Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಮೈಸೂರು
  4. ಶಿಕ್ಷಣ, ಉದ್ಯೋಗದಲ್ಲಿ ಖಾಸಗೀಕರಣ...

ಶಿಕ್ಷಣ, ಉದ್ಯೋಗದಲ್ಲಿ ಖಾಸಗೀಕರಣ ವ್ಯಾಪಕವಾಗಿದೆ : ಶಿವಸುಂದರ್

ವಾರ್ತಾಭಾರತಿವಾರ್ತಾಭಾರತಿ24 Aug 2026 12:41 AM IST
share
ಶಿಕ್ಷಣ, ಉದ್ಯೋಗದಲ್ಲಿ ಖಾಸಗೀಕರಣ ವ್ಯಾಪಕವಾಗಿದೆ : ಶಿವಸುಂದರ್

ಮೈಸೂರು/ಪಿರಿಯಾಪಟ್ಟಣ : ದೇಶದ ಬಂಡವಾಳಶಾಹಿ ವ್ಯವಸ್ಥೆ ಬಡವರಿಗೆ ಶಿಕ್ಷಣ, ಉದ್ಯೋಗ ಕೊಡುವುದು ಇರಲಿ ಮುಂದಿನ ದಿನಗಳಲ್ಲಿ ಉಸಿರಾಟಕ್ಕೆ ಆಮ್ಲಜನಕವನ್ನು ಕೊಡದೇ ಇರುವ ಸಂದರ್ಭ ಬರಬಹುದು ಎಂದು ಚಿಂತಕ ಹಾಗೂ ಅಂಕಣಕಾರ ಶಿವಸುಂದರ್ ಅಭಿಪ್ರಾಯಪಟ್ಟಿದ್ದಾರೆ.

ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ರತ್ನಪುರಿ ಗ್ರಾಮದಲ್ಲಿ ಜೆಕೆ ಫಂಕ್ಷನ್ ಹಾಲಿನಲ್ಲಿ ನಡೆದ ‘ಅರಿವಿನ ಚಾವಡಿ’ ಕಾರ್ಯಕ್ರಮದಲ್ಲಿ ‘ಸಂವಿಧಾನದ ಮುಂದಿರುವ ಸವಾಲುಗಳು’ ವಿಷಯ ಕುರಿತು ಮಾತನಾಡಿದ ಅವರು, ಪ್ರಶ್ನಿಸುವವನ ವಿರುದ್ಧ ಬೇಡವಾದ ವಿಷಯಗಳನ್ನು ಅವರ ಮೇಲೆ ಹೇರಿ ದೇಶದ್ರೋಹ ಪಟ್ಟಕಟ್ಟಲಾಗುತ್ತಿದೆ. ಆದ್ದರಿಂದ ಸಂವಿಧಾನವು ಅಪಾಯದಲ್ಲಿದ್ದು ಅದರ ರಕ್ಷಣೆ ಮತ್ತು ನ್ಯಾಯಬದ್ಧ ಹೋರಾಟ ಅನಿವಾರ್ಯವಾಗಿದೆ ಎಂದು ತಿಳಿಸಿದರು.

ವಿಚಾರವಾದಿ ಪೀರ್ ಭಾಷಾ ಮಾತನಾಡಿ, ಈ ವೈಜ್ಞಾನಿಕ ಯುಗದಲ್ಲೂ ರಾಷ್ಟ್ರೀಯ ರಾಜಕೀಯ ನಾಯಕನಾದ ಮಲ್ಲಿಕಾರ್ಜುನ ಖರ್ಗೆರವರು ದಲಿತ ಎಂಬ ಕಾರಣಕ್ಕೆ ಭಾಷಣ ಮಾಡಿದ ಜಾಗವನ್ನು ಶುದ್ಧೀಕರಣ ಮಾಡುವ ಮನಸ್ಥಿತಿಯಲ್ಲಿರುವವರ ಮಧ್ಯೆ ನಾವಿದ್ದೇವೆ. ಹೀಗಾದರೆ ದೇಶದಲ್ಲಿ ಹೇಗೆ ಸಮಾನತೆಯನ್ನು ಉಹಿಸಲು ಸಾಧ್ಯ ಎಂದು ಪ್ರಶ್ನಿಸಿದರು.

