Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಮೈಸೂರು
  4. ಶಾಸಕರು, ಸಂಸದರು ಎಸ್‌ಐಆರ್ ಬಗ್ಗೆ...

ಶಾಸಕರು, ಸಂಸದರು ಎಸ್‌ಐಆರ್ ಬಗ್ಗೆ ಜಾಗೃತಿ ವಹಿಸದಿದ್ದರೆ ನಿಮ್ಮ ರಾಜಕೀಯ ಮಾರಣ ಹೋಮ ಕಟ್ಟಿಟ್ಟ ಬುತ್ತಿ: ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ28 Jun 2026 4:15 PM IST
share
ಶಾಸಕರು, ಸಂಸದರು ಎಸ್‌ಐಆರ್ ಬಗ್ಗೆ ಜಾಗೃತಿ ವಹಿಸದಿದ್ದರೆ ನಿಮ್ಮ ರಾಜಕೀಯ ಮಾರಣ ಹೋಮ ಕಟ್ಟಿಟ್ಟ ಬುತ್ತಿ:  ಸಿದ್ದರಾಮಯ್ಯ
"ಬಿಜೆಪಿಯವರು ಸಂವಿಧಾನ, ಪ್ರಜಾಪ್ರಭುತ್ವದ ವಿರೋಧಿಗಳು"

ಮೈಸೂರು : ವಿಶೇಷ ಮತ ಪರಿಷ್ಕರಣೆ (ಎಸ್.ಐ.ಆರ್) ಬಗ್ಗೆ ಶಾಸಕರುಗಳು, ಸಂಸದರುಗಳು ಜಾಗೃತಿ ವಹಿಸದಿದ್ದರೆ ನಿಮ್ಮ ರಾಕೀಯ ಮಾರಣ ಹೋಮ ಕಟ್ಟಿಟ್ಟ ಬುತ್ತಿ. ಹಾಗಾಗಿ ಎಲ್ಲರೂ ಜಾಗೃತಿ ವಹಿಸಿ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಕರೆ ನೀಡಿದ್ದಾರೆ.

ನಗರದ ಜೆ.ಕೆ.ಮೈದಾನದಲ್ಲಿ ರವಿವಾರ ಕಾಂಗ್ರೆಸ್ ಪಕ್ಷದ ವತಿಯಿಂದ ಆಯೋಜಿಸಿದ್ದ ಮೈಸೂರು ವಿಭಾಗೀಯ ಮಟ್ಟದ ಎಸ್.ಐ.ಆರ್ ಜಾಗೃತ ಸಮಾವೇಶದಲ್ಲಿ ಮಾತನಾಡಿದರು.

ಎಸ್.ಐ.ಆರ್ ಪ್ರಕ್ರಿಯೆ ಜೂ.30 ರಿಂದ ಜುಲೈ 29 ರವರೆಗೆ ರಾಜ್ಯದಲ್ಲಿ ನಡೆಯಲಿದೆ. ಈ ಒಂದು ತಿಂಗಳು ಶಾಸಕರುಗಳು, ಸಂಸದರು, ಮಾಜಿ ಶಾಸಕರು, ಪಕ್ಷದ ಮುಖಂಡರುಗಳು ಎಲ್ಲಾ ಕೆಲಸಗಳನ್ನು ಬದಿಗೊತ್ತಿ ಒಬ್ಬ ಮತದಾರರನೂ ಮತದಾನದಿಂದ ವಂಚಿತರಾಗದಂತೆ ನೋಡಿಕೊಳ್ಳಬೇಕು. ಇಲ್ಲದಿದ್ದರೆ ನಿಮ್ಮ ರಾಜಕೀಯ ಮಾರಣ ಹೋಮ ಆಗಲಿದೆ. ನಮ್ಮ ರಾಜಕಾರಣ ಮುಗಿಯಿತು. ನಿಮ್ಮ ಭವಿಷ್ಯಕ್ಕಾಗಿ ನೀವು ಎಚ್ವರಿಕೆ ವಹಿಸಬೇಕು ಎಂದರು.

ಈಗ ಶಾಸಕರಾಗಿರುವವರು 1,2,3,4,5 ಸಾವಿರ ಅಂತರದಿಂದ ಗೆದ್ದಿದ್ದಾರೆ. ನಿಮ್ಮ ನಿಮ್ಮ ಕ್ಷೇತ್ರಗಳಲ್ಲಿ ಎಸ್.ಐ.ಆರ್ ಮೂಲಕ ಕನಿಷ್ಠ 10 ಸಾವಿರ ಮತದಾರರನ್ನು ಕೈ ಬಿಟ್ಟರೆ ನಿಮ್ಮ ರಾಜಕೀಯ ಮುಗಿದ ಹಾಗೆ. ಹಾಗಾಗಿ ಈ ಒಂದು ತಿಂಗಳು ಎಲ್ಲರೂ ಕಷ್ಟಪಟ್ಟು ಪ್ರಜಾಪ್ರಭುತ್ವ ಉಳಿಸುವ ಕೆಲಸ ಮಾಡಿ ಎಂದು ಹೇಳಿದರು.

ಬಿಜೆಪಿಯವರು ಸಂವಿಧಾನ, ಪ್ರಜಾಪ್ರಭುತ್ವದ ವಿರೋಧಿಗಳು. ಬಿಜೆಪಿ ಎಂದರೆ ಸುಳ್ಳು, ಸುಳ್ಳು ಕಾರ್ಖಾನೆಯನ್ನು ಉತ್ಪತ್ತಿ ಮಾಡುವವರು. ಸುಳ್ಳನ್ನೆ ಸತ್ಯ ಮಾಡುವವರು. ಬಿಜೆಪಿಯವರು ಅಧಿಕಾರಕ್ಕಾಗಿ ಏನನ್ನು ಮಾಡಲು ಹೇಸುವುದಿಲ್ಲ. ಆರೆಸ್ಸೆಸ್‌ ಸ್ಥಾಪಿಸಿದ ಹೆಗಡೆವಾರ್ ತಮ್ಮ ಆಪ್ತರನ್ನು ಇಟಲಿಗೆ ಕಳುಹಿಸಿ ಸರ್ವಾಧಿಕಾರದ ಬಗ್ಗೆ ಅಧ್ಯಯನ ನಡೆಸಿದರು. ಅವರು ಅಲ್ಲಿಂದಲೇ ಸರ್ವಾಧಿಕಾರದ ಪ್ರೇರಣೆಗೆ ಮುಂದಾದರು. ಹಾಗಾಗಿಯೇ ಒಂದು ದೇಶ ಒಂದು ಚುನಾವಣೆ ಎಂದು ಘೋಷಣೆ ಮಾಡುತ್ತಿರುವುದು. ಅವರ ಬಗ್ಗೆ ಕಾರ್ಯಕರ್ತರು ಎಚ್ಚರಿಕೆಯಿಂದ ಇರಬೇಕು ಎಂದು ಹೇಳಿದರು.

Tags

Siddaramaiah
share
ವಾರ್ತಾಭಾರತಿ
ವಾರ್ತಾಭಾರತಿ
Next Story
X