Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಮೈಸೂರು
  4. ಮೈಸೂರು‌: ಶೋಭಾಯಾತ್ರೆ ವೇಳೆ...

ಮೈಸೂರು‌: ಶೋಭಾಯಾತ್ರೆ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಪ್ರತಾಪ್ ಸಿಂಹ

ವಾರ್ತಾಭಾರತಿವಾರ್ತಾಭಾರತಿ18 Sept 2026 11:52 PM IST
share
ಮೈಸೂರು‌: ಶೋಭಾಯಾತ್ರೆ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಪ್ರತಾಪ್ ಸಿಂಹ

ಮೈಸೂರು/ಟಿ.ನರಸೀಪುರ: ಸಂಘ ಪರಿವಾರದವರು ಕರೆ ನೀಡಿದ್ದ ಶೋಭಾಯಾತ್ರೆಯು ಶುಕ್ರವಾರ ಟಿ.ನರಸೀಪುರದಲ್ಲಿ ನಡೆಯಿತು.

ಕಾಲೇಜು ರಸ್ತೆ, ಲಿಂಕ್ ರಸ್ತೆ, ಮಾರ್ಕೆಟ್ ರಸ್ತೆ ಮೂಲಕ ಬಂದ ಮೆರವಣಿಗೆಯು ಗುಂಜಾನರಸಿಂಹಸ್ವಾಮಿ ದೇವಸ್ಥಾನದ ಆವರಣದಲ್ಲಿ ಅಂತ್ಯಗೊಂಡಿತು.

ವಿದ್ಯಾನಗರದಿಂದ ಬಂದ ಯಾತ್ರೆ ಮಸೀದಿ ರಸ್ತೆಗೆ ಬರುತ್ತಿದ್ದಂತೆ ಘೋಷಣೆಗಳು ಮೊಳಗಿದವು. ಮಸೀದಿ ಬಳಿ ಮಾತನಾಡಿದ ಮಾಜಿ ಸಂಸದ ಪ್ರತಾಪ ಸಿಂಹ, ‘‘ಇನ್‌ಸ್ಪೆಕ್ಟರ್ ಧನಂಜಯ ಮಸೀದಿ ಮುಂದೆ ಹೋದರೆ ಗ್ರಹಚಾರ ಬಿಡಿಸುತ್ತೇನೆ ಎಂದು ಹೇಳಿದ್ದಿಯಲ್ಲ. ಬಾರಪ್ಪ, ಈಗ ಮಸೀದಿ ಮುಂದೆ ಬಂದಿದ್ದೇವೆ’’ ಎಂದು ಪ್ರಚೋದನಕಾರಿಯಾಗಿ ಭಾಷಣ ಮಾಡಿದರು.

‘‘ಖಾಕಿ ಹಾಕಿದ್ದೀನಿ ಅಂತ ದರ್ಪದಲ್ಲಿ ಗ್ರಹಚರ ಬಿಡಿಸುತ್ತಿನಿ ಅಂತ ಹೇಳಿದ್ಯಲ್ಲ, ನಾವು ಕಟ್ಟೊ ಟ್ಯಾಕ್ಸ್ ದುಡ್ಡಿನಿಂದ ನಿನಗೆ ಪಗಾರ್ ಕೊಡೊದು.ಇನ್ನು ಒಂದೂವರೆ ವರ್ಷ. ಆಮೇಲೆ ನಾವು ಅಧಿಕಾರಕ್ಕೆ ಬರುತ್ತೇವೆ ಅವಾಗ ಲೆಕ್ಕ ಚುಕ್ತಾ ಮಾಡ್ತೀವಿ’’ ಎಂದು ಅವರು ಪೊಲೀಸರಿಗೆ ಧಮ್ಕಿ ಹಾಕಿದರು. ಶೋಭಾ ಯಾತ್ರೆ ಮಸೀದಿ ರಸ್ತೆಗೆ ಬರುತ್ತಿದ್ದಂತೆ ಮಸೀದಿ ಮುಂದೆ ಪೊಲೀಸರು ಸರ್ಪಗಾವಲು ಹಾಕಿ ಬಂದೋಬಸ್ತ್ ಮಾಡಿದರು.

ಪೊಲೀಸ್ ಡ್ರೋನ್ ಕ್ಯಾಮರಾ ನಿರಂತರವಾಗಿ ಕಣ್ಗಾವಲಿತ್ತು. ಯಾವುದೇ ಅಹಿತಕರ ಘಟನೆ ನಡೆಯದಂತೆ ಹೆಚ್ಚಿನ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಿ ಖುದ್ದು ಪ್ರಭಾರ ಐಜಿಪಿ ವಿಷ್ಣುವರ್ಧನ್ ಸ್ಥಳದಲ್ಲೇ ಎಲ್ಲಾ ವ್ಯವಸ್ಥೆಯನ್ನು ನೋಡಿಕೊಂಡರು. ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಉಸ್ತುವಾರಿಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಶಾಂತಿಯುತವಾಗಿ ಮೆರವಣಿಗೆ ನಡೆಯಿತು.

ದಸಂಸದವರು ಅಂಬೇಡ್ಕರ್ ಬಗ್ಗೆ ತಿಳಿದುಕೊಂಡಿಲ್ಲ: ಪ್ರತಾಪ್ ಸಿಂಹ

ದಲಿತ ಸಂಘರ್ಷ ಸಮಿತಿಯವರು ಮೊದಲು ಅಂಬೇಡ್ಕರ್ ಅವರನ್ನು ಸರಿಯಾಗಿ ಓದಿಕೊಳ್ಳಬೇಕು. ಒಬ್ಬ ಕಳಪೆ ಅಧಿಕಾರಿ ಧನಂಜಯ ನಿಮ್ಮ ಜಾತಿಯವನು ಎಂಬ ಕಾರಣಕ್ಕೆ ದಸಂಸದವರು ಅವನ ಸಮರ್ಥನೆಗೆ ಇಳಿದಿರುವುದು ಎಷ್ಟು ಸರಿ? ನಾವು ಬಿಜೆಪಿಯವರು ಏನ್ ಮಾಡಿದರೂ ದಲಿತ ಸಂಘರ್ಷ ಸಮಿತಿಯವರು ನೀಲಿ ಶಾಲು ಹಾಕಿಕೊಂಡು ಅದಕ್ಕೆ ಅಡ್ಡ ಬರುತ್ತಾರೆ. ದಲಿತ ಸಂಘರ್ಷ ಸಮಿತಿಯವರು ಐದು ಪೈಸೆಯಷ್ಟೂ ಅಂಬೇಡ್ಕರ್ ಬಗ್ಗೆ ತಿಳಿದುಕೊಂಡಿಲ್ಲ ಎಂದು ಪ್ರತಾಪ ಸಿಂಹ ವಾಗ್ದಾಳಿ ನಡೆಸಿದರು.

Tags

Pratap SimhaProvocative speech
share
ವಾರ್ತಾಭಾರತಿ
ವಾರ್ತಾಭಾರತಿ
Next Story
X