮುಸ್ಲಿಮ್ ಬ್ಲಾಕ್‌ನ ಜೆಡಿಎಸ್‌ನ ನಗರಸಭೆ ಸದಸ್ಯೆ ಶಾಹಿನ್ ತಾಜ್ ಮಾತನಾಡಿ, ಈ ಬಾರಿ ನಾನು ನಗರಸಭೆ ಅಧ್ಯಕ್ಷ ಸ್ಥಾನಕ್ಕೆ ಪ್ರಬಲ ಆಕಾಂಕ್ಷಿ. ನಮ್ಮ ಶಾಸಕ ಜಿ.ಟಿ.ಹರೀಶ್ ಗೌಡರ ಮೇಲೆ ಪೂರ್ಣ ವಿಶ್ವಾಸವಿದೆ ಎಂದು ತಿಳಿಸಿದ್ದಾರೆ.

ಎಸ್‌ಡಿಪಿಐ 31ನೇ ವಾರ್ಡ್‌ನ ನಗರಸಭೆ ಸದಸ್ಯ ಸೈಯದ್ ಯೂನುಸ್ ಮಾತನಾಡಿ, ನಮ್ಮ ಮತ ಬಿಜೆಪಿ ಪಕ್ಷದ ವಿರುದ್ಧ. ನಮ್ಮ ಪಕ್ಷದ ಸಿದ್ಧಾಂತದಂತೆ ಯಾರಿಗೆ ಮತ ಚಲಾಯಿಸಲು ಸೂಚನೆ ನೀಡಿತ್ತಾರೋ ಅವರಿಗೆ ಮತ ನೀಡುತ್ತೇವೆ. ಶಾಸಕರು ಜಿ.ಟಿ.ಹರೀಶ್ ಗೌಡ 3 ವರ್ಷಗಳಿಂದ ಅಲ್ಪಸಂಖ್ಯಾತರು ಹೆಚ್ಚು ವಾಸವಿರುವ ಶಬ್ಬೀರ್ ನಗರದಲ್ಲಿ ಯಾವುದೇ ಅಭಿವೃದ್ದಿ ಕಾರ್ಯ ಮಾಡಿಲ್ಲ ಎಂದು ದೂರಿದ್ದಾರೆ.

13ನೇ ವಾರ್ಡ್‌ನ ಪಕ್ಷೇತರ ಅಭ್ಯರ್ಥಿ ಮಾಲಿಕ್ ಪಾಷಾ ಕಾಂಗ್ರೆಸ್ ಪಕ್ಷಕ್ಕೆ ಸಹಾಯ ಮಾಡಿದ್ದಾರೆ. ಆದ್ದರಿಂದ ನಾವು ಅವರ ವಿರುದ್ಧ ಅಭ್ಯರ್ಥಿ ಹಾಕುವುದಿಲ್ಲ.

-ಎಚ್.ಪಿ.ಮಂಜುನಾಥ್, ಮಾಜಿ ಶಾಸಕ

ಒಂದೇ ಸಮುದಾಯದ ಇಬ್ಬರು ಅಭ್ಯರ್ಥಿಗಳು ಅಧ್ಯಕ್ಷ ಸ್ಥಾನಕ್ಕೆ ಇರುವುದರಿಂದ ಯಾರನ್ನಾದರೂ ಸ್ವಾಗತಿಸುತ್ತೇನೆ.

-ಎಚ್.ವಿಶ್ವನಾಥ್, ವಿಧಾನ ಪರಿಷತ್ ಸದಸ್ಯ

share
ಮುಹಮ್ಮದ್ ರಫೀಕ್
ಮುಹಮ್ಮದ್ ರಫೀಕ್
Next Story
X