Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. RTI ಅರ್ಜಿಗೆ 40 ಸಾವಿರ ಪುಟಗಳ ಉತ್ತರ:...

RTI ಅರ್ಜಿಗೆ 40 ಸಾವಿರ ಪುಟಗಳ ಉತ್ತರ: ದಾಖಲೆಗಳ ಸಾಗಾಟಕ್ಕೆ ವಾಹನ ಬಳಸಬೇಕಾಯಿತು ಅರ್ಜಿದಾರ!

ವಾರ್ತಾಭಾರತಿವಾರ್ತಾಭಾರತಿ30 July 2023 10:21 AM IST
share
RTI ಅರ್ಜಿಗೆ 40 ಸಾವಿರ ಪುಟಗಳ ಉತ್ತರ: ದಾಖಲೆಗಳ ಸಾಗಾಟಕ್ಕೆ ವಾಹನ ಬಳಸಬೇಕಾಯಿತು ಅರ್ಜಿದಾರ!

ಇಂಧೋರ್: ಕೋವಿಡ್-19 ಸಾಂಕ್ರಾಮಿಕಕ್ಕೆ ಸೇರಿದಂತೆ ಅರ್ಜಿ ಸಲ್ಲಿಸಿದ್ದ ಮಾಹಿತಿ ಹಕ್ಕುಗಳ ಹೋರಾಟಗಾರರೊಬ್ಬರಿಗೆ ಇಲಾಖೆ 40 ಸಾವಿರ ಪುಟಗಳ ಉತ್ತರ ನೀಡಿದ ಅಪರೂಪದ ಪ್ರಸಂಗ ಬೆಳಕಿಗೆ ಬಂದಿದೆ. ಆರ್‍ಟಿಐ ಉತ್ತರದ ದಾಖಲೆಗಳನ್ನು ಅರ್ಜಿದಾರ ಎಸ್‍ಯುವಿ ವಾಹನದಲ್ಲಿ ತುಂಬಿಕೊಂಡು ಹೋಗಬೇಕಾಯಿತು.

ಆದರೆ ಮಾಹಿತಿ ಹಕ್ಕು ಕಾಯ್ದೆಯ ಅನುಸಾರ ಒಂದು ತಿಂಗಳ ಒಳಗಾಗಿ ಇಲಾಖೆ ಮಾಹಿತಿ ನೀಡದ ಕಾರಣ, ಕಾನೂನಾತ್ಮಕವಾಗಿ ನಿಗದಿಪಡಿಸಿದಂತೆ ಪ್ರತಿ ಪುಟಕ್ಕೆ 2 ರೂಪಾಯಿಯನ್ನು ಅರ್ಜಿದಾರ ಧರ್ಮೇಂದ್ರ ಶುಕ್ಲಾ ನೀಡದೇ ಉತ್ತರ ಪಡೆಯಲು ಸಾಧ್ಯವಾಯಿತು.

"ಕೋವಿಡ್-19 ಸಾಂಕ್ರಾಮಿಕದ ಸಂದರ್ಭದಲ್ಲಿ ಔಷಧಿ, ಸಾಧನ ಸಲಕರಣೆಗಳು ಮತ್ತು ಪೂರಕ ವಸ್ತುಗಳ ಖರೀದಿಗೆ ಸಂಬಂಧಿಸಿದಂತೆ ಕರೆದ ಟೆಂಡರ್ ವಿವರಗಳು ಮತ್ತು ಪಾವತಿ ಮಾಡಿರುವ ಬಿಲ್ ವಿವರಗಳನ್ನು ನೀಡುವಂತೆ ನಾನು ಇಂದೋರ್‍ನ ಮುಖ್ಯ ವೈದ್ಯಕೀಯ ಮತ್ತು ಆರೋಗ್ಯಾಧಿಕಾರಿಗೆ ಅರ್ಜಿ ಸಲ್ಲಿಸಿದ್ದೆ" ಎಂದು ಶುಕ್ಲಾ ವಿವರಿಸಿದ್ದಾರೆ.

ಒಂದು ತಿಂಗಳ ಒಳಗಾಗಿ ಮಾಹಿತಿ ನೀಡದ ಕಾರಣ ಅವರು ಮೊದಲ ಮೇಲ್ಮನವಿ ಅಧಿಕಾರಿ ಡಾ.ಶರದ್ ಗುಪ್ತಾ ಅವರಿಗೆ ಮನವಿ ಸಲ್ಲಿಸಿದರು. ಇದನ್ನು ಸ್ವೀಕರಿಸಿದ ಗುಪ್ತಾ, ಈ ಮಹಿತಿಯನ್ನು ಉಚಿತವಾಗಿ ನೀಡುವಂತೆ ಸೂಚನೆ ನೀಡಿದರು.

ಈ ದಾಖಲೆಗಳನ್ನು ಸಾಗಿಸಲು ನಾನು ಎಸ್‍ಯುವಿ ವಾಹನ ತರಬೇಕಾಯಿತು. 40 ಸಾವಿರ ಪುಟಗಳ ದಾಖಲೆಯಿಂದ ಅದು ಭರ್ತಿಯಾಯಿತು. ಕೇವಲ ಚಾಲಕನ ಆಸನ ಮಾತ್ರ ಖಾಲಿ ಇತ್ತು" ಎಂದು ಅವರು ಹೇಳಿದರು.

Tags

RTI
share
ವಾರ್ತಾಭಾರತಿ
ವಾರ್ತಾಭಾರತಿ
Next Story
X