ಚಿಂತಕ ಶ್ರೀಪಾದ್ ಭಟ್ ಮಾತನಾಡಿ, ಉದ್ಯೋಗ ಮತ್ತು ಶಿಕ್ಷಣದ ಭದ್ರತೆಗಾಗಿ ದಲಿತ ಸಂಘಟನೆಗಳು ಹೋರಾಟ ಪರಿವರ್ತನೆೆಯಾಗಬೇಕಾಗಿದೆ. ಇಂದಿನ ದಿನಗಳಲ್ಲಿ ನಮ್ಮನೆಲ್ಲ ಆಳುವ ಸರಕಾರಗಳು ಟಿಎಸ್‌ಪಿ ಮತ್ತು ಎಸ್‌ಇಪಿ ಸೇರಿದಂತೆ ವಿವಿಧ ಯೋಜನೆಗಳ ದಲಿತರ ಅಭಿವೃದ್ಧಿಗಾಗಿ ಮೀಸಲಿಟ್ಟ ಹಣವನ್ನು ವಿವಿಧ ಅಭಿವೃದ್ಧಿಗೆ ಬಳಸಿಕೊಳ್ಳಲಾಗುತ್ತಿದೆ. ಇದು ಕಾನೂನು ಮತ್ತು ಸಂವಿಧಾನದ ವಿರೋಧಿಯ ನಡೆಯಾಗಿದೆ. ಆದ್ದರಿಂದ ದಲಿತ ಸಂಘಟನೆಗಳು ಇಂದಿನ ವ್ಯವಸ್ಥೆಯನ್ನು ಅರಿತು ಸರಿಪಡಿಸಲು ಹೋರಾಟಕ್ಕೆ ಮುಂದಾಗಬೇಕೆಂದು ಕಿವಿಮಾತು ಹೇಳಿದರು.

ಡಾ.ಬಿ.ಆರ್.ಅಂಬೇಡ್ಕರ್ ಪ್ರಶಸ್ತಿ ಪುರಸ್ಕೃತ ಹರಿಹರ ಆನಂದ ಸ್ವಾಮಿ ಮಾತನಾಡಿ, ಪ್ರಸಕ್ತ ದಿನಮಾನದಲ್ಲಿ ಇರುವ ಭೀಕರತೆಯನ್ನು ಇಂದಿನ ಪೀಳಿಗೆಗೆ ಮನವರಿಕೆ ಮಾಡುವುದು ಅನಿವಾರ್ಯವಾಗಿದೆ ಹಾಗೂ ಈ ಜಾಗೃತಿಯನ್ನು ಮುಂದುವರಿಸಬೇಕೆಂದು ಅವರು ತಿಳಿಸಿದರು.

ಈ ಸಂದರ್ಭದಲ್ಲಿ ದಲಿತ ಸಂಘರ್ಷ ಸಮಿತಿಯ ಸಂಚಾಲಕರಾದ ಕೋಟೆಬೆಟ್ಟಯ್ಯ, ಅಹಿಂದ ಜವರಪ್ಪ, ಎಚ್.ಡಿ.ರಮೇಶ್, ಟಿಜೆಎಸ್ ಅವಿನಾಶ್, ರತ್ನಪುರಿ ಪ್ರಸನ್ನ, ರಾಜು, ದರ್ಶನ್, ಪ್ರಜ್ವಲ್, ಹಾಜರಿದ್ದರು.

ಶಿಕ್ಷಣದಲ್ಲಿ ಸಮಾನತೆ ಇಲ್ಲವಾಗಿದ್ದು, ಶಿಕ್ಷಣ ಮತ್ತು ಉದ್ಯೋಗದಲ್ಲಿ ಖಾಸಗೀಕರಣ ವ್ಯಾಪಕವಾಗಿ, ಆಳುವ ಸರಕಾರದ ಶಾಸಕರು ಮತ್ತು ಮಂತ್ರಿಗಳು ವ್ಯಾಪಾರಿಕರಣ ಮಾಡಿಕೊಂಡಿರುವುದರಿಂದ ಬಡವರು ಮತ್ತು ದಲಿತರ ಮಕ್ಕಳಿಗೆ ಉನ್ನತ ಮಟ್ಟದಲ್ಲಿ ಯಾವುದೇ ಅವಕಾಶ ದೊರೆಯದಂತೆ ತಂತ್ರಗಾರಿಕೆ ನಡೆಸುತ್ತಿದ್ದು ಸಂವಿಧಾನದ ಆಶಯವನ್ನು ಈಡೇರದಂತೆ ಮಾಡಿದ್ದಾರೆ.

-ಶಿವಸುಂದರ್, ಚಿಂತಕ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X