Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಮೈಸೂರು
  4. ಹಿರಿಯ ಪತ್ರಕರ್ತ ಆರ್.ಜಯಕುಮಾರ್ ಅವರಿಗೆ...

ಹಿರಿಯ ಪತ್ರಕರ್ತ ಆರ್.ಜಯಕುಮಾರ್ ಅವರಿಗೆ ಎಚ್.ಎಸ್.ದೊರೆಸ್ವಾಮಿ ಹೆಸರಿನ KUWJ ದತ್ತಿನಿಧಿ ಪ್ರಶಸ್ತಿ ಪ್ರದಾನ

ವಾರ್ತಾಭಾರತಿವಾರ್ತಾಭಾರತಿ7 April 2024 11:36 PM IST
share
ಹಿರಿಯ ಪತ್ರಕರ್ತ ಆರ್.ಜಯಕುಮಾರ್ ಅವರಿಗೆ ಎಚ್.ಎಸ್.ದೊರೆಸ್ವಾಮಿ ಹೆಸರಿನ KUWJ ದತ್ತಿನಿಧಿ ಪ್ರಶಸ್ತಿ ಪ್ರದಾನ
Senior Journalist R. Jayakumar awarded HS Doreswamy KUWJ Endowment Fund Award

ಮೈಸೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು ಎಚ್.ಎಸ್.ದೊರೆಸ್ವಾಮಿ ಅವರ ಹೆಸರಿನಲ್ಲಿ ಕೊಡುವ ಕೆಯುಡಬ್ಲ್ಯೂಜೆ ದತ್ತಿನಿಧಿ ಪ್ರಶಸ್ತಿಗೆ ಭಾಜನರಾಗಿದ್ದ ಹಿರಿಯ ಪತ್ರಕರ್ತ ಆರ್.ಜಯಕುಮಾರ್‌ ಅವರಿಗೆ ಮೈಸೂರಿನ ಅವರ ತೋಟದ ಮನೆಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು ಪ್ರಶಸ್ತಿ ಪ್ರದಾನ ಮಾಡಿದರು.

ಈ ಸಂದರ್ಭದಲ್ಲಿ ಶಿವಾನಂದ ತಗಡೂರು ಅವರು ಮಾತನಾಡಿ, ಚಿತ್ರದುರ್ಗದಲ್ಲಿ ನಡೆದ ಪ್ರಶಸ್ತಿ ಪ್ರದಾನ ಕಾರ್ಯಕ್ರಮಕ್ಕೆ ಜಯಕುಮಾರ್ ಅವರು ಅನಾರೋಗ್ಯದ ಕಾರಣ ಬರಲು ಸಾಧ್ಯವಾಗಿರಲಿಲ್ಲ. ಆದ್ದರಿಂದ ಇಂದು ಕೆಯುಡಬ್ಲ್ಯೂಜೆಯೇ ಅವರ ಮನೆಗೆ ಬಂದಿದ್ದು, ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ ಎಂದು ಹೇಳಿದರು.

ಸ್ವಾತಂತ್ರ್ಯ ಹೋರಾಟಗಾರರು ಮತ್ತು ಶತಾಯುಶಿಗಳಾಗಿ ಬದುಕಿದ ಎಚ್.ಎಸ್.ದೊರೆಸ್ವಾಮಿ ಅವರು ಕೆಯುಡಬ್ಲ್ಯೂಜೆ ಅಧ್ಯಕ್ಷರಾಗಿ ಸಂಘವನ್ನು ಮುನ್ನೆಡೆಸಿದವರು. ಅವರ ಹೆಸರಿನಲ್ಲಿ ದತ್ತಿನಿಧಿ ಪ್ರಶಸ್ತಿ ನೀಡಲಾಗುತ್ತಿದೆ. ಈ ಬಾರಿ ಸುಧೀರ್ಘ ಅವಧಿಗೆ ಕ್ರಿಯಾಶೀಲವಾಗಿ ಕೆಲಸ ಮಾಡಿದ ಜಯಕುಮಾರ್ ಅವರು ಭಾಜನರಾಗಿದ್ದಾರೆ ಎಂದರು.

ದೊರೆಸ್ವಾಮಿ ಅವರ ಸಮಾಜಮುಖಿ ವಿಚಾರಧಾರೆಯಲ್ಲಿ ಮೂರೂವರೆ ದಶಕಗಳ ಕಾಲ ಸಂಯುಕ್ತ ಕರ್ನಾಟಕ, ವಿಜಯ ಕರ್ನಾಟಕ ಸೇರಿದಂತೆ ಹಲವು ಪತ್ರಿಕೆಯಲ್ಲಿ ಪತ್ರಕರ್ತರಾಗಿದ್ದ ಜಯಕುಮಾರ್ ಅವರಿಗೆ ಈ ಪ್ರಶಸ್ತಿ ಪ್ರದಾನ ಮಾಡುತ್ತಿರುವುದು ಸಂಘಕ್ಕೆ ಅಭಿಮಾನದ ಸಂಗತಿ ಎಂದರು.

ಈ ಸಂದರ್ಭದಲ್ಲಿ ಅವರ ಪತ್ನಿ ಲೀಲಾ ಸಂಪಿಗೆ, ಡಾ.ಪ್ರವೀಣ್, ಮೈಸೂರು ಜಿಲ್ಲಾ ಸಂಘದ ಪ್ರಭುರಾಜು, ಸಿ.ಕೆ.ಮಹೇಂದ್ರ, ಎಸ್.ಟಿ. ರವಿಕುಮಾರ್, ಎಂ.ಸುಬ್ರಹ್ಮಣ್ಯ, ರಾಘವೇಂದ್ರ, ಧರ್ಮಪುರ ನಾರಾಯಣ, ಹಿರಿಯ ಪತ್ರಕರ್ತರುಗಳಾದ ಆರಾಧ್ಯ, ಲೋಕೇಶ್ ಕಾಯರ್ಗ, ಚಿನ್ನಸ್ವಾಮಿ ವಡ್ಡಗೆರೆ, ಓಂಕಾರ್, ಮಹಾದೇವ ನಾಯಕ್ ಮತ್ತಿತರರು ಮಾತನಾಡಿ ಜಯಕುಮಾರ್ ಅವರ ಹೋರಾಟದ ಹಾದಿ ಮತ್ತು ಪತ್ರಕರ್ತರಾಗಿ ಸಲ್ಲಿಸಿದ ಸೇವೆ ಸ್ಮರಿಸಿದರು. ಆದಷ್ಟು ಬೇಗ ಗುಣಮುಖರಾಗಿ ಬರುವಂತೆ ಹಾರೈಸಿದರು.

ಕಾರ್ಯಕ್ರಮದಲ್ಲಿ ಶಿವಮೂರ್ತಿ ಜುಪ್ತಿಮಠ, ಟಿ.ಪಿ.ಜಗದೀಶ್ , ದೇವರಾಜ ಕೊಪ್ಪ, ಸುಭಾಷ್ ಮಾಂಡ್ರಳ್ಳಿ, ಸಿದ್ದಯ್ಯ ಸೋಮಣ್ಣ, ಸೋಮಶೇಖರ್, ಡಾ.ಪೃಥ್ವಿ ಚಂದ್ರಶೇಖರ ಮತ್ತಿತರರು ಕಾರ್ಯಕ್ರಮದಲ್ಲಿ ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